Month: July 2025

DAKSHINA KANNADA HOME

ಬಹು ನಿರೀಕ್ಷಿತ “ಧರ್ಮಚಾವಡಿ” ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ

ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಮೂಡಿ ಬಂದಿರುವ “ಧರ್ಮ ಚಾವಡಿ” ತುಳು ಚಿತ್ರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿ ಮಾತಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು “ಆತ್ಮೀಯ ಮಿತ್ರ ನಿತಿನ್ ರೈ ಕುಕ್ಕುವಳ್ಳಿ ಅವರು ಮಾಡಿರುವ ಮೊದಲ ಸಿನಿಮಾ “ಧರ್ಮ ದೈವ” ತುಳುವರ ಮನಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇಂದು […]

DAKSHINA KANNADA HOME

ಪಾಲಿಕೆ ನೌಕರರಿಗೆ ವೇತನ ನೀಡಬೇಕೆಂಬ ಒತ್ತಾಯದೊಂದಿಗೆ ಪಾಲಿಕೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ

ಮಂಗಳೂರು ಜುಲೈ 10: ಎಸ್.ಕೆ ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ (ರಿ.) ಮಂಗಳೂರು ನೇತೃತ್ವದಲ್ಲಿ, ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಗುರುವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿದರು. ಪ್ರತಿಭಟನಾಕಾರರ ಬೇಡಿಕೆ ಹಾಗೂ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಸ್ಥಳದಲ್ಲಿಯೇ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಹಿರಿಯ ಐಎಎಸ್ ಅಧಿಕಾರಿ ದೀಪಾ ಚೋಳನ್ ರವರಿಗೆ ಕರೆಮಾಡಿ, ಇಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಮಂಗಳೂರು ಜನತೆಗೆ ತೀವ್ರ ತೊಂದರೆಯಾಗುತ್ತಿದೆ. ಅವರ ನ್ಯಾಯಯುತ ಬೇಡಿಕೆಗಳನ್ನು ಕಡೆಗಣಿಸುವ ಬದಲು ಬಗೆಹರಿಸುವ ನಿಟ್ಟಿನಲ್ಲಿ […]

DAKSHINA KANNADA HOME

ಯಶಸ್ವಿನಿ ವಿಮಾ ಯೋಜನೆ ಪುತ್ತೂರಿನ ಖಾಸಗಿ ಆಸ್ಪತ್ರೆಗಳಿಗೂ ಅನ್ವಯ ಮಾಡಿ; ಸಹಕಾರ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:ಯಶಸ್ವಿನಿ ವಿಮಾ ಸೌಲಭ್ಯದಡಿಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸೌಲಭ್ಯವನ್ನು ಒದಗಿಸುವಂತೆ ಸಹಕಾರ ಸಚಿವ ಟಿ ರಾಜಣ್ಣ ಅವರಿಗೆ ಶಾಸಕ ಅಶೋಕ್ ರೈ ಅವರಿಗೆ‌ಮನವಿ ಸಲ್ಲಿಸಿದರು. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ಬು ಭೇಟಿಯಾದ ಶಾಸಕ ಅಶೋಕ್ ರೈ ಅವರು ಸಹಕಾರ ಇಲಾಖೆಯ ಯಶಸ್ವಿನಿ ವಿಮಾ ಸೌಲಭ್ಯವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲದಿರುವುದರಿಂದ ವಿಮೆ ಹೊಂದಿರುವವರಿಗೆ ಸಮಸ್ಯೆಯಾಗಿದ್ದು ಇದನ್ನು ಪರಿಪಡಿಸಿ ಪುತ್ತೂರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸೌಲಭ್ಯ ಒದಗಿಸುವಲ್ಲಿ ಕ್ರಮ […]

DAKSHINA KANNADA HOME

ಅಂಬೇಡ್ಕರ್ ಭವನಕ್ಕೆ ರೂ. 75,0000 ಲಕ್ಷ ಅನುದಾನ ಮಂಜೂರು ಮಾಡಿರುವ ಶಾಸಕರಾದ ಅಶೋಕ್ ರೈ ಸನ್ಮಾನ

ಬಂಟ್ವಾಳ ವಿಟ್ಲ : ದ.ಕ. ಜಿಲ್ಲಾ. ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ಸರ್ವ ಕಾರ್ಯಕರ್ತರ ಪರಿಶ್ರಮದ ಮೂಲಕ ವಿಟ್ಲದಲ್ಲಿ ಮಂಜುರುಗೊಂಡಿರುವ ಅಂಬೇಡ್ಕರ್ ಭವನಕ್ಕೆ ರೂ. 75,0000 ಲಕ್ಷ ಅನುದಾನ ಮಂಜೂರು ಮಾಡಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಅಶೋಕ್ ರೈ ಯವರನ್ನು ವಿಟ್ಲದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸಂಘಟನೆ ಯ ಸುಮಾರು 40 ಮಂದಿ ಕಾರ್ಯಕರ್ತರು ಹೂಗುಚ್ಛ ನೀಡಿ ಶಾಲು ಹೊದಿಸಿ ಭಾರತದ ಸಂವಿಧಾನ ಪುಸ್ತಕ ನೀಡಿ ಗೌರವಿಸಲಾಯಿತು. ಮತ್ತು ಇನ್ನೂ ಹೆಚ್ಚಿನ […]

DAKSHINA KANNADA HOME

ಅರಿವಿನ ಬೆಳಕು ತೋರಿದ ಗುರುವಿಗೆ ವಂದನೆ:- ವೇದವ್ಯಾಸ್ ಕಾಮತ್

ಕೆನರಾ ಹೈಸ್ಕೂಲ್ ಉರ್ವ ಮತ್ತು ಡೊಂಗರಕೇರಿಯಲ್ಲಿ ಸುಧೀರ್ಘ ಅವಧಿಯವರೆಗೆ ಶಿಕ್ಷಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಹೊಯ್ಗೆಬೈಲ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿರುವ ಶ್ರೀ ಮಾಧವ ಸುವರ್ಣ ರವರ ಮನೆಗೆ ಶಾಸಕ ವೇದವ್ಯಾಸ್ ಕಾಮತ್ ರವರು ಗುರು ಪೂರ್ಣಿಮೆಯ ಪ್ರಯುಕ್ತ ಭೇಟಿ ನೀಡಿ ಗುರು ವಂದನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಶಾಲಾ ದಿನಗಳು ಹಾಗೂ ಶಿಕ್ಷಕರು ಅತ್ಯಂತ ಮಹತ್ವದ ಪಾತ್ರ ವಹಿಸುತ್ತಾರೆ. ಅಂತಹ ಕಾಲಘಟ್ಟದಲ್ಲಿ ನಮ್ಮನ್ನೆಲ್ಲಾ ತಿದ್ದಿ ತೀಡಿ ಬದುಕಿನ ದಾರಿ […]

DAKSHINA KANNADA HOME

ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಶಾಸಕ ಅಶೋಕ್ ರೈ

ಮಂಗಳೂರು ಜುಲೈ 09: ಜಿಲ್ಲೆಯಲ್ಲಿ ಶಾಂತಿ, ಸೌಹಾರ್ಧತೆ ನೆಲೆಸಬೇಕಾದರೆ ಜಿಲ್ಲೆಯಲ್ಲಿ ಯಾರು ಪ್ರಚೋಧನಕಾರಿ ಭಾಷಣ ಮಾಡುತ್ತಾರೆ,ಯಾರು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುತ್ತಾರೋ ಅಂಥವರನ್ನು ವೇದಿಕೆಯಿಂದಲೇ ಪೊಲೀಸರು ಎತ್ತಿಕೊಂಡು ಹೋಗಿ ಅಂಥವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಜಿಪಂ ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಶಾಂತಿ ಸಭೆಯಲ್ಲಿ ಮಾತನಾಡಿದರು. ಗೃಹ ಸಚಿವ ಡಾ.ಜಿ ಪರಮೇಶ್ವ‌ರ್ ಸಭಾಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಜನ ಶಾಂತಿ ಪ್ರಿಯರು 5% […]

DAKSHINA KANNADA HOME

*ಮೂಲ್ಕಿ, ಕಡಬ ತಾ.ಗೆ ಅಗ್ನಿಶಾಮಕ ಠಾಣೆ ಮಂಜೂರು – ಗೃಹ ಸಚಿವ ಡಾ.ಜಿ.ಪರಮೇಶ್ವರ*

ಮಂಗಳೂರು, ಜು.9 ಮುಲ್ಕಿ ಮತ್ತು ಕಡಬ ತಾಲೂಕಿಗೆ ಅಗ್ನಿಶಾಮಕ ಠಾಣೆಯನ್ನು ಮಂಜೂರುಗೊಳಿಸಿದ್ದು, ಶೀಘ್ರದಲ್ಲಿ ಇದಕ್ಕೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.ಅವರು ಬುಧವಾರ ಪಜೀರಿನಲ್ಲಿ ಉಳ್ಳಾಲ ತಾಲೂಕು ಅಗ್ನಿಶಾಮಕ ಠಾಣೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಗ್ನಿಶಾಮಕ ಇಲಾಖೆಗೆ ತುರ್ತು ಸಂದರ್ಭ ನಿರ್ವಹಣೆಗೆ ರೂ. 50 ಕೋಟಿ ವೆಚ್ಚದಲ್ಲಿ ಹೊಸ ವಾಹನಗಳ ಖರೀದಿಗೆ ಮಂಜೂರಾತಿ ನೀಡಲಾಗಿದೆ. 15 ವರ್ಷ ದಾಟಿದ ವಾಹನಗಳನ್ನು ಬಳಸುವಂತಿಲ್ಲ ಎಂಬ ನಿಯಮದಿಂದ ಅಗ್ನಿಶಾಮಕ ಇಲಾಖೆಯ […]

DAKSHINA KANNADA HOME

ಕಾರ್ಪೊರೇಟ್ ಪರ ಕಾರ್ಮಿಕ ಸಂಹಿತೆಗಳ ವಿರುದ್ಧ ದೇಶಾದ್ಯಂತ ಪ್ರಬಲ ಮುಷ್ಕರ ; ಮಂಗಳೂರಿನಲ್ಲಿ ಕಾರ್ಮಿಕರ ಮೆರವಣಿಗೆ, ಪ್ರತಿಭಟನಾ ಸಭೆ

ಮಂಗಳೂರು ಜುಲೈ09 ಕಾರ್ಮಿಕ ವರ್ಗದ ಪ್ರಮುಖ 29 ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ರೂಪಿಸಿದ ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ,ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ದೇಶಾದ್ಯಂತ ನಡೆದ ಮಹಾಮುಷ್ಕರ ಮಂಗಳೂರಿನಲ್ಲಿಯೂ ಅತ್ಯಂತ ಯಶಸ್ವಿಯಾಗಿ ನಡೆದಿದೆ.ಎಲ್ಲಾ ವಿಭಾಗದ ಕಾರ್ಮಿಕರು,ಮಾಧ್ಯಮ ವರ್ಗದ ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಅಂಬೇಡ್ಕರ್ ವ್ರತ್ತದಿಂದ ಸಾವಿರಕ್ಕೂ ಮಿಕ್ಕಿದ ಕಾರ್ಮಿಕರು, ನೌಕರರು ಕೇಂದ್ರ ಸರ್ಕಾರದ ಆಕ್ರಮಣಕಾರಿ ನೀತಿಗಳ ವಿರುದ್ಧ ತೀವ್ರ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗುತ್ತಾ […]

DAKSHINA KANNADA HOME

ಜುಲೈ 11: “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ “ಧರ್ಮ ಚಾವಡಿ” ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ ಮಾತಾಡಿ, “ಇದು ನನ್ನ ಎರಡನೇ ಚಿತ್ರ, ಚಿತ್ರದ ಟೀಸರ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದು ಮುಂಬೈಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾವನ್ನು ಮುಕ್ತಕಂಠದಿಂದ […]

DAKSHINA KANNADA HOME

ವಿಕಸಿತ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ವತಿಯಿಂದ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣಾ

ಮಂಗಳೂರು ಜುಲೈ 08: ದೇಶಾದ್ಯಂತ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪಶ್ಚಿಮ ಮಹಾಶಕ್ತಿ ಕೇಂದ್ರದ ವತಿಯಿಂದ ಹೊಯ್ಗೆ ಬಜಾರಿನ ಜ್ಞಾನೋದಯ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ನಮ್ಮ ದೇಶದ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ದೇವರ ಸಮಾನರಾಗಿರುವ ಮುದ್ದು ಮಕ್ಕಳ ಶಾಲಾ ಚಟುವಟಿಕೆಗಳಿಗೆ ಅಗತ್ಯವಾಗಿರುವ ಸಾಮಗ್ರಿಗಳನ್ನು ನೀಡುತ್ತಿರುವ ಈ ಸಂದರ್ಭದಲ್ಲಿ […]