Month: July 2025

DAKSHINA KANNADA HOME LATEST NEWS

ಭಾರೀ ಮಳೆ: ಉಳ್ಳಾಲ ತಾಲೂಕಿನ ಶಾಲೆಗಳಿಗೆ ಇಂದು ರಜೆ

ಮಂಗಳೂರು: ಉಳ್ಳಾಲ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ15.07.2025 ರಂದು ರಜೆ ಘೋಷಿಸಲಾಗಿದೆ.

DAKSHINA KANNADA LATEST NEWS STATE

ಬಂಟ್ವಾಳ ತಾಲೂಕಿನಲ್ಲಿ ಇಂದು(ಜು.15) ಶಾಲೆಗಳಿಗೆ ರಜೆ

ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಜು.15ರಂದು(ಇಂದು) ರಜೆ ಘೋಷಿಸಿ ತಹಶೀಲ್ದಾರ್ ಆದೇಶ ನೀಡಿದ್ದಾರೆ.

DAKSHINA KANNADA HOME

ಪುತ್ತೂರು ನಗರಸಭೆ ಖಾಯಂಗೊಂಡ ಪೌರ ಕಾರ್ಮಿಕರಿಂದ ಶಾಸಕರಿಗೆ ಸನ್ಮಾನ

ಪುತ್ತೂರು: ಈ ದೇಶವನ್ನಾಳಿದ ಕಾಂಗ್ರೆಸ್ ಸರಕಾರ ಪ್ರತೀ ಬಾರಿಯೂ ಬಡವರ ಪರ ಸರಕಾರವಾಗಿತ್ತು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಡವರ ಪರವಾಗಿದೆ, ರಾಜ್ಯದಲ್ಲಿ ಸುಮಾರು ೧೫ ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಮೂಲಕ ನಾವು ಬಡವರ ಪರ ಎಂದು ಎತ್ತಿ ತೋರಿಸಿದೆ ಬೇರೆ ಪಕ್ಷದವರು ಬರೇ ರೈಲೇ ಬಿಡುವುದು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪುತ್ತೂರು ಶಾಸಕರ ಸಭಾಭವನದಲ್ಲಿಖಾಯಂಗೊಂಡ ಪುತ್ತೂರು ನಗರಸಭೆಯಪೌರ ಕಾರ್ಮಿಕರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪುತ್ತೂರಲ್ಲಿ ಅನೇಕ ಮಂದಿ ಶಾಸಕರಿದ್ದರು, ಕೆಲವರು […]

HOME STATE

ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

ಬೆಂಗಳೂರು, ಜುಲೈ 14: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ […]

DAKSHINA KANNADA HOME

ಬೆಂಗಳೂರು: ಸೈಂಟ್ ಜೋಸೆಫ್‌ ವಿಶ್ವವಿದ್ಯಾಲಯದ IT ಸಂಘಗಳ ಅಧಿಕಾರ ಸ್ವೀಕಾರ 2025-26

ಬೆಂಗಳೂರು: ಕಂಪ್ಯೂಟರ್ ಸೈನ್ಸ್ ವಿಭಾಗ, ಸೈಂಟ್ ಜೋಸೆಫ್‌ ವಿಶ್ವವಿದ್ಯಾಲಯವು, ತನ್ನ ಪ್ರತಿಷ್ಠಿತ ವಿದ್ಯಾರ್ಥಿ ಸಂಘಗಳಾದ ಸೈಬರ್ನೆಟಿಕ್ಸ್ ಅಸೋಸಿಯೇಷನ್ (ಯುಜಿ) ಮತ್ತು ಟೆಕ್ನೋಫೈಟ್ ಅಸೋಸಿಯೇಷನ್ (ಪಿಜಿ)ಗಳ ಉದ್ಘಾಟನೆ ಮತ್ತು ಅಧಿಕಾರ ಸ್ವೀಕಾರ ಸಮಾರಂಭವನ್ನು 9ನೇ ಜುಲೈ 2025ರಂದು, ಪಿಜಿ ಬ್ಲಾಕ್‌ನ ಕ್ಷೇವಿಯರ್ ಸಭಾಂಗಣದಲ್ಲಿ ನಡೆಸಿತು. ಸಮಾರಂಭದಲ್ಲಿ ವಂ. ಡೆನ್ಜಿಲ್ ಲೋಬೋ ಎಸ್.ಜೆ., ಶಾಲಾ ನಿರ್ದೇಶಕ, ಸ್ಕೂಲ್ ಆಫ್ ಐಟಿ; ಡಾ. ಎ.ಎಂ. ಬೋಜಮ್ಮ, ಡೀನ್, ಸ್ಕೂಲ್ ಆಫ್ ಐಟಿ; ಡಾ. ಬಿ.ಜಿ. ಪ್ರಶಾಂತಿ, ಮುಖ್ಯಸ್ಥರು, ಕಂಪ್ಯೂಟರ್ ಸೈನ್ಸ್ ವಿಭಾಗ; […]

DAKSHINA KANNADA HOME

ಬಾಲಿವುಡ್‌ ನಟ ಶಾರೂಖ್‌ ಖಾನ್ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್

ಮಂಗಳೂರು ಜುಲೈ 12. ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್‌ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಜುಲೈ 12 ರಂದು ಘೋಷಣೆ ಮಾಡಿತು. ಈ ಬಹು ನಿರೀಕ್ಷಿತ ಕಾರ್ಯಕ್ರಮವು, ಮಂಗಳೂರಿನ ಬಿಜೈ ಭಾರತ್ ಮಾಲ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ಮಾಧ್ಯಮ ಪ್ರತಿನಿಧಿಗಳು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಮತ್ತು ಸಿನಿಮಾ ಜಗತ್ತಿನ ತಾರೆಗಳು ಭಾಗವಹಿಸಿದ್ದರು.ಈ ಘೋಷಣೆ ವಿಶೇಷ […]

DAKSHINA KANNADA HOME

ಬೆಳೆ ವಿಮೆ ರೈತರಿಗೆ ಇರುವ ಅತ್ಯುತ್ತಮ ಯೋಜನೆ. ಬೆಳೆ ನಷ್ಟ ಪರಿಹಾರವನ್ನು ಪಡೆದುಕೊಳ್ಳುವ ಅವಕಾಶ . ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರದೀಪ್‌ ಡಿಸೋಜ

ಪೆರುವಾಯಿ, ಜು. 12: ರೈತರು ತೋಟಗಾರಿಕೆ ಬೆಳೆಗಳ ಬಗ್ಗೆ ಸಮಗ್ರ ಮಾಹಿತಿ ಹೊಂದಿರಬೇಕು. ಬೆಳೆ ವಿಮೆ ರೈತರಿಗೆ ಇರುವ ಅತ್ಯುತ್ತಮ ಯೋಜನೆ. ಬೆಳೆ ನಷ್ಟ ಪರಿಹಾರವನ್ನು ಪಡೆದುಕೊಳ್ಳುವ ಅವಕಾಶವಾಗಿದೆ ಎಂದು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರದೀಪ್‌ ಡಿಸೋಜ ಹೇಳಿದರು. ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ (ರಿ.) ಪೆರುವಾಯಿ ಘಟಕ, ಪೆರುವಾಯಿ ಚರ್ಚ್ ಪರಿಸರ ಆಯೋಗ, ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ ಬಂಟ್ವಾಳ ಮತ್ತು ಕೃಷಿ ವಿಜ್ಞಾನ ಕೇಂದ್ರ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ […]

DAKSHINA KANNADA HOME

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ

ಪುತ್ತೂರು:ಕುಲಾಲ ಸಂಘ ಬೆಂಗಳೂರು (ರಿ.) ಇದರ ಕಾರ್ಯಚಟುವಟಿಕೆಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಿಎ ನಿವೇಶನ ಮಂಜೂರ ಮಾಡುವಂತೆ ಶಾಸಕ ಅಶೋಕ್ ರೈ ಅವರು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎನ್ ಹ್ಯಾರಿಸ್ ರವರಿಗೆ ಮನವಿ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕುಂಬಾರಿಕೆ ಕುಲಕಸುಬು ಮಾಡಿಕೊಂಡಿರುವ ಕುಂಬಾರ ಸಮುದಾಯವು ಕುಲಾಲ/ಮೂಲ್ಯ/ಹಾಂಡ ಹೆಸರುಗಳಿಂದ ಕರೆಯಲ್ಪಡುತ್ತಿದ್ದು ಈ ಸಮುದಾಯವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮಾಜವಾಗಿರುತ್ತದೆ. ಕುಂಬಾರಿಕೆ ವೃತ್ತಿಗೆ ಬೇಡಿಕೆ ಕಡಿಮೆಯಾಗುತ್ತಿದ್ದಂತೆ ಉದ್ಯೋಗಕ್ಕಾಗಿ ಸದರಿ […]

DAKSHINA KANNADA HOME

ಕೆಂಪು ಕಲ್ಲು ಕೋರೆ ನಡೆಸಲು ಪರಿಶಿಷ್ಟ ಜಾತಿ ಯವರಿಗೆ 75 ಶೇಕಡ ಕಡಿಮೆ ದರದಲ್ಲಿ ಲೀಸ್ ಪರವಾನಿಗೆ ಮೀಸಲಾತಿಯಲ್ಲಿ ನೀಡಲು ಸರಕಾರ ಮಂಜೂರು ಗೊಳಿಸಲು ಗೃಹ ಸಚಿವರಾದ ಡಾ ಜಿ ಪರಮೇಶ್ವರ್ ಮನವಿ

ಮಂಗಳೂರು.: ಕೆಂಪು ಕಲ್ಲು ಕೋರೆ ಯನ್ನು ನಡೆಸಲು ಅಧಿಕಾರಿ ಗಳು ಅವಕಾಶ ನೀಡದೆ ಸ್ಥಗಿತ ಗೊಳಿಸಿರುವುದರಿಂದ ಅನೇಕ ಬಡ ಕಾರ್ಮಿಕರಿಗೆ ಕೆಲಸ ವಿಲ್ಲದೆ ತೊಂದರೆ ಆಗಿದ್ದು.ಕಷ್ಟ ದಲ್ಲಿ ಜೀವನ ನಡೆಸುತಿದ್ದಾರೆ.ಅಲ್ಲದೆ ಲಾರಿ ಗಳನ್ನು ಬ್ಯಾಂಕ್ ಸಾಲ, ಫೈನಾನ್ಸ್ ಸಾಲ, ಸ್ವಸಹಾಯ ಸಂಘದಿಂದ ಸಾಲ ಮಾಡಿ ಕಂತು ಪಾವತಿಸದೆ ಬಾಕಿ ಇರುವುದರಿಂದ ಲಾರಿ ಸೀಜ್ ಅಧಿಕಾರಿಗಳು ಮುಂದಾಗಿದ್ದು. ಈ ನಿಟ್ಟಿನಲ್ಲಿ ನಮ್ಮ ನಿಯೋಗ ಕೆಂಪು ಕಲ್ಲು ಕೋರೆ ನಡೆಸಲು ಪರಿಶಿಷ್ಟ ಜಾತಿ ಯವರಿಗೆ 75 ಶೇಕಡ ಕಡಿಮೆ ದರದಲ್ಲಿ […]

DAKSHINA KANNADA HOME

ಸೈಂಟ್ ಜೋಸೆಫ್‌ ವಿಶ್ವವಿದ್ಯಾಲಯ, ಬೆಂಗಳೂರು ಇದರ IT ಸಂಘಗಳ ಅಧಿಕಾರ ಸ್ವೀಕಾರ ಸಮಾರಂಭ

ಸೈಂಟ್ ಜೋಸೆಫ್‌ ವಿಶ್ವವಿದ್ಯಾಲಯ, ಬೆಂಗಳೂರು ಇದರ IT ಸಂಘಗಳ ಅಧಿಕಾರ ಸ್ವೀಕಾರ ಸಮಾರಂಭ 2025-26* ಕಂಪ್ಯೂಟರ್ ಸೈನ್ಸ್ ವಿಭಾಗ, ಸೈಂಟ್ ಜೋಸೆಫ್‌ ವಿಶ್ವವಿದ್ಯಾಲಯವು, ತನ್ನ ಪ್ರತಿಷ್ಠಿತ ವಿದ್ಯಾರ್ಥಿ ಸಂಘಗಳಾದ ಸೈಬರ್ನೆಟಿಕ್ಸ್ ಅಸೋಸಿಯೇಷನ್ (ಯುಜಿ) ಮತ್ತು ಟೆಕ್ನೋಫೈಟ್ ಅಸೋಸಿಯೇಷನ್ (ಪಿಜಿ)ಗಳ ಉದ್ಘಾಟನೆ ಮತ್ತು ಅಧಿಕಾರ ಸ್ವೀಕಾರ ಸಮಾರಂಭವನ್ನು 9ನೇ ಜುಲೈ 2025ರಂದು, ಪಿಜಿ ಬ್ಲಾಕ್‌ನ ಕ್ಷೇವಿಯರ್ ಸಭಾಂಗಣದಲ್ಲಿ ನಡೆಸಿತು. ವಂ। ಡೆನ್ಜಿಲ್ ಲೋಬೊ ಎಸ್.ಜೆ. ಅವರು ಮಾಹಿತಿ ತಂತ್ರಜ್ಞಾನದ ಬೆಳವಣಿಗೆಯ ಬಗ್ಗೆ ಮಾತನಾಡಿ, ಸೃಜನಶೀಲತೆ, ನಾವೀನ್ಯತೆ ಮತ್ತು ಸ್ವ-ಚಾಲಿತ […]