Month: October 2025

DAKSHINA KANNADA HOME

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಕಾರ್ಯಕ್ರಮ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಕಾರ್ಯಕ್ರಮ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮಹಾತ್ಮ ಗಾಂಧಿ ಅವರು ಬ್ರಿಟಿಷರ, ದಬ್ಬಾಳಿಕೆ, ದೌರ್ಜನ್ಯವನ್ನು ಮೆಟ್ಟಿನಿಂತು ದೇಶದ ಜನತೆಯ ಪ್ರೀತಿ, ವಿಶ್ವಾಸಗಳಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ಅವರ ನಡೆ-ನುಡಿ, ಚಿಂತನೆ, ಆದರ್ಶ, ಜೀವನ ಶೈಲಿ ದೇಶದಲ್ಲಿ ಇನ್ನೂ ಜೀವಂತವಾಗಿದ್ದರಿಂದ ಪ್ರಜಾಪ್ರಭುತ್ವ ಉಳಿದಿದೆ. ಗಾಂಧಿ ಅವರು […]

DAKSHINA KANNADA HOME

ಯುವತಿಯನ್ನು ನಂಬಿಸಿ ಅತ್ಯಾಚಾರ; ಕೃಷ್ಣ ರಾವ್ ಯುವತಿಯನ್ನು ವಿವಾಹವಾಗಬೇಕು: ಪ್ರತಿಭಾ ಕುಳಾಯಿ ಆಗ್ರಹ

ಮಂಗಳೂರು: ಅ. 03 : ಪುತ್ತೂರಿನಲ್ಲಿ ವಿವಾಹವಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ಮಗು ಜನಿಸಿದ ವಂಚಿಸಿದ ಪ್ರಕರಣದ ಆರೋಪಿ ಕೃಷ್ಣ ರಾವ್ ಡಿಎನ್‌ಎ ಹೊಂದಿಕೆಯಾಗಿರುವುದರಿಂದ ಆತ ಯುವತಿಯನ್ನು ಮದುವೆಯಾಗಬೇಕು. ಮುಂದಿನ ನ್ಯಾಯಾಲಯ ಕಲಾಪದಲ್ಲಿ ಹಾಜರಾಗಿ ಮದುವೆಯಾಗುವುದಾಗಿ ತಿಳಿಸಬೇಕು. ಇಲ್ಲವಾದಲ್ಲಿ ಆತನ ಮನೆಗೆ ಹೋಗಿ ಧರಣಿ ನಡೆಸಲಾಗುವುದು ಎಂದು ರಾಜ್ಯ ಹಿಂದುಳಿದ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದರು. ಶುಕ್ರವಾರ (ಅ.03) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮದುವೆ ಮಾಡಿಸುವ ಬಗ್ಗೆ ಆತನ ಹೆತ್ತವರಿಂದ ಯಾವುದೇ ಮಾತುಕತೆ ನಡೆದಿಲ್ಲ. ಮದುವೆಯೇ […]

DAKSHINA KANNADA HOME

ವಿ.ಟಿ.ರೋಡ್ ಬಾಲಕ ವೃಂದ ಶಾರದಾ ಮಹೋತ್ಸವಕ್ಕೆ ಮಹರ್ಷಿ ಆನಂದ ಗುರೂಜಿ ಭೇಟಿ

ಮಂಗಳೂರು: ನಗರದ ವಿ. ಟಿ. ರಸ್ತೆಯಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ ವಿ.ಟಿ. ರೋಡ್ ಬಾಲಕ ವೃಂದ (ರಿ) ಆಶ್ರಯದಲ್ಲಿ 27 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ವೈಭವಯುತವಾಗಿ ಆಚರಿಸಲಾಯಿತು. ಸೆಪ್ಟೆಂಬರ್ 29 ರಂದು ಶ್ರೀ ಶಾರದಾ ಮಾತೆಯನ್ನು ಪ್ರತಿಷ್ಠಾಪಿಸಲಾಯಿತು. ಮೂರು ದಿನಗಳ ತನಕ ನಡೆದ ಕಾರ್ಯಕ್ರಮದಲ್ಲಿ ವಿಶೇಷ ದೀಪಾಂಲಕಾರ ಸಹಿತ ವಿವಿಧ ಕಾರ್ಯಕ್ರಮಗಳು ನಡೆದವು. ಸೆಪ್ಟೆಂಬರ್ 30 ರಂದು ಸಂಜೆ ಮಹರ್ಷಿ ವಾಣಿ ಖ್ಯಾತಿಯ ಬ್ರಹ್ಮರ್ಷಿ ಆನಂದ ಸಿದ್ದಿ ಪೀಠಂನ ಮಹರ್ಷಿ […]

DAKSHINA KANNADA HOME

*ಯುವಜನತೆ ಗಾಂಧೀಜಿ ಚಿಂತನೆ ಅರಿಯಬೇಕು : ಸಚಿವ ದಿನೇಶ್ ಗುಂಡೂರಾವ್*

ಮಂಗಳೂರು, ಅ. 02 : ಸ್ವಾತಂತ್ರ ಹೋರಾಟದಲ್ಲಿ ಮಹಾತ್ಮ ಗಾಂಧೀಜಿಯವರ ಪಾತ್ರ ಸ್ಮರಣೀಯ. ಯುವಜನತೆ ಗಾಂಧೀಜಿಯವರ ಸಂದೇಶವನ್ನು ಅರ್ಥೈಸಿಕೊಂಡು ಅವರ ಜೀವನ ಚರಿತ್ರೆಯನ್ನು ತಿಳಿದುಕೊಳ್ಳಬೇಕು ಎಂದು ಅರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ಭಾರತ ಸೇವಾದಳ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ರಾಜಾಜಿ […]

DAKSHINA KANNADA HOME

*ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ*

ಬೆಂಗಳೂರು: ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗವು ತನ್ನ ಮೊದಲ ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ) ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಿತು. ಕಾರ್ಯಕ್ರಮದಲ್ಲಿ ಎಂಸಿಎ ಹಂತದ ದ್ವಿತೀಯ ವರ್ಷದ ವಿದ್ಯಾರ್ಥಿಗಳು ನೈಜ-ಜಗತ್ತಿನ ಸಮಸ್ಯೆಗಳಿಗೆ ಪರಿಹಾರ ನೀಡುವ ನಾವೀನ್ಯಕಾರಿ ಐಒಟಿ ಯೋಜನೆಗಳನ್ನು ಪ್ರದರ್ಶಿಸಿದರು. ಶ್ರೀ ಮುನೀನ್ ಪಾಷಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ರೂಪಿಸಿದ ಈ ಯೋಜನೆಗಳು ದೈನಂದಿನ ಜೀವನದ ಅಡಚಣೆಗಳನ್ನು ತೊಡೆದುಹಾಕಲು ಸ್ಮಾರ್ಟ್ ಪರಿಹಾರಗಳನ್ನು ನೀಡಿದವು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಭವಿಷ್ಯದ ಬೆಳವಣಿಗೆಗಳಿಗೆ ಸ್ಫೂರ್ತಿ ಪಡೆಯಲು […]

DAKSHINA KANNADA HOME

*ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು – ಡಿ.ಕೆ.ಶಿ. ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.*

ಮಂಗಳೂರು : ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮದಲ್ಲಿ ಜನರು ಭಕ್ತಿಭಾವದಿಂದ ತಲ್ಲೀನರಾಗಿರುವಾಗ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ದೇವರ ಬಲಿ ಉತ್ಸವದ ಶುಭ ಸಂಧರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ ಉಪಮುಖ್ಯಮಂತ್ರಿಗಳು, ಸಂಪ್ರದಾಯದಂತೆ ದೇವರ ರಥಾರೋಹಣ ನಂತರ ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿಯಾದರು. ದೇವಳ ಸ್ಥಾಪಿಸಿದ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸನ್ನಿಧಿಗೆ ನಮಿಸಿ, ಸರ್ವ ದೇವರ ದರ್ಶನ ಪಡೆದು, ದರ್ಬಾರ್ ಮಂಟಪದಲ್ಲಿ ಶಾರದೆ […]

DAKSHINA KANNADA HOME

ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡದ ಮುಡಿಗೇರಿದ ಕುಡ್ಲದ ಪಿಲಿಪರ್ಬ- 2025 ರ ಕಿರೀಟ

ಮಂಗಳೂರು: ಸೆ.30: ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2025 ಸೀಸನ್-4 ಮುಕ್ತಾಯಗೊಂಡಿದ್ದು,10 ತಂಡಗಳ ನಡುವಿನ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡವು ಪ್ರತಿಷ್ಠಿತ ಪಿಲಿಪರ್ಬ- 2025 ರ ಕಿರೀಟ ಮುಡಿಗೇರಿಸಿಕೊಂಡಿತು. ದ ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ತಂಡವು ಪಡೆದುಕೊಂಡರೆ, ತೃತೀಯ ಸ್ಥಾನವನ್ನು ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ […]