Month: July 2025

DAKSHINA KANNADA HOME

ವಿಶೇಷ ಕಾರ್ಯಪಡೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ Anti Riots gun & Stun Shell ನ್ನು ಉಪಯೋಗಿಸುವ ಬಗ್ಗೆ ಪ್ರಾಯೋಗಿಕ ತರಬೇತಿ.

ಮಂಗಳೂರು ಜುಲೈ2 ದಕ್ಷಿಣ ಕನ್ನಡ ಜಿಲ್ಲೆ ಸೇರಿ ಮೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು  ಕಾಪಾಡುವ  ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ತರಬೇತಿ ನೀಡಲಾಯಿತು. ಉತ್ತಮ ಕಾರ್ಯಕ್ಷಮತೆಗಾಗಿ ಕೋಮು ಗಲಭೆಗಳ ಸಂಧರ್ಭಗಳಲ್ಲಿ ಉದ್ರಗ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ Anti Riots gun & Stun Shell ನ್ನು ಉಪಯೋಗಿಸುವ ಬಗ್ಗೆ ತರಬೇತಿ ನೀಡಲಾಯಿತು. ಮಂಗಳೂರು ನಗರದ ನೆಹರೂ ಮೈದಾನದಲ್ಲಿ ತರಬೇತಿ ನೀಡಿ […]

DAKSHINA KANNADA HOME

ಯುವತಿ ಗರ್ಭವತಿ ಪ್ರಕರಣ – ಪುತ್ತೂರು ಶಾಸಕರ ಮಧ್ಯಸ್ತಿಕೆಯಲ್ಲಿ ಪ್ರಕರಣವನ್ನು ಇತ್ಯರ್ಥಗೊಳಿಸಲು ವಿಶ್ವಕರ್ಮ ಸಂಘಟನೆ ಒತ್ತಾಯ

ಪುತ್ತೂರು ಜುಲೈ 02: ತನ್ನ ಸಹಪಾಠಿಯಾಗಿರುವ ವಿಧ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ಒಪ್ಪಿಸಿ ದೈಹಿಕ ಸಂಪರ್ಕ ನಡೆಸಿ ಒಂದು ಮಗು ಕರುಣಿಸಿದ ಪ್ರಕರಣಕ್ಕೆ ಇದೀಗ ಸಂತ್ರಸ್ತೆಯ ಜಾತಿ ಸಂಘಟನೆಗಳು ಎಂಟ್ರಿಕೊಟ್ಟಿದ್ದು, ಪ್ರಕರಣದ ಮಧ್ಯಸ್ತಿಕೆ ವಹಿಸಿದ ಪುತ್ತೂರು ಶಾಸಕರೇ ಈ ಪ್ರಕರಣವನ್ನು ಇತ್ಯರ್ಥಪಡಿಸಬೇಕೆಂದು ವಿಶ್ವಕರ್ಮ ಸಂಘಟನೆ ಒತ್ತಾಯಿಸಿದೆ. ಪುತ್ತೂರಿನ ಬಪ್ಪಳಿಗೆ ನಿವಾಸಿಯಾಗಿರುವ ಕೃಷ್ಣ.ಜೆ.ರಾವ್ ಎನ್ನುವ ಯುವಕ ಮತ್ತು ಸಂತ್ರಸ್ರೆ ಯುವತಿ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಹಲವು ಬಾರಿ ಆರೋಪಿ ಕೃಷ್ಣ.ಜೆ.ರಾವ್ ಮನೆಯಲ್ಲಿ ದೈಹಿಕ ಸಂಪರ್ಕವನ್ನೂ ಮಾಡಿಕೊಂಡಿದ್ದಾರೆ.ಈ ನಡುವೆ ಯುವತಿ ಗರ್ಭವತಿಯಾದ […]

DAKSHINA KANNADA HOME

ಮುದ್ರಣ ಮಾಧ್ಯಮಗಳು ಮೇಲೆ ಜನರಿಗೆ ಹೆಚ್ಚು ವಿಶ್ವಾಸವಿದೆ-ವಾಲ್ಟರ್ ನಂದಳಿಕೆ.

ಮಂಗಳೂರು ಜುಲೈ 2; ಮುದ್ರಣ ಮಾಧ್ಯಮ ಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸ್ ಇನ್ನೂ ಉಳಿದಿದೆ ಎನ್ನುವ ಅಭಿಪ್ರಾಯ ಇದೆ ಎಂದು ವಾಲ್ಟರ್ ನಂದಳಿಕೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಮಾಧ್ಯಮದ ಸವಾಲು ಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.  ಇತ್ತೀಚೆಗೆ ಸಮೀಕ್ಷೆ ಯೊಂದರ ಪ್ರಕಾರ ಶೇ.60ರಷ್ಟು ಜನರು ಮುದ್ರಣ ಮಾಧ್ಯಮವನ್ನು ನಂಬುತ್ತಾರೆ. ಶೇ.63ರಷ್ಟು ಜನರು ಟಿ.ವಿ ನ್ಯೂಸ್ […]

DAKSHINA KANNADA HOME

ಶಾಲಾ ಕ್ರೀಡಾಂಗಣಕ್ಕೆ ಮಂಜೂರಾದ 10 ಕೋಟಿ ರೂ. ಹಣ ಬಿಡುಗಡೆಗೆ ಶಾಸಕ ಮಂಜುನಾಥ ಭಂಡಾರಿ ಸೂಚನೆ

ಮಂಗಳೂರು: ಬಂಟ್ವಾಳ ತಾಲೂಕಿನ ಅಮ್ಮುಂಚೆ ಗ್ರಾಮದ ಬೆಂಜನಪದವು ಸರ್ಕಾರಿ ಪ್ರೌಢಶಾಲೆಯ ಹತ್ತಿರ ತಾಲೂಕು ಕ್ರೀಡಾಂಗಣ ನಿರ್ಮಿಸಲು ಸರ್ಕಾರದಿಂದ ರೂ. 10 ಕೋಟಿ ಅನುದಾನ ಮಂಜೂರಾಗಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡುವಂತೆ ಸೂಕ್ತ ನಿರ್ದೇಶನ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಸೂಚನೆ ನೀಡಿದ್ದಾರೆ. ಬೆಂಜನಪದವು ಸರ್ಕಾರಿ ಪ್ರೌಢಶಾಲೆಯ ಹತ್ತಿರ ಸರ್ವೇ ಸಂಖ್ಯೆ 167/ಎ3, 167/1ಎಂ ಮತ್ತು 167/ 182 ರಲ್ಲಿ ಒಟ್ಟು 5.25 ಎಕರೆ ಸ್ಥಳದಲ್ಲಿ ಆಟದ ಮೈದಾನದ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರದ […]

DAKSHINA KANNADA HOME

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉಡುಪಿ, ಜು.2: ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ಸ್ಸ್ಕ್ರಿಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ ಬಹುತೇಕ ಕೆಲಸಗಳನ್ನು ಮಾಡಬಹುದು. ಇದರ ಪರಿಣಾಮ ಮುಂದಿನ ಕೆಲವೇ ವರ್ಷಗಳಲ್ಲಿ ಸುದ್ದಿ ಡೆಸ್ಕ್ನಲ್ಲಿರುವ ಮುಕ್ಕಾಲು ಪಾಲು ಮತ್ತು ವರದಿಗಾರಿಕೆ ಕ್ಷೇತ್ರದಲ್ಲಿರುವ ಶೇ.50 ಮಂದಿಯ ಕೆಲಸವನ್ನು ಈ ಲಾರ್ಜ್ ಲ್ಯಾಂಗ್ವೇಜ್ ಮಾಡೆಲ್ ಆಧರಿತ ಕೃತಕ ಬುದ್ದಿಮತ್ತೆ(ಎಐ) ತಂತ್ರಜ್ಞಾನ ನುಂಗಿ ಹಾಕಲಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಅಂಕಣಕಾರ ರಾಜಾರಾಂ […]