ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಕಾರ್ಯಕ್ರಮ
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಕಾರ್ಯಕ್ರಮ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮಹಾತ್ಮ ಗಾಂಧಿ ಅವರು ಬ್ರಿಟಿಷರ, ದಬ್ಬಾಳಿಕೆ, ದೌರ್ಜನ್ಯವನ್ನು ಮೆಟ್ಟಿನಿಂತು ದೇಶದ ಜನತೆಯ ಪ್ರೀತಿ, ವಿಶ್ವಾಸಗಳಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ಅವರ ನಡೆ-ನುಡಿ, ಚಿಂತನೆ, ಆದರ್ಶ, ಜೀವನ ಶೈಲಿ ದೇಶದಲ್ಲಿ ಇನ್ನೂ ಜೀವಂತವಾಗಿದ್ದರಿಂದ ಪ್ರಜಾಪ್ರಭುತ್ವ ಉಳಿದಿದೆ. ಗಾಂಧಿ ಅವರು […]








