Month: July 2025

DAKSHINA KANNADA HOME

ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ನಲಿಕೆ ಕ್ಯಾನ್ಸರ್ ನಿಂದ ಬಳಲುತ್ತಿದ್ದು  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಟುಂಬಕ್ಕೆ  ದಾನಿಗಳು ನೀಡಿರುವ 9,772ರೂ.ವನ್ನು ಅವರ ಕುಟುಂಬದವರಿಗೆ ಹಸ್ತಾಂತರ

ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ನಲಿಕೆ ಎಂಬುವವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು ದೇರಳಕಟ್ಟೆ ಕೆ. ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿಸಿ ಪಡೆಯುತ್ತಿರುವ ಆಸ್ಪತ್ರೆ ಸಂಘಟನೆ ಸ್ಥಾಪಕಧ್ಯಕ್ಷನಾದ ನಾನು ಬಿ. ಕೆ. ಸೇಸಪ್ಪ ಬೆದ್ರಕಾಡು, ಬಿ. ಕೆ. ಕೃಷ್ಣಪ್ಪ ಪಂಡಿತ್ ಬೆದ್ರಕಾಡು, ರಮೇಶ್ ಅಜ್ಜಿನಡ್ಕ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಲಾಗಿ ವೈದ್ಯರೊಂದಿಗೆ ಚರ್ಚಿಸಿ ಇವರಿಗೆ ತುರ್ತಾಗಿ 1,50,000 ( ಒಂದು ಲಕ್ಷದ ಐವತ್ತು ಸಾವಿರ ) ಹಣದ ಅವಶ್ಯಕತೆಯಿದ್ದು ಮುಂದಿನ ಸರ್ಜರಿಯು ಆಯುಷ್ಮಾನ್ ಭಾರತ್ ಇದರಲ್ಲಿ […]

COMMUNITY NEWS DAKSHINA KANNADA HOME LATEST NEWS

ಯುವ ಸಮುದಾಯ್ ಸರಿದಾರಿಯಲ್ಲಿ ಮುನ್ನಡೆದರೆ ಸಮುದಾಯ ಸಮೃದ್ಧ: ಫಾ. ಮರ್ವಿನ್ ಲೋಬೊ

ಪೆರುವಾಯಿ, ಫಾತಿಮಾ ಮಾತೆಯ ದೇವಾಲಯ ಪೆರುವಾಯಿ, ಭಾರತೀಯ ಕಥೋಲಿಕ್ ಯುವ ಸಂಚಾಲನ ( ICYM ) ಪೆರುವಾಯಿ ಘಟಕ ಇದರ ವತಿಯಿಂದ ‘ಉದ್ಕಾ ಖೆಳ್ ʼ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಬೆಳಗ್ಗೆ ಬಲಿಪೂಜೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಬಳಿಕ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪುತ್ತೂರು ಚರ್ಚ್ ನ ಸಹಾಯಕ ಧರ್ಮಗುರು ವಂ. ಮರ್ವಿನ್ ಪ್ರವೀಣ್ ಲೋಬೊ ಭಾಗವಹಿಸಿ ಮಾತನಾಡಿ, ಸಮುದಾಯ ಸಮೃದ್ಧವಾಗಲು ಯುವ ಸಮುದಾಯ ಸರಿದಾರಿಯಲ್ಲಿ ಮುನ್ನಡೆಯಬೇಕು. ಸಂಘಟನೆಯಾಗಿ ಬಾಳುವುದರಿಂದ ಸಮೃದ್ಧ ಸಮಾಜ ನಿರ್ಮಾಣ ಸಾಧ್ಯ. ಕ್ರೀಡಾಕೂಟಗಳು […]

DAKSHINA KANNADA HOME

ಸಮುದಾಯ ಸಮೃದ್ಧವಾಗಲು ಯುವ ಸಮುದಾಯ ಸರಿದಾರಿಯಲ್ಲಿ ಮುನ್ನಡೆಯಬೇಕು. ವಂ. ಮರ್ವಿನ್ ಪ್ರವೀಣ್ ಲೋಬೊ

ಫಾತಿಮಾ ಮಾತೆಯ ದೇವಾಲಯ ಪೆರುವಾಯಿ, ಭಾರತೀಯ ಕಥೋಲಿಕ್ ಯುವ ಸಂಚಾಲನ ( ICYM ) ಪೆರುವಾಯಿ ಘಟಕ ಇದರ ವತಿಯಿಂದ ʼ *ಉದ್ಕಾ ಖೆಳ್* ʼ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಬೆಳಗ್ಗೆ ಬಲಿಪೂಜೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಬಳಿಕ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪುತ್ತೂರು ಚರ್ಚ್ ನ ಸಹಾಯಕ ಧರ್ಮಗುರು ವಂ. ಮರ್ವಿನ್ ಪ್ರವೀಣ್ ಲೋಬೊ ಭಾಗವಹಿಸಿ ಮಾತನಾಡಿ, ಸಮುದಾಯ ಸಮೃದ್ಧವಾಗಲು ಯುವ ಸಮುದಾಯ ಸರಿದಾರಿಯಲ್ಲಿ ಮುನ್ನಡೆಯಬೇಕು. ಸಂಘಟನೆಯಾಗಿ ಬಾಳುವುದರಿಂದ ಸಮೃದ್ಧ ಸಮಾಜ ನಿರ್ಮಾಣ ಸಾಧ್ಯ. […]

DAKSHINA KANNADA HOME

ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ ಸಂಸದ ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆಯಡಿ 2023-24 ಹಾಗೂ 2024-25ನೇ ಸಾಲಿನಲ್ಲಿ ದುರಸ್ತಿಗೊಳಿಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಸಮಗ್ರ ಶಿಕ್ಷಾ ಯೋಜನೆಡಿ ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇಲೆ ಆದ್ಯತೆಯಾಗಿ ಶಾಲೆಗಳನ್ನು ದುರಸ್ತಿಗೊಳಿಸುವ ಕಾರ್ಯ ನಡೆಯುತ್ತಿದೆ. […]

DAKSHINA KANNADA HOME

ಆನೆ ದಾಳಿಯಿಂದ ಮೃತಪಟ್ಟಿದ್ದ ಸೆಲ್ಲಮ್ಮ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 20ಲಕ್ಷಪರಿಹಾರ ಮಂಜೂರಾತಿ ಪತ್ರವನ್ನು ಶಾಸಕರು ಹಸ್ತಾಂತರ

ಆನೆ ದಾಳಿಯಿಂದ ಮಹಿಳೆ ಮೃತಪಟ್ಟ ಪ್ರಕರಣ ಅರಣ್ಯ ಇಲಾಖೆಯಿಂದ 20 ಲಕ್ಷ ಪರಿಹಾರ ಪುತ್ತೂರು: ಕೆಲದಿನಗಳ ಹಿಂದೆ ಕೊಳ್ತಿಗೆ ಗ್ರಾಮದ ಕಣಿಯಾರ್ ಎಂಬಲ್ಲಿ ಆನೆ ದಾಳಿಯಿಂದ ಮೃತಪಟ್ಟಿದ್ದ ಕಾರ್ಮಿಕೆ ಸೆಲ್ಲಮ್ಮ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 20 ಲಕ್ಷ ಪರಿಹಾರ ಮಂಜೂರಾಗಿದೆ. ಎ.29 ರಂದು ಬೆಳಗ್ಗಿನ ಜಾವ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ದಿಡೀರನೆ ಕಾಡಿನ ಕಡೆಯಿಂದ ಬಂದ ಆನೆ ಸೆಲ್ಲಮ್ಮ ಅವರ‌ಮೇಲೆ ದಾಳಿ ನಡೆಸಿ ಅವರನ್ನು ಕೊಂದು ಹಾಕಿತ್ತು. ಮೃತ ಸೆಲ್ಲಮ್ಮ ಅವರ ಕುಟುಂಬಕ್ಕೆ ಶಾಸಕ […]

DAKSHINA KANNADA HOME

ಮಣ್ಣಗುಡ್ಡ ಗಾಂಧಿನಗರ ಅಂಗನವಾಡಿ ಕೇಂದ್ರದ ಕೊಠಡಿಗೆ ಶಾಸಕ ವೇದವ್ಯಾಸ ಕಾಮತ್ ಶಿಲನ್ಯಾಸ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ಮಣ್ಣಗುಡ್ಡ ವಾರ್ಡಿನ ಗಾಂಧಿನಗರದ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಆವರಣದಲ್ಲಿ ಅಂಗನವಾಡಿ ಕೇಂದ್ರದ ಕೊಠಡಿಯ ಶಿಲನ್ಯಾಸವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಸತತ ಪ್ರಯತ್ನದ ಫಲವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ 20 ಲಕ್ಷ ರೂ ವಿಶೇಷ ಅನುದಾನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಗಾಂಧಿನಗರ ಹಾಗೂ ಕಸಬಾ ಬೆಂಗ್ರೆಯಲ್ಲಿ ಎರಡು ಅಂಗನವಾಡಿ ಕೊಠಡಿಗಳಿಗೆ ಮಂಜೂರಾತಿ ದೊರೆತಿದೆ. ಶೀಘ್ರದಲ್ಲಿಯೇ ಕಸಬಾ ಬೆಂಗ್ರೆಯಲ್ಲೂ ಶಿಲನ್ಯಾಸ […]

HOME

ಕೇಂದ್ರ ಸರಕಾರಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್; ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ನವದಹೆಲಿ: ಮುಡಾ ಕೇಸ್‍ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ರದ್ದು ಮಾಡಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇ.ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್ ಗವಾಯಿ ನೇತೃತ್ವದ ಪೀಠ, ಇ.ಡಿಯನ್ನು ಟೀಕಿಸಿದೆ. ರಾಜಕಾರಣಿಗಳು […]

DAKSHINA KANNADA HOME

ಎಸ್ ಐ ಟಿ ತನಿಖೆಯಿಂದ ಸತ್ಯ ಹೊರಗೆ ಬರಲಿ, ಗೊಂದಲ‌ನಿವಾರಣೆಯಾಗಲಿ:ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವುದನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಸ್ವಾಗತಿಸಿದ್ದಾರೆ. ಇದು ಸರ್ಕಾರದ ದಿಟ್ಟ ಹಾಗೂ ಜನಪರ ಕ್ರಮವಾಗಿದೆ ಎಂದು ಅವರು ಬಣ್ಣಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣದ ಸತ್ಯಾಸತ್ಯತೆಯನ್ನು ಹೊರಗೆಳೆಯಲು ಎಸ್ಐಟಿ ರಚಿಸಬೇಕೆಂಬ ಜನರ ಆಗ್ರಹಕ್ಕೆ […]

DAKSHINA KANNADA HOME

ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ

ಮಂಗಳೂರು ಜುಲೈ 19 ಮಂಗಳೂರಿನ ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ ಹಾಗೂ ನೂತನ ವಿವೇಕ ಕೊಠಡಿಯ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, 2022-23ನೇ ಸಾಲಿನ ವಿವೇಕ ಯೋಜನೆಯ ಕೊಠಡಿಗಳು ಇದಾಗಿದೆ. ಈ ಕಾಲೇಜಿನ ವಿಜ್ಞಾನ ಪ್ರಯೋಗ ಶಾಲೆಯ ಉನ್ನತೀಕರಣಕ್ಕೆ ಬೇಡಿಕೆಯಿದ್ದು, ಎಂ.ಆರ್.ಪಿ.ಎಲ್, ಎಂ.ಸಿ.ಎಫ್ ನಂತಹ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಸಿಎಸ್ಆರ್ ಅನುದಾನದ ಮೂಲಕ ಬೇಡಿಕೆಯನ್ನು ಪೂರ್ಣ ಗೊಳಿಸಲು […]

DAKSHINA KANNADA HOME

ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

ಮಂಗಳೂರು: ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮಿಲಾಗ್ರಿಸ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು. ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ಸಂಚಾಲಕರು ವಂದನೀಯ ಗುರು ಬೊನವೆಂಚರ್ ನಜರೆತ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವೃಧ್ದಿಸಿಕೊಳ್ಳುವುದು. ನಾಯಕನಾದವನು ಶಿಸ್ತುಬದ್ಧತೆ, ಸಮಯದ ಪಾಲನೆ ಉತ್ತಮ ನಡೆ ನುಡಿ ಹೊಂದಿ ಇತರರಿಗೆ ಮಾಧರಿಯಾಗಬೇಕೆಂದು ಹೇಳಿದರು. ಮುಖ್ಯ ಅತಿಥಿಯಾದ ಮಿಲಾಗ್ರಿಸ್ ಪದವಿ ಕಾಲೇಜಿನ ಪ್ರ‍್ರಾಂಶುಪಾಲರಾದ ವಂದನೀಯ ಗುರು ಮೈಕಲ್ ಸಾಂತುಮಾಯರ್ ಹಾಗೂ ಶ್ರೀ ಸಿಲ್ವೆಸ್ಟರ್ ಮಸ್ಕರೇನಸ್, […]