Month: June 2025

DAKSHINA KANNADA HOME LATEST NEWS

ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನವನ್ನು ನೀಡುತ್ತಿರುವ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ

ನಹೀ ಜ್ಞಾನೇನ ಸದೃಶಂ : ಜ್ಞಾನಕ್ಕಿಂತ ಮಿಗಿಲಾದದ್ದು ಈ ಜಗತ್ತಿನಲ್ಲಿ ಬೇರೆ ಯಾವುದೂ ಇಲ್ಲ… ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನವನ್ನು ನೀಡುತ್ತಿರುವ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಇದರ 2025- 26 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ನೂತನ ಮುಖ್ಯ ಶಿಕ್ಷಕರಾಗಿ ನಿಯೋಜನೆಗೊಂಡಿರುವ ವಂದನೀಯ ಫಾ. ಅಮಿತ್ ಪ್ರಕಾಶ್ ರೋಡ್ರಿಗಸ್ ಇವರ ಸ್ವಾಗತ ಕಾರ್ಯಕ್ರಮವನ್ನು ವಿನೂತನ ಶೈಲಿಯೊಂದಿಗೆ ಬಹಳ ಅದ್ದೂರಿಯಾಗಿ ಆಚರಿಸಲಾಯಿತು. ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ ದಾಖಲಾತಿ ಹೊಂದಿರುವ ವಿದ್ಯಾರ್ಥಿಗಳಿಗೆ ಹೂವಿನೊಂದಿಗೆ ಸ್ವಾಗತಿಸಿದ್ದು […]

HOME

ಪುತ್ತಿಲ, ತಿಮರೋಡಿ, ಹಸೈನಾರ್ ಸೇರಿ ಕಾನೂನು ಉಲ್ಲಂಘಿಸುವ 36 ಮಂದಿಗೆ ದ.ಕ.ದಿಂದ ಗಡಿಪಾರು ಶಿಕ್ಷೆ

ಮಂಗಳೂರು, ಜೂ. 2: ದ.ಕ. ಜಿಲ್ಲೆಯಲ್ಲಿ ಅಶಾಂತಿಗೆ ಕಾರಣರಾಗುವ ಹಲವರನ್ನು ಗಡಿಪಾರು ಮಾಡಲು ಸಿದ್ಧತೆ ನಡೆದಿದೆ. ದ.ಕ. ಜಿಲ್ಲಾ ಪೊಲೀಸ್ ಇಲಾಖೆ ತಯಾರಿಸಿರುವ ಪಟ್ಟಿಯಲ್ಲಿ 36 ಮಂದಿಯ ಹೆಸರಿದ್ದು, ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಮಹೇಶ್ ಶೆಟ್ಟಿ ತಿಮರೋಡಿ, ಹಸೈನಾರ್, ಅಬ್ದುಲ್ ಖಾದರ್ ಒಳಗೊಂಡಿದ್ದಾರೆ. ಆ ಮೂಲಕ ದ.ಕ. ಜಿಲ್ಲಾ ಪೊಲೀಸ್ ಇಲಾಖೆ ಸ್ಪಷ್ಟ ಸಂದೇಶ ನೀಡಿದ್ದು, ಕಾನೂನು ಎಲ್ಲರಿಗೂ ಒಂದೇ. ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಾಲಾಗುವುದು ಎಂಬ ಸ್ಪಷ್ಟ ಸಂದೇಶ ರವಾನಿಸಿದೆ. ನೂತನ […]

HOME

ಬಸ್ ಚಾಲಕನ ನಿರ್ಲಕ್ಷ್ಯ ವರ್ಕಾಡಿಯ ಯುವಕ ಕೆಲ್ವಿನ್ ಡಿಸೋಜಾ ಮೃತ್ಯು

ಮಂಗಳೂರು, ಜೂ.1: ಕೆ ಎಸ್ ಆರ್ ಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದಾಗಿ ಕಾರಿಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದು ಯುವಕ ಮೃತಪಟ್ಟಿರುವ ಘಟನೆ ಮಂಜೇಶ್ವರ ಬಳಿ ಸಂಭವಿಸಿದೆ. ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಇದೀಗ ಆಕ್ರೋಶ ವ್ಯಕ್ತವಾಗಿದೆ. ಭಾರೀ ಮಳೆಯ ವೇಳೆ ಅಪಘಾತ ಸಂಭವಿಸಿದೆ. ಕೆಲ್ವಿನ್ ಡಿಸೋಜಾ(18) ಮೃತಪಟ್ಟ ಯುವಕ. ಕಾರಿನ ಹಿಂಬದಿಯಲ್ಲಿದ್ದ ಹಿನ್ನೆಲೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಇದೀಗ ಚಿಕಿತ್ಸೆಗೆ ಸ್ಪಂದಿಆದೆ ಮೃತಪಟ್ಟಿದ್ದಾನೆ. ಮೇ 30ರಂದು ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ವರ್ಕಾಡಿ ತೋಕೆ […]

DAKSHINA KANNADA HOME LATEST NEWS

ಕಾರಿಗೆ ಬಸ್ಸು ಢಿಕ್ಕಿ: ವರ್ಕಾಡಿಯ ಯುವಕ ಕೊನೆಯುಸಿರು

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರ ರಾಗಂ ಜಂಕ್ಷನ್ ಬಳಿ ಕಾರಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದು, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಜೂನ್ 1ರಂದು ಮೃತಪಟ್ಟಿದ್ದಾನೆ. ಮೇ 30ರಂದು ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ವರ್ಕಾಡಿ ತೋಕೆ ನಿವಾಸಿಗಳಾದ ಕೆಲ್ವಿನ್ ಡಿಸೋಜ (18), ಪ್ರಜ್ವಲ್ (24), ಪ್ರೀತಂ (19) ಗಾಯಗೊಂಡಿದ್ದರು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಕೆಲ್ವಿನ್ ಡಿ ಸೋಜಾ ಜೂ.1ರ ಬೆಳಿಗ್ಗೆ ಮೃತಪಟ್ಟಿದ್ದಾನೆ. ಮೃತ ಕೆಲ್ವಿನ್ […]

DAKSHINA KANNADA HOME LATEST NEWS

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್‌: ಯತೀಶ್‌ ಪೆರುವಾಯಿ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್ ಹಂಚಿಕೊಂಡಿದ್ದ ಯುವಕನೋರ್ವನ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಗಳನ್ನು ಪ್ರಸಾರ ಮಾಡಿದ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು […]