Month: August 2025

HOME STATE

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್, ಪುತ್ತೂರು

ಬೆಂಗಳೂರು ಆಗಸ್ಟ್ 11: ವಿಧಾನಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಶಾಸಕ ಶ್ರೀ ಕಿಶೋರ್ ಕುಮಾರ್ ಅವರು ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಮಾನ್ಯ ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾನವ – ಕಾಡು ಪ್ರಾಣಿ ಸಂಘರ್ಷದ ಕುರಿತು ಸೂಕ್ತವಾದ ಕ್ರಮವನ್ನು ಕೈಗೊಂಡು ಈ ಭಾಗದ ಜನರ ಬಹುಮುಖ್ಯ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡಾನೆಗಳು ನಾಡಿಗೆ ನುಗ್ಗಿ ಬೆಳೆ […]

DAKSHINA KANNADA HOME

ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

ಮಂಗಳೂರು ಆಗಸ್ಟ್ 10: ಸುರತ್ಕಲ್ ಶಾಖೆಯಲ್ಲಿ ತನ್ನ 10 ನೇ ಎಟಿಎಂ ಅನ್ನು ಉದ್ಘಾಟಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸಮಾರಂಭವು ಸುರತ್ಕಲ್‌ನ ಸೇಕ್ರೆಡ್ ಹಾರ್ಟ್ ಚರ್ಚ್’ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಪ್ರಾರಂಭವಾಯಿತು, ಉಪಯೋಗಿಸಿದ ವಾಹನ ಮಾರಾಟ ಸಲಹೆಗಾರರಾದ ಶ್ರೀ ಮೊಹಮ್ಮದ್ ಹನೀಫ್ ಅವರು ಎಟಿಎಂ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು. ಮುಕ್ಕಾದ ಹೋಲಿ ಸ್ಪಿರಿಟ್ ಚರ್ಚ್’ನ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ಪಿಂಟೊ ಅವರ ಉಪಸ್ಥಿತರಿದ್ದರು. ಎಟಿಎಂ ನಿಂದ […]

DAKSHINA KANNADA HOME

ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

ಮೂಡಬಿದ್ರೆ ಆಗಸ್ಟ್ 9:ಬೆಳ್ಮಣ್ ಶಾಖೆಯಲ್ಲಿ ತನ್ನ 9 ನೇ ಎಟಿಎಂ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಎಟಿಎಂ ಅನ್ನು ಬೆಳ್ಮನ್‌ನ ಮಾನ್ಯ ಡೆವಲಪರ್ಸ್ ಮತ್ತು ಹೋಟೆಲ್ ಸೂರಜ್ ಇನ್‌ನ ಮಾಲೀಕ ಶ್ರೀ ಶೋಧನ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಬೆಳ್ಮಣ್ ನ ಸೇಂಟ್ ಜೋಸೆಫ್ ಚರ್ಚ್ನನ ಧರ್ಮಗುರುಗಳಾದ ರೆವೆರೆಂಡ್ ಫಾದರ್ ಫ್ರೆಡ್ರಿಕ್ ಮಸ್ಕರೇನ್ಹಸ್ ಅವರು ಎಟಿಎಂ ಅನ್ನು ಆಶಿರ್ವಚಿಸಿ ಶಾಖೆ ಮತ್ತು ಅದರ ಗ್ರಾಹಕರಿಗೆ ಅನುಗ್ರಹ […]

HOME

ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಗೋಕುಲಾಷ್ಟಮಿ

ಮಂಗಳೂರು : ಕೆನರಾ ಹೈ ಸ್ಕೂಲ್ ಅಸೋಸಿಯೇಷನ್, ಮಂಗಳೂರು, ಕೆನರಾ ಸಾಂಸ್ಕೃತಿಕ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ, ಗೋಕುಲಾಷ್ಟಮಿ-2025 ಪ್ರಯುಕ್ತ ಮುದ್ದು ಕೃಷ್ಣ ವೇಷ ಸ್ಪರ್ಧೆವನ್ನು ಭವ್ಯವಾಗಿ ಆಯೋಜಿಸಲಾಯಿತು. ಭಾರತೀಯ ಪರಂಪರೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ವಿದ್ಯಾರ್ಥಿ ಹಾಗೂ ಯುವ ಸಮುದಾಯದಲ್ಲಿ ಬೆಳೆಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ನಡೆಸಲಾಯಿತು.ಟಿವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಕೆನರಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ. ವಾಸುದೇವ ಕಾಮತ್ ಉದ್ಘಾಟಿಸಿದರು. ಉಪಾಧ್ಯಕ್ಷ ಕೆ. […]

HOME STATE

ಪ್ರಧಾನ ಮಂತ್ರಿ ನರೇಂದ್ರ ಮೋದಿ ವಂದೇ ಭಾರತ್‌ ರೈಲಿಗೆ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿ ಯ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಭಾಗಿಯಾದರು.ಇದೇ ಸಮಯದಲ್ಲಿ ಅಮೃತ್‍ಸರ್ ದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಲಾಯಿತು.ಈ ಸಮಯದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ […]

DAKSHINA KANNADA HOME

ತುಳು ಭಾಷೆಗೆ ಶೀಘ್ರ ಅಧಿಕೃತ ಸ್ಥಾನಮಾನ ಲಭಿಸಲಿ : ಚಂದ್ರಕಲಾ ನಂದಾವರ

ಮಂಗಳೂರು ಆ 09: ತುಳು ಭಾಷೆ ಪಂಚದ್ರಾವಿಡ ಭಾಷೆಗಳಲ್ಲಿ ಹಳೆಯ ಭಾಷೆಯಾಗಿದ್ದರೂ ರಾಜ್ಯದ ಅಧಿಕೃತ ಸ್ಥಾನಮಾನ ಇನ್ನೂ ದೊರಕದಿರುವುದು ವಿಷಾದನೀಯ, ಶೀಘ್ರವಾಗಿ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ಲಭಿಸಲಿ ಎಂದು ಹಿರಿಯ ಲೇಖಕಿ ಹಾಗೂ ವಿಶ್ರಾಂತ ಪ್ರಾಂಶುಪಾಲರಾದ ಚಂದ್ರಕಲಾ ನಂದಾವರ ಅವರು ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್ ರೋಶನಿ ನಿಲಯ ಸಹಯೋಗದಲ್ಲಿ ಶನಿವಾರ ಉರ್ವ ತುಳು ಭವನದಲ್ಲಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ : ಬಲೆ […]

DAKSHINA KANNADA HOME

ಮಂಗಳೂರು ಧರ್ಮ ಪ್ರಾಂತ್ಯದ ಮೂಲ ಧರ್ಮ ಸಭೆಯ ಸಮುದಾಯ ಸಮ್ಮೇಳನ

ಮಂಗಳೂರು: ಮಂಗಳೂರು ಧರ್ಮ ಪ್ರಾಂತ್ಯದ ಮೂಲ ಧರ್ಮ ಸಭೆಯ ಸಮುದಾಯ ಸಮ್ಮೇಳನವು ಆಗಸ್ಟ್ 10 ರಂದು ರವಿವಾರ ಕೋರ್ಡೆಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ಧರ್ಮ ಪ್ರಾಂತ್ಯದ 124 ಚರ್ಚ್ ಗಳ 1100 ಜನರು ಭಾಗವಹಿಸಿದ್ದರು. ಮಂಗಳೂರು ಧರ್ಮ ಪ್ರಾಂತ್ಯದ ಶ್ರೇಷ್ಠ ಗುರು ಅತಿ ವಂದನೀಯ ಫಾ. ಮ್ಯಾಕ್ಸಿಮ್ ಎಲ್. ನೊರೊನ್ಹಾ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಮೂಲ ಧರ್ಮ ಸಭೆ ಸಮುದಾಯ ರಾಜ್ಯ ಮಟ್ಟದ ಕಾರ್ಯದರ್ಶಿ ವಂದನೀಯ ಫಾ. ಮ್ಯಾಕ್ಸಿಮ್ ಡಯಾಸ್ ಮುಖ್ಯ ಅತಿಥಿಯಾಗಿದ್ದರು. ಮುಖ್ಯ […]

DAKSHINA KANNADA HOME

ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕರಿಗೆ ರಕ್ಷೆಯನ್ನು ಕಟ್ಟಿ ಶುಭ ಹಾರೈಕೆ

ಮಂಗಳೂರು ಆ 09: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ರಕ್ಷಾಬಂಧನದ ಪ್ರಯುಕ್ತ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕರಿಗೆ ರಕ್ಷೆಯನ್ನು ಕಟ್ಟಿ ಶುಭ ಹಾರೈಸಲಾಯಿತು. ನಿವೃತ್ತ ಸೈನಿಕರಿಗೆ ಆರತಿ ಬೆಳಗಿ, ಸಿಂಧೂರ ತಿಲಕವಿಟ್ಟು ಪೆಹಲ್ಗಮ್ ಉಗ್ರರ ದಾಳಿಯಲ್ಲಿ ಸಿಂಧೂರವನ್ನು ಕಳಕೊಂಡ ತಾಯಂದಿರ ನೋವಿಗೆ ಆಪರೇಷನ್ ಸಿಂಧೂರದ ಮೂಲಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆಗೆ ಮಹಿಳಾ ಮೋರ್ಚಾದಿಂದ ಧನ್ಯವಾದ ಸಮರ್ಪಿಸಲಾಯಿತು. ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪ್ರಧಾನ […]

COMMUNITY NEWS DAKSHINA KANNADA LATEST NEWS STATE UDUPI

ಬೊಂದೇಲ್ ಸಂತ ಲಾರೆನ್ಸರ ಪುಣ್ಯಕ್ಷೇತ್ರದಲ್ಲಿ ನಾಳೆ ವಾರ್ಷಿಕ ಮಹೋತ್ಸವ

ಮಹಾನಗರ, ಆ.8: ಬೊಂದೇಲ್ ಸಂತ ಲಾರೆನ್ಸರ ಪುಣ್ಯಕ್ಷೇತ್ರ ಹಾಗೂ ಇಗರ್ಜಿಯಲ್ಲಿ ಆ. 10ರಂದು ವಾರ್ಷಿಕ ಮಹೋತ್ಸವ ಆಚರಣೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ವಂ.ಡಾ। ಪೀಟರ್ ಪಾವ್ಲ್ ಸಲ್ಡಾನ್ಹಾ ಬಲಿಪೂಜೆ ನೆರವೇರಿಸಲಿದ್ದಾರೆ. ಸಂಜೆ 6 ಗಂಟೆಗೆ ವಿಶ್ರಾಂತ ಬಿಷಪ್ ವಂ।ಡಾ। ಅಲೋಶಿಯಸ್ ಪಾವ್ಲ್ ಡಿ’ಸೋಜಾ ಬಲಿಪೂಜೆ ನೆರವೇರಿಸುವರು. ನೊವೆನಾ ಪ್ರಾರ್ಥನೆಗಳು ನಡೆಯುತ್ತಿದ್ದು, ಆ. 9ರಂದು ನೊವೆನಾದ ಕೊನೆ ದಿನವಾಗಿದೆ. ಬೆಳಗ್ಗೆ 10.30ಕ್ಕೆ ಮತ್ತು ಸಂಜೆ 5.30ಕ್ಕೆ ನೊವೆನಾ ಬಲಿಪೂಜೆಗಳು ನಡೆಯಲಿವೆ.

DAKSHINA KANNADA HOME LATEST NEWS

ಕಡಬ: ಮಗ ಚಲಾಯಿಸುತ್ತಿದ್ದ ಜೀಪು ತಂದೆಯ ಮೇಲೆ ಮಗುಚಿ ಬಿದ್ದು ಸಾವು

ಕಡಬ: ಮಗ ಚಲಾಯಿಸುತ್ತಿದ್ದ ಜೀಪು ತಂದೆಯ ಮೇಲೆಯೇ ಮಗುಚಿ ಬಿದ್ದ ಪರಿಣಾಮ ತಂದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಡಬ ತಾಲೂಕಿನ  ಬಿಳಿನೆಲೆ ಗ್ರಾಮದಲ್ಲಿ ಆ.7 ರಂದು ನಡೆದಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಕಡಬ ತಾಲೂಕಿನ  ಬಿಳಿನೆಲೆ ಗ್ರಾಮದ ಕಚ್ಚಾ ಮಣ್ಣಿನ ಏರು ರಸ್ತೆಯಲ್ಲಿ ದಿನೇಶ್ ಎಂಬುವವರು ಕೆಎ- 19-ಎಂ-8745 ನೋಂದಣಿಯ ಜೀಪು ಚಲಾಯಿಸುತ್ತಿದ್ದಾಗ ಹತ್ತದೇ ಅರ್ಧದಲ್ಲಿ ನಿಂತಿದೆ. ಆಗ ಜೀಪಲ್ಲಿ ಇದ್ದ ಅವರ ದಿನೇಶ್  ಅವರ ತಂದೆ ಧರ್ಮಪಾಲ […]