Month: August 2025

DAKSHINA KANNADA LATEST NEWS

ಲಕ್ಕಿ ಸ್ಕೀಂ- 13 ಸಾವಿರ ಮಂದಿಗೆ 15 ಕೋ.ರೂ ವಂಚನೆ: ನಾಲ್ವರ ಬಂಧನ

ಮಂಗಳೂರು: ಸುರತ್ಕಲ್‌ ವ್ಯಾಪ್ತಿಯಲ್ಲಿ ಲಕ್ಕಿ ಸ್ಕೀಮ್‌ಗಳ ಮೂಲಕ ಗ್ರಾಹಕರಿಗೆ ನಾನಾ ರೀತಿಯ ಬಹುಮಾನಗಳ ಆಮಿಷ ತೋರಿಸಿ 15ಸಾವಿರ ಮಂದಿಗೆ 15ಕೋಟಿ ರೂ.ಗೂ ಮಿಕ್ಕಿ ಹಣ ಸಂಗ್ರಹ ಮಾಡಿ ಬಳಿಕ ವಂಚನೆಗೈದ ಪ್ರತ್ಯೇಕ ಎರಡು ಪ್ರಕರಣದಲ್ಲಿ ನಾಲ್ವರನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ನ್ಯೂ ಶೈನ್‌ ಎಂಟರ್‌ ಪ್ರೈಸಸ್‌ ಎಂಬ ಲಕ್ಕಿ ಸ್ಕೀಮ್‌ನಲ್ಲಿವಂಚನೆ ಮಾಡಿದ್ದ ಕಾಟಿಪಳ್ಳ ಒಂದನೇ ಬ್ಲಾಕ್‌ನ ಮಹಾಕಾಳಿ ದೈವಸ್ಥಾನದ ಬಳಿಯ ನಿವಾಸಿ ಅಹಮ್ಮದ್‌ ಖುರೇಶಿ (34), ಕಾಟಿಪಳ್ಳ ಎರಡನೇ ಬ್ಲಾಕ್‌ನ ಕೋರ್ದಬ್ಬು ದ್ವಾರದ ನಝೀರ್‌ ನಾಸೀರ್‌ (39) ಹಾಗೂ […]

DAKSHINA KANNADA HOME

“ಕೈ” ಹಿಡಿದ ಗ್ಯಾರಂಟಿ: ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು

ಪುತ್ತೂರು: ಕಬಡ ಪಟ್ಟಣಪಂಚಾಯತ್‌ಗೆ ನಡೆದ ಚೊಚ್ಚಲ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದು ಇದು ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯ ಫಲವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅಭಿಪ್ರಾಯ ವ್ಯಕ್ತಪಡಿಸಿದ್ದು ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪ್ರಭುದ್ದ ಮತದಾರ ಬಂಧುಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೂ ನೆರವಾಗಿದೆ. ಕಾಂಗ್ರೆಸ್ ಕೇವಲ ಭರವಸೆಯನ್ನು ಮಾತ್ರ ಕೊಟ್ಟು ಜನರಿಗೆ ಎಂದೂ ಮೋಸ ಮಾಡುವುದಿಲ್ಲ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಮೂಲಕ ಕಾಂಗ್ರೆಸ್ […]

COMMUNITY NEWS DAKSHINA KANNADA HOME INETRNATIONAL NATIONAL STATE UDUPI

ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ; ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (2023ರ ಜೂನ್ 11 ರಿಂದ 2025 ರ ಜುಲೈ 25 ಅವಧಿ) 5 ಬಿಲಿಯನ್, 49‌ ಮಿಲಿಯನ್, 426 ಸಾವಿರ, 417 ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ‌ ಪಡೆದಿದೆ. ಈ‌‌ ಚಾರಿತ್ರಿಕ ಸಾಧನೆಯು ಕೆಎಸ್‌ಆರ್‌ಟಿ‌ಸಿ, ಬಿಎಂಟಿಸಿ […]

DAKSHINA KANNADA HOME

ದ.ಕ.ಜಿಲ್ಲಾ ಮಹಿಳಾ ಕಾಂಗ್ರಸ್ ನಗರ ಅಧ್ಯಕ್ಷೆ ಕುಮಾರಿ ಅಪ್ಪಿ ಹಾಗು .ಗ್ರಾಮಂತರ ಅಧ್ಯಕ್ಷೇ ಉಷಾ ಅಂಚನ ಪದಗ್ರಹಣ ಸಮಾರಂಭ

ಮಂಗಳೂರು ಆ 19: ದ.ಕ.ಜಿಲ್ಲಾ ಮಹಿಳಾ ಕಾಂಗ್ರಸ್ ಪದಗ್ರಹಣ ಸಮಾರಂಭ ಇಂದು ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು..ರಾಜ್ಯ ಮಹಿಳಾ ಅಧ್ಯಕ್ಷೆ ಸೌಮ್ಯ ರೆಡ್ಡಿಯವರು ದೀಪ ಬೆಳಗಿಸಿ….ಮಹಿಳಾ ನಗರ ಅಧ್ಯಕ್ಷೆ ಕುಮಾರಿ ಅಪ್ಪಿ ಹಾಗು .ಗ್ರಾಮಂತರ ಅಧ್ಯಕ್ಷೇ ಉಷಾ ಅಂಚನ ಅವರಿಗೆ ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ನಿಡಿದರು ಈ ಸಂಧರ್ಭದಲ್ಲಿ….ಮಾಜಿ ಸಚಿವ ರಮಾನಾಥ.ರೈ, ಮಾಜಿ ಮೇಯರ ಶಶಿಧರ ಹೆಗ್ಡೆ, ಕಾರ್ಯದರ್ಶಿ ಮಂಜುಳ ನಾಯಕ್…ನಮಿತಾ.ಡಿ.ರಾವ್….ಹಾಗು ಇನ್ನಿತರರು ಉಪಸ್ಥಿತರಿದ್ದರು.

HOME STATE

ಕೆಂಪು ಕಲ್ಲು ಸಮಸ್ಯೆ: ಸಚಿವ ಮಲ್ಲಿಕಾರ್ಜುನರನ್ನು ಭೇಟಿಯಾದ ಶಾಸಕ ಅಶೋಕ್ ರೈ ಕ್ಯಾಬಿನೆಟ್ ಸಭೆಯಲ್ಲಿ ಸಮಸ್ಯೆ ಇತ್ಯರ್ಥದ ಭರವಸೆ

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆಯ ಬಗ್ಗೆ ಗಣಿಮತ್ತು ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಸಮಸ್ಯೆಯ ಬಗ್ಹೆ ಸಚಿವರ ಗಮನಕ್ಕೆ ತಂದರು. ಉಭಯ ಜಿಲ್ಲೆಗಳಲ್ಲಿ ಕಳೆದ ಕೆಲವು ತಿಂಗಳಿಂದ ಕೆಂಪು ಕಲ್ಲು ಗಣಿಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ. ಪರವಾನಿಗೆ ಹೊಂದಿರುವವರು ಗಣಿಕಾರಿಕೆ ನಡೆಸುತ್ತಿದ್ದರೂ ಈ ಹಿಂದೆ ಇದ್ದ ರೋಯಲ್ಟಿ ಟ್ಯಾಕ್ಸನ್ನು 256 ₹ ಗೆ ಏರಿಕೆ ಮಾಡಲಾಗಿದೆ. ಕೆಂಪು ಕಲ್ಲು ಗಣಿಗಾರಿಕೆಗೆ […]

DAKSHINA KANNADA HISTORY

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ- ನಶಮುಕ್ತ ಭಾರತ ಅಭಿಯಾನ

ಸುಳ್ಯ:ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಕಾಲೇಜಿನ ಎನ್.ಎಸ್.ಎಸ್. ಘಟಕವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕದ ಸಹಯೋಗದೊಂದಿಗೆ ನಶಮುಕ್ತ ಭಾರತ ಅಭಿಯಾನವನ್ನು ನಡೆಸಲಾಯಿತು.ಈ ಕಾರ್ಯಕ್ರಮದ ಪ್ರಯುಕ್ತ ಜನಜಾಗೃತಿ ಜಾಥಾ ಮತ್ತು ಮಾನವ ಸರಪಳಿಯನ್ನು ಸುಳ್ಯ ನಗರದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ನಶಮುಕ್ತ ಭಾರತದ ಸಾಮೂಹಿಕ ಪ್ರತಿಜ್ಞೆ ಯನ್ನು ತೆಗೆದುಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಶಲ್ಯ ತಂತ್ರ ವಿಭಾಗದ ಮುಖ್ಯಸ್ಥರಾದ ಡಾ. ಹರ್ಷವರ್ಧನ್ ಕೆ, ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸನತ್ ಕುಮಾರ್ […]

DAKSHINA KANNADA HOME

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ 79ನೇ ಸ್ವಾತಂತ್ರ್ಯ ದಿನಾಚರಣೆ

ಸುಳ್ಯದ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಗಸ್ಟ್ 15 ರಂದು ಆಚರಿಸಲಾಯಿತು. ಆಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರು ಡಾ. ಕೆ ವಿ ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ಸಾರಿದರು.ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಶ್ರೀ. ಚಂದ್ರಶೇಖರ್ ಪೇರಾಲ್, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ […]

HOME LATEST NEWS UDUPI

ಉಡುಪಿ ಜಿಲ್ಲೆಯಲ್ಲಿ ನಾಳೆ(ಆ.19) ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಉಡುಪಿ: ಜಿಲ್ಲೆಯಲ್ಲಿ ಸತತ ಭಾರೀ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಆ.19 ರಂದು (ಮಂಗಳವಾರ) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸೋಮವಾರ ರಾತ್ರಿ ಆದೇಶ ಹೊರಡಿಸಿದ್ದಾರೆ. ಭಾರೀ ಮಳೆ ಹಿನ್ನಲೆಯಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿತ್ತು. ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಇಲ್ಲ.

DAKSHINA KANNADA HOME

ಎಂ.ಸಿಸಿ. ಬ್ಯಾಂಕಿನ ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮತ್ತು 11ನೇ ಎಟಿಎಮ್ ಉದ್ಘಾಟನೆ

ಮಂಗಳೂರು ಆಗಸ್ಟ್ 18: ಎಂ.ಸಿಸಿ. ಬ್ಯಾಂಕಿನ ಕುಲಶೇಖರ ಶಾಖೆ ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್‌ನ ಕೆಳ ಮಹಡಿಯಲ್ಲಿರುವ ಹೊಸದಾಗಿ ಖರೀದಿಸಿದ ಸ್ವಂತ ನಿವೇಶನಕ್ಕೆ ಸ್ಥಳಾಂತರಿಸಲಾಯಿತು. ಹಾಗೂ11ನೇ ಎಟಿಎಮ್ ಕಛೇರಿಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಮಂಗಳೂರಿನ ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಶ್ರೈನ್‌ನ ನಿರ್ದೇಶಕ ವಂದನೀಯ ಸ್ಟಿಫನ್ ಪಿರೇರಾ, ಒಸಿಡಿ ಅವರು ದೀಪ ಬೆಳಗಿಸುವ ಮೂಲಕ ಪ್ರಾರಂಬಿಸಿದರ. ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ನ ಧರ್ಮಗುರುಗಳಾದ ವಂದನೀಯ ಕ್ಲಿಫರ್ಡ್ ಫೆರ್ನಾಂಡಿಸ್ […]