Month: August 2025

HOME

ಭಾರೀ ಮಳೆ ಹಿನ್ನೆಲೆ: ಶಾಲೆಗಳಿಗೆ ರಜೆ

ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕಿನ ಅಂಗನವಾಡಿ ಕೇಂದ್ರಗಳು ಸರಕಾರಿ ಪ್ರಾಥಮಿಕ /ಪ್ರೌಢ ಶಾಲೆಗಳು ಮತ್ತು ಖಾಸಗಿ ವಿದ್ಯಾ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಬಂಟ್ವಾಳ, ಮೂಲ್ಕಿ, ಉಳ್ಳಾಲ, ಪುತ್ತೂರು ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಸ್ಥಳೀಯ ತಹಶೀಲ್ದಾರರು ಆದೇಶಿಸಿದ್ದಾರೆ.

DAKSHINA KANNADA HOME

ಪಾದುವ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೆಜೈಂಟ್‌ನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಮಂಗಳೂರು: ಮಂಗಳೂರಿನ ಪಾದುವ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೆಜೈಂಟ್‌ನಲ್ಲಿ ವಿದ್ಯಾರ್ಥಿ ಪರಿಷತ್ 2025_26 ನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸಿಟ್ಯುಟ್ಸ್ಗಳ ನಿರ್ದೇಶಕರಾದ ರೆವರೆಂಡ್ ಫಾದರ್ ಪೌಸ್ಟಿನ್ ಲೂಕಸ್ ಲೋಬೊ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ನಾಯಕತ್ವ ಎನ್ನುವುದು ಪ್ರತಿದಿನದ ಕಲಿಕೆ. ಕಲಿಯುವ ಮೂಲಕ ನಾವು ಬೆಳೆಯಬೇಕು ಮತ್ತು ವಿದ್ಯಾರ್ಥಿ ಸಮೂಹವನ್ನು ಬೆಳೆಸಬೇಕು’ ಎಂದರು. ಅಭಿನೇತ್ರಿ ಜೆಸಿ ಸೌಜನ್ಯ ಹೆಗ್ಡೆ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿ, ವಿದ್ಯಾರ್ಥಿ ನಾಯಕನಾಗುವುದು ಎಂದರೆ, ಜವಬ್ದಾರಿಗಳ ನಾಯಕತ್ವ ವಹಿಸಿಕೊಳ್ಳುವುದು. ಸಮಸ್ಯೆಗಳು […]

DAKSHINA KANNADA HOME

ಪೆರುವಾಯಿ ಗ್ರಾ.ಪಂ. ಅಭಯ ಸಂಜೀವಿನಿ ಒಕ್ಕೂಟದ ವಾರ್ಷಿಕ ಸಭೆ

ಪೆರುವಾಯಿ ಗ್ರಾಮ ಪಂಚಾಯತ್ ನ ಅಭಯ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ ಮತ್ತು ಪರಿವರ್ತನೆ ಕಾರ್ಯಕ್ರಮದಡಿಯಲ್ಲಿ “ಮಾದಕ ವ್ಯಸನ ವಸ್ತು ಮುಕ್ತ ಕರ್ನಾಟಕ” ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನ ಸಂಗಮ ಸಭಾ ಭವನದಲ್ಲಿ ಆಯೋಜಿಸಲಾಗಿತ್ತು. ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನೆಬಿಸ ಇವರು ಮಾತಾಡಿ ಎಲ್ಲಾ ಮನೆಗಳಿಂದ ಒಣಕಸ ವನ್ನು ಘನತ್ಯಾಜ್ಯ ಘಟಕದ ವಾಹನಕ್ಕೆ ನೀಡುವಂತೆ ತಿಳಿಸಿದರು. ಒಕ್ಕೂಟದ ಅಧ್ಯಕ್ಷರಾದ ಶರ್ಮಿಳಾ ಅಧ್ಯಕ್ಷೆ ವಹಿಸಿದ್ದರು. MBK ವನಿತಾ ರವರು ವಾರ್ಷಿಕ ವರದಿ ಮತ್ತು ಜಮಾ-ಖರ್ಚು ನ್ನು ಮಂಡಿಸಿದರು. […]

DAKSHINA KANNADA HOME

ಗಣೇಶೋತ್ಸವ ಧಾರ್ಮಿಕ ಸಭೆಗಳಿಗೆ ಮಾತ್ರ ಸೀಮಿತವಾಗದಿರಲಿ: ಸಂಸದ ಚೌಟ

ಮಂಗಳೂರು: ಗಣೇಶ ಚತುರ್ಥಿಗೆ ಐತಿಹಾಸಿಕ ಹಿನ್ನಲೆ ಇದೆ. ಪರಕೀಯರನ್ನು ದೂರ ಮಾಡಿದ ಶಕ್ತಿ ಗಣೇಶನಿಗೆ ಇದೆ. ಹೀಗಾಗಿ ಗಣೇಶೋತ್ಸವ ಸಮಾರಂಭದಲ್ಲಿ ಶಿಸ್ತು ಶ್ರದ್ದೆ ಮುಖ್ಯ. ಗಣೇಶೋತ್ಸವ ಕೇವಲ ಧಾರ್ಮಿಕ ಸಭೆ ಸಮಾರಂಭಗಳಿಗೆ ಸೀಮಿತವಾಗದಿರಲಿ. ಗಣೇಶೋತ್ಸವ ಸಂದರ್ಭದಲ್ಲಿ ನಾವೆಲ್ಲರೂ ನಮ್ಮ ನಗರವನ್ನು ಸ್ವಚ್ಛ ಸುಂದರವನ್ನಾಗಿಸಲು ಪಣ ತೊಡೋಣ. ನಮಗೆ ಪರಿಸರ ಕಾಳಜಿಯೂ ಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ […]

DAKSHINA KANNADA HOME LATEST NEWS

ಅಡಿಕೆ ಸೇರಿ 28 ವಾಣಿಜ್ಯ ಬೆಳೆ ಕೃಷಿ ಇಲಾಖೆಯಡಿ ತರಲು ಪ್ರಯತ್ನ: ಅಶೋಕ್ ರೈ

ವಿಟ್ಲ: ಅಡಿಕೆ ಸೇರಿ 28 ವಾಣಿಜ್ಯ ಬೆಳೆಗಳನ್ನು ಕೃಷಿ ಇಲಾಖೆಯಡಿ ತರುವ ಭಾಗವಾಗಿ ಮನವಿ ಕೇಂದ್ರಕ್ಕೆ ಸಲ್ಲಿಸಲಾಗಿದೆ ಆಗ ಬೆಳೆಗಾರರಿಗೆ ಸರಕಾರದ ಸೌಲಭ್ಯ ಸಿಗುತ್ತದೆ. ಅಡಿಕೆ ಬೆಳೆ ಕೊಳೆರೋಗದಿಂದ ನಾಶವಾಗಿ ರೈತರು ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದೇನೆ. ರೈತರಿಗೆ ಪರಿಹಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಹೇಳಿದರು. ಅವರು ಬಂಟ್ವಾಳ ತಾಲೂಕು ಕೃಷಿ ಇಲಾಖೆ ವತಿಯಿಂದ ವಿಟ್ಲದ ಭಗವತಿ ದೇವಸ್ಥಾನದ ಸಭಾಭವನದಲ್ಲಿ ಆತ್ಮ ಯೋಜನೆ ತಾಂತ್ರಿಕ […]

DAKSHINA KANNADA HOME LATEST NEWS

ಮಂಗಳೂರು:  ಆ. 31ರಂದು ಕಲ್ಲಚ್ಚು ಪ್ರಶಸ್ತಿ ಪ್ರದಾನ

ಮಂಗಳೂರು:  ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಬೆಳ್ಳಿ ಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ” ಕಲ್ಲಚ್ಚು ಪ್ರಕಾಶನದ” 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಅಗಸ್ಟ್ 31 ಭಾನುವಾರ ಸಂಜೆ 4.00 ಗಂಟೆಗೆ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಲಿದೆ. ಈಗಾಗಲೇ ಕರ್ನಾಟಕದ ಪಂಚ ಸಾಧಕರಾದ ಡಾ. ಎಸ್ ಎಮ್ ಶಿವಪ್ರಕಾಶ್, ಜಬೀವುಲ್ಲಾ ಎಂ […]

DAKSHINA KANNADA HOME LATEST NEWS

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಶುಭಾರಂಭ

ಮಂಗಳೂರು : ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ.   ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ ಕಾಂಪ್ಲೆಕ್ಸ್ ಚರ್ಚ್ ರೋಡ್ ಹತ್ತಿರ ಬೆಳ್ತಂಗಡಿ ಇಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು […]

DAKSHINA KANNADA HOME

ರಿಕ್ಷಾ ಚಾಲಕರ ಜೊತೆ ಸಮಾಲೋಚಿಸದೆ ಸಿಟಿ ಬಸ್ ಗೆ ಚಾಲನೆ ಬೇಡ: ಅಶೋಕ್ ರೈ

ಪುತ್ತೂರು: ಪುತ್ತೂರು ನಗರದ ರಿಕ್ಷಾ ಚಾಲಕ ಮಾಲಕರ ಎಲ್ಲಾ ಸಂಘದವರ ಜೊತೆ ಸಮಾಲೋಚನೆ ಮಾಡಿ, ಅವರನ್ನು ಕರೆಸಿ ಮಾತುಕತೆ ನಡೆಸಿದ ಬಳಿಕವೇ ಪುತ್ತೂರು ನಗರದಲ್ಲಿ ಸಿಟಿ ಬಸ್ ಗೆ ಚಾಲನೆ ನೀಡಬೇಕು ಎಂದು ಶಾಸಕರಾದ ಅಶೋಕ್ ರೈ ಅವರು ಕರ್ನಾಟಕ ಸಾರಿಗೆ ನಿಗಮದ ಡಿ ಸಿ ಅಮಲಿಂಗಯ್ಯ ಹೊಸಪೂಜಾರಿಯವರಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಶಾಸಕರ ಕಚೇರಿಯಲ್ಲಿ ಅಧಿಕಾರಿ ಜೊತೆ ಚರ್ಚೆ ನಡೆಸಿದ ಶಾಸಕರು ಪುತ್ತೂರು ಕೆಎಸ್ ಆರ್ ಟಿಸಿ ವಿಭಾಗದಲ್ಲಿ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಚರ್ಚೆ […]

DAKSHINA KANNADA HOME

ಮೆರ್ಸಿನ್ ಮಾತೆ ಇಗರ್ಜಿ ಪಾನೀರಿನಲ್ಲಿ ಪರಿಸರ ದಿನಾಚರಣೆ & ಸ್ವಚ್ಚತಾ ಅಭಿಯಾನ

ಮಂಗಳೂರು: ಪಾನೀರ್ ಮೆರ್ಸಿನ್ ಮಾತೆಯ ಇಗರ್ಜಿ ಹಳೆ ಚರ್ಚ್ ವಟಾರದಲ್ಲಿ ಭಾನುವಾರ ಪರಿಸರ ದಿನಾಚರಣೆ – ಲಾವ್ದಾತೊ ಸಿ ಹಾಗೂ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಪರಿಸರ ಆಯೋಗ ಹಾಗೂ ಕೃಷಿ ಸಮಿತಿ ಸಂಯುಕ್ತವಾಗಿ ಆಯೋಜಿಸಿತ್ತು. ವಂ. ಫಾ. ವಿಕ್ಟರ್ ಡಿ ಮೆಲ್ಲೋ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಚರ್ಚ್ ಗುರುಗಳು ದೇವರ ಆಶೀರ್ವಾದ ಬೇಡಿ, ಹಣ್ಣು ಹಂಪಲು ಗಿಡಗಳನ್ನು ಹಂಚಿ […]

DAKSHINA KANNADA HOME LATEST NEWS

ಮಂಗಳೂರು: ಟ್ರಾಫಿಕ್‌ ಫೈನ್‌ ಮೇಲೆ 50% ರಿಯಾಯಿತಿ- ಸೆ.12ರವರೆಗೆ ಮಾತ್ರ

ಮಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದ ವಾಹನಿಗರಿಗೆ ಪ್ರಕರಣಗಳ ಇತ್ಯರ್ಥ ಪಡಿಸಿಕೊಳ್ಳುವುದಕ್ಕಾಗಿ ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಸಲು ಆ.23ರಿಂದ ಸೆ.12ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಬಳಿ (ಎಎಸ್‌ಐ-ಪಿಐ ಡಿವೈಸ್) ಲಾಲ್‌ಬಾಗ್‌ನಲ್ಲಿರುವ ಮನಪಾ ಕಮಾಂಡ್ ಕಂಟ್ರೋಲ್ ಸೆಂಟರ್‌ಗಳಲ್ಲಿ ಪಾವತಿಸಬಹುದು. ಉಳಿದಂತೆ ಕದ್ರಿಯ ಪೂರ್ವ ಸಂಚಾರ ಠಾಣೆ, ಪಾಂಡೇಶ್ವರದ ಪಶ್ಚಿಮ ಸಂಚಾರ ಠಾಣೆ, ಬೈಕಂಪಾಡಿಯ ಮಂಗಳೂರು ಉತ್ತರ ಠಾಣೆ, ಜಪ್ಪಿನಮೊಗರಿನ ದಕ್ಷಿಣ ಸಂಚಾರ ಠಾಣೆ […]