Month: June 2025

DAKSHINA KANNADA HOME LATEST NEWS

  ವೆನ್ ಲಾಕ್ :  ಹೊರವಲಯದಲ್ಲಿ ಜಮೀನು ಕಾದಿರಿಸಲು ಸಚಿವ ದಿನೇಶ್  ಗುಂಡೂರಾವ್ ಸೂಚನೆ

ಮಂಗಳೂರು ಜೂನ್ 30   ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ದಿಯ ದ್ರಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಸೋಮವಾರ ತ್ರೈಮಾಸಿಕ ಕೆ ಡಿ ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಬೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರು ವಿಷಯ ಪ್ರಸ್ತಾಪಿಸಿ, ವೆನ್ಲೋಕ್ ಜಿಲ್ಲಾಸ್ಪತ್ರೆಯಲ್ಲಿ ಪ್ರಸ್ತುತ ಇರುವ ಜಮೀನಿನಲ್ಲಿ ವಿವಿಧ ಕಟ್ಟಡಗಳು ತುಂಬಿದ್ದು, ಭವಿಷ್ಯದ ವಿಸ್ತರಣೆ ಹಾಗೂ ಹೊಸ ಅಭಿವೃದ್ಧಿ ಯೋಜನೆಗಳಿಗೆ ಸ್ಥಳಾ ವಕಾಶದ ಕೊರತೆ ಎದುರಾಗಬಹುದು. ಈ […]

DAKSHINA KANNADA HOME

ಮುಡಿಪು ಸಂತ ಜೋಸೆಫ್ ವಾಜ್ ಪುಣ್ಯ  ಕ್ಷೇತ್ರದಲ್ಲಿ  ಕಥೊಲಿಕ್ ಸಭಾ ವತಿಯಿಂದ ಪರಿಸರ ದಿನಾಚರಣೆ

ಮಂಗಳೂರು ಜೂನ್ 30 ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂತ ಜೋಸೆಫ್ ವಾಜ್ ದಕ್ಷಿಣ ವಲಯದ ನೇತೃತ್ವ ದಲ್ಲಿ ಕಥೊಲಿಕ್ ಸಭಾ ಮುಡಿಪು ಘಟಕ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಲಯ ಜಂಟಿ ಆಶ್ರಯಲ್ಲಿ ಲವ್ದಾತ್ಸೊ ವನ ಮಹೋತ್ಸವ ಕಾರ್ಯಕ್ರಮ ದಿನಾಂಕ:29-06-2025 ರಂದು ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರ ಮುಡಿಪು ಇಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ದಕ್ಷಿಣ ವಲಯ ಸಮಿತಿಯ ನೇತೃತ್ವದಲ್ಲಿ ಕಥೊಲಿಕ್ ಸಭಾ ಮುಡಿಪು ಚರ್ಚ್ ಘಟಕ ಹಾಗೂ […]

DAKSHINA KANNADA HOME

ಬಿಜೆಪಿಯವರ 13 ಸುಳ್ಳುಗಳಿಗೆ  ಉತ್ತರ ಕೊಡುತ್ತೇವೆ ಬನ್ನಿ ಎಂದು ಶಾಸಕ ಅಶೋಕ್ ರೈ

ಮಂಗಳೂರು ಜೂನ್ 30  ಪುತ್ತೂರು: ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ವತಿಯಿಂದ ಗ್ರಾಪಂ ಕಚೇರಿ ಮುಂದೆ ಪ್ರತಿಭಟನೆ ಮಾಡಿ 13 ಸುಳ್ಳುಗಳನ್ನು ಗಾಳಿಯಲ್ಲಿ ತೇಲಿ ಬಿಟ್ಟಿದ್ದಾರೆ, ತೇಲಿ ಬಿಟ್ಟ 13 ಸುಳ್ಳುಗಳನ್ನು ವಶಕ್ಕೆ ಪಡೆದು ಅದಕ್ಕೆ ಉತ್ತರ ನೀಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ, ಬಿಜೆಪಿಗರಿಗೂ ಉತ್ತರ ಕೊಡುತ್ತೇವೆ ಬನ್ನಿ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಕಬಕದಲ್ಲಿ‌ ವಿಟ್ಲ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಬಿಜೆಪಿಯವರ ಸುಳ್ಳುಗಳಿಗೆ ಉತ್ತರ ಜನ ಜಾಗೃತಿ ಸಭೆಯಲ್ಲಿ‌ಮಾತನಾಡಿದರು. ಬಿಜೆಪಿ ಬಡವರ […]

DAKSHINA KANNADA HOME

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ

ಮಂಗಳೂರು ಜೂನ್ 30     ಬಂಟರ ಸಂಘ (ರಿ) ಸುರತ್ಕಲ್ ಇದರ 2025-27 ನೇ ಸಾಲಿನ  ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.  ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆಗೊಂಡಿದ್ದಾರೆ.  ಉಪಾಧ್ಯಕ್ಷರಾಗಿ ಪ್ರವೀಣ್ ಪಿ ಶೆಟ್ಟಿ , ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ್ ಶೆಟ್ಟಿ ಕಟ್ಲ , ಕೋಶಾಧಿಕಾರಿಯಾಗಿ  ರತ್ನಾಕರ ಶೆಟ್ಟಿ ಸುರತ್ಕಲ್, ಸಹಕಾರ್ಯದರ್ಶಿಯಾಗಿ ಮೀರಾ ವಾಣಿ ಶೆಟ್ಟಿ ಕಾಟಿಪಳ್ಳ, ಸಂಘಟನಾ ಕಾರ್ಯದರ್ಶಿಯಾಗಿ  ಪುಷ್ಪರಾಜ್ ಶೆಟ್ಟಿ […]

DAKSHINA KANNADA HOME LATEST NEWS

ಸಂತ ಪೌಲರನ್ನು ಜೀವನವನ್ನು ಅರಿತು ಅವರಂತೆ ನಾವೆಲ್ಲರೂ ಯೇಸುವಿನ ಸಾಕ್ಷಿಗಳುಗಬೇಕೆಂದು ವಂದನಿಯ ಸ್ವಾಮಿ ರಿಚರ್ಡ್ ಡಿ ಸೋಜಾ

ಮಂಗಳೂರು ಜೂನ್ 29  ವಿಟ್ಲ  ಸಂತ ಪೌಲರ ದೇವಾಲಯ, ದೇಲಂತಬೆಟ್ಟು ಇದರ ಪಾಲಕ ರಾದ, ಸಂತ ಪೌಲಾರ ಹಬ್ಬವನ್ನು ಜೂನ್ 29 ರಂದು ಭಾನುವಾರ ವಿಜ್ರರಂಭನೆಯಿಂದ ಆಚರಿಸಲಾಯಿತು. ಧರ್ಮಕೇಂದ್ರದ ಧರ್ಮ ಗುರುಗಳಾದ ವಂದನಿಯ ಸ್ವಾಮಿ ರಿಚರ್ಡ್ ಡಿ ಸೋಜಾ ರವರು ಕೃತಜ್ಞತಾ ಬಲಿ ಪೂಜೆಯನ್ನು ಅರ್ಪಿಸಿದರು. ತಮ್ಮ ಪ್ರಬೋಧನೆಯಲ್ಲಿ, ” ಸಂತ ಪೌಲರನ್ನು ಜೀವನವನ್ನು ಅರಿತು ಅವರಂತೆ ನಾವೆಲ್ಲರೂ ಯೇಸುವಿನ ಸಾಕ್ಷಿಗಳುಗಬೇಕೆಂದು ಕರೆಕೊಟ್ಟರು.” ಸ್ಥಾಪಕ ಧರ್ಮ ಗುರುಗಳಾದ ವಂದನಿಯ ಪೀಟರ್ ಸೇರಾವೊ ರವರು, ಬಲಿಪೂಜೆಯಲ್ಲಿ ಭಾಗವಹಿಸಿ, ದಾನಿಗಳಿಗೆ […]

DAKSHINA KANNADA

ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು  ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ

ಮಂಗಳೂರು, ಜೂ.28  ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು  ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ  ಕಡಲ್ಕೊರೆತಕ್ಕೀಡಾದ  ಪ್ರದೇಶಗಳಿಗೆ ಅವರು ಭೇಟಿ ನೀಡಿದರು. ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ.  ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ  ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

DAKSHINA KANNADA

ಬರಹಗಾರರು ಓದುಗರ ಧ್ವನಿಯಾಗಬೇಕು : ದಾಮೋದರ ಮಾವ್ಜೊ, ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ

ಮಂಗಳೂರು ಜೂನ್ 28     ಜೀವನವು ಪ್ರಕೃತಿ ಮತ್ತು ವಿಕೃತಿಯ ನಡುವಿನ ನಿರಂತರ ಸಂಘರ್ಷವಾಗಿದೆ. ಈ ಹೋರಾಟವು ಹೌದು ಮತ್ತು ಇಲ್ಲ ಎಂಬ ಆಯ್ಕೆಗಳಿಂದ ತುಂಬಿದೆ. ಪ್ರತಿಯೊಬ್ಬ ಮನುಷ್ಯನೂ ಈ ನಿರ್ಧಾರಗಳ ಮೂಲಕ ತಮ್ಮ ದಾರಿಯನ್ನು ಕಂಡುಕೊಳ್ಳುತ್ತಾನೆ. ಸಾಹಿತ್ಯದ ಪಾತ್ರವು ಈ ಗೊಂದಲದ ಮೂಲಕ ಅವರಿಗೆ ಮಾರ್ಗದರ್ಶನ ನೀಡುವುದು” ಎಂದು ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ದಾಮೋದರ ಮಾವ್ಜೊ ಅಭಿಪ್ರಾಯಪಟ್ಟರು. ಅವರು ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಕವಿ / ವಿಮರ್ಶಕ ಎಚ್‌. ಎಂ. ಪೆರ್ನಾಲ್ ಅವರ ಕವಿತಾ […]

DAKSHINA KANNADA

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ

ಮಂಗಳೂರು: ಜೂನ್ 26  ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಜರುಗಿತು. ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಕೃತಿನ್ ದೀರಜ್ ಅಮೀನ್, ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧಕ್ಷ ಬಿ.ಜಿ.ಸುವರ್ಣ, ಅಭಿವೃದ್ಧಿ ಸಮಿತಿ ದ.ಕ […]

DAKSHINA KANNADA

ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜೂ.26  ಶಾಲಾ-ಕಾಲೇಜುಗಳ ಮಕ್ಕಳು ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮಕ್ಕಳಿಗೆ ಮುಂದೆ ಸಂಭವಿಸುವ  ಅನಾಹುತಗಳ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್‍ನ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯಗಳಆಕರ್ಷಣೆಗೊಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಇದರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು. ಅರಿವು ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಇರುವ ಮಕ್ಕಳ ಮಾಹಿತಿಯನ್ನು […]

DAKSHINA KANNADA

ಮಂಗಳೂರಿನಲ್ಲಿ   ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ

ಮಂಗಳೂರು ಜೂನ್ 26 ಮಂಗಳೂರಿನಲ್ಲಿ  ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.  30ನೇ ವಾರ್ಡ್ ಕೊಡಿಯಾಲ್ ಬೈಲ್ ಪೂರ್ವ ರಸ್ತೆ, ಬಲ್ಲಾಳ್ ಬಾಗ್ ಬ್ರಿಡ್ಜ್, ವೆಟ್ ವೆಲ್ ಇರುವ ಪ್ರದೇಶ, ಮೊದಲಾದ ಸ್ಥಳಗಳಿಗೆ ಭೇಟಿ ನೀಡಿದ ಶಾಸಕರು, ಅಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ ಪರಿಹಾರ ಕ್ರಮ ಇತ್ಯಾದಿ ವಿಷಯಗಳ ಬಗ್ಗೆ ಸ್ಥಳೀಯರ ಅಭಿಪ್ರಾಯದ […]