Month: November 2025

DAKSHINA KANNADA HOME

*ಮಂಗಳೂರಿನಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಸಭೆ*

ಮಂಗಳೂರು: ನ 25: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ದ ರಾಷ್ಟ್ರೀಯ ಪ್ರತಿನಿಧಿ ಸಭೆ‌ (NRC) ಜನವರಿ 20 ಮತ್ತು 21, 2026 ರಂದು ಮಂಗಳೂರು ನಗರದಲ್ಲಿ ನಡೆಯಲಿದೆ.ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಆಯೋಜನಾ ಸಮಿತಿ ಸಭೆ ಮಂಗಳೂರಿನಲ್ಲಿ ನಡೆಯಿತು. ಈ ರಾಷ್ಟ್ರೀಯ ಪ್ರತಿನಿಧಿ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಹಾಗೂ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ನಾಯಕರು ಭಾಗವಹಿಸಲಿದ್ದು, ಮುಂದಿನ 3 ವರ್ಷಗಳ ಅವಧಿಗೆ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ […]

DAKSHINA KANNADA HOME

*ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ. ಪಾದಚಾರಿಯ ಛಾಯಾ ಗ್ರಾಹಕ ಸ್ಪ್ಯಾನಿ ಬಂಟ್ವಾಳ್ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ*

ಮಂಗಳೂರು: ಬಿಕರ್ನಕಟ್ಟೆ ಜಯಶ್ರೀ ಗೇಟ್‌ನಿಂದ ಮರೋಳಿ ದೇವಸ್ಥಾನ ಮತ್ತು ಪಂಪವೆಲ್ ರಸ್ತೆಗೆ ಸಂಪರ್ಕ ರಸ್ತೆಯಲ್ಲಿ ಸೋಮವಾರ ರಾತ್ರಿ ಸುಮಾರು 8.25ರ ಹೊತ್ತಿಗೆ ಮಕ್ಕಳ ಜೊತೆ ಆ ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಛಾಯಾಗ್ರಾಹಕ ಸ್ಪ್ಯಾನ್ಸಿ ಬಂಟ್ವಾಳ್ ಅವರು ರಸ್ತೆ ಮೇಲೆ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿರುವುದನ್ನು ಗಮನಿಸಿ ಮೆಸ್ಕಾಂಗೆ ದೂರು ನೀಡಿ ಸಂಭಾವ್ಯ ಅನಾಹುತವನ್ನು ತಪ್ಪಿಸಿದ್ದಾರೆ. ಇನ್ನೂ ಮುಂದೆ ನೋಡುವಾಗ ಆ ತಂತಿಯ ಇನ್ನೊಂದು ದೊಡ್ಡ ಭಾಗ ರಸ್ತೆಯಲ್ಲೇ ಬಿದ್ದಿದ್ದು ಕೂಡಲೇ ಮೆಸ್ಕಾಂ ಜೆಇ ಅವರಿಗೆ ಕರೆ […]

DAKSHINA KANNADA HOME

*ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ 14 ನೇ ಎಟಿಎಂ ಶಾಖೆಯಲ್ಲಿ ಉದ್ಘಾಟನೆ. ರೂ.10 ಕೋಟಿ ವ್ಯವಹಾರ ವಹಿವಾಟಿನ ಮೈಲಿಗಲ್ಲು *

ಮಂಗಳೂರಿನ ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ಪ್ರಥಮ ವಾರ್ಷಿಕೋತ್ಸವ ಮತ್ತು ರೂ.10 ಕೋಟಿ ವ್ಯವಹಾರ ವಹಿವಾಟಿನ ಸಾಧನೆ ಮತ್ತು ತನ್ನ 14ನೇ ಎಟಿಎಂ ಅನ್ನು ಬೆಳ್ತಂಗಡಿ ಶಾಖೆಯಲ್ಲಿ ನ 22 ಶನಿವಾರದಂದು ಬೆಳ್ತಂಗಡಿ ಹೆದ್ದಾರಿಯ ಚರ್ಚ್ ರಸ್ತೆಯ ಬಳಿಯ ವೈಭವ್ ಆರ್ಕೇಡ್‌ನಲ್ಲಿ ಉದ್ಘಾಟಿಸಲಾಯಿತು. ಈ ಎಟಿಎಂ ಅನ್ನು ಗುರುವಾಯೆನೆಕೆರೆಯ ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜಿನ ಅಧ್ಯಕ್ಷರಾದ ಶ್ರೀ ಸುಮಂತ್ ಕುಮಾರ್ ಜೈನ್ ಅವರು ಉದ್ಘಾಟಿಸಿದರು. ಎಟಿಎಂಅನ್ನು ಬದ್ಯಾರ್‌ನ ಫಾ| ಎಲ್.ಎಂ.ಪಿಂಟೊ ಹೆಲ್ತ್ ಸೆಂಟರ್ ಚಾರಿಟೇಬಲ್ ಟ್ರಸ್ಟಿನ ಆಡಳಿತಾಧಿಕಾರಿ ವಂದನೀಯ […]

DAKSHINA KANNADA HOME

* ಸಹಕಾರ ರತ್ನ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೊ ಇವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರಧಾನ*

ಮಂಗಳೂರು ನ.21: ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ನವೆಂಬರ್ 16 ಮಂಗಳೂರಿನ ಉರ್ವ ಸ್ಟೋರ್‌ನ ತುಳುಭವನ ಸಿರಿ ಚಾವಡಿಯಲ್ಲಿ ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಮಾರಂಭದಲ್ಲಿ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ತುಳುನಾಡು ರಕ್ಷಣಾ ವೇದಿಕೆ (ರಿ) ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ 72ನೇ ಸಹಕಾರ ಸಪ್ತಾಹ ಆಚರಣೆಯ ಅಂಗವಾಗಿ […]

DAKSHINA KANNADA HOME

*ಸುರತ್ಕಲ್‌-ನಂತೂರು-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ, ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು*

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ ಸಂಪರ್ಕ ಜಾಲ ಸುಧಾರಿಸುವಲ್ಲಿ ಪ್ರಮುಖ ಬೇಡಿಕೆಯಾಗಿದ್ದ ಎನ್‌ಎಂಪಿಟಿ ವ್ಯಾಪ್ತಿಯ ಈ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕ್ಯಾ. […]

DAKSHINA KANNADA HOME

ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 124ನೇ ಜನ್ಮದಿನಾಚರಣೆ

ಮಂಗಳೂರು ನಗರದ ಕದ್ರಿ ಜೋಗಿ ಮಠ ಸಮೀಪದ ಉಳ್ಳಾಲ ಶ್ರೀನಿವಾಸ ಮಲ್ಯ ಉದ್ಯಾವನದಲ್ಲಿ ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ನಡೆದ ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 124ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀಯುತ ಅರ್ಜುನ್ ಭಂಡಾರ್ಕರ್ ರವರನ್ನು ಹಾಗೂ ಮಲ್ಯ ಕುಟುಂಬಸ್ಥರಾದ ಉಳ್ಳಾಲ ನರಹರಿ ಮಲ್ಯರವರನ್ನು ಗೌರವಿಸಲಾಯಿತು. ಸಮಿತಿಯ […]

DAKSHINA KANNADA HOME LATEST NEWS

ದ.ಕ. ಜಿಲ್ಲಾ ಕಾರ್ಯನಿರತ ಪತ್ರರ್ಕರ ಸಂಘದ ನೂತನ ಸಮಿತಿ ಪದಗ್ರಹಣ

ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೆ ಸಾಲಿನ ನೂತನ ಸಮಿತಿಯ ಪದ್ರಹಣ ಸಮಾರಂಭ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆಯಿತು. ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಅವರು ನೂತನ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಕೋಶಾಧಿಕಾರಿ ವಿಜಯ್ ಕೋಟ್ಯಾನ್ ಸೇರಿದಂತೆ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿದರು. ಸಂಘದ ಪೂರ್ವಾಧ್ಯಕ್ಷ ಆನಂದ ಶೆಟ್ಟಿ ಕೆ., ಜಗನ್ನಾಥ ಶೆಟ್ಟಿ ಬಾಳ, ಹರ್ಷ ಉಪಸ್ಥಿತರಿದ್ದು ನೂತನ […]

DAKSHINA KANNADA HOME

*ಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ* *ಪರಾಗ್*

ಮಂಗಳೂರು ನ 20 : ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆಯಾದ ಮಾಂಡ್ ಸೊಭಾಣ್ ತನ್ನ ಸಾಹಿತ್ಯದ ಸಹ ಸಂಸ್ಥೆ ಅಕಾಡೆಮಿ ಮಿಟಾಕಣ್ ಮೂಲಕ ಸಾಹಿತ್ಯದ ಬಗ್ಗೆ ಒಲವು ಮೂಡಿಸಲು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದೆ. 2025 ಡಿಸೆಂಬರ್ 07 ರಂದು ಭಾನುವಾರ ಮುಂಜಾನೆ 8.45 ರಿಂದ ಸಂಜೆ 4.00 ಗಂಟೆ ತನಕ ಮಂಗಳೂರಿನ ಶಕ್ತಿನಗರದಲ್ಲಿರುವ ಕಲಾಂಗಣ ಮೈದಾನದಲ್ಲಿ ಈ ಸಮ್ಮೇಳನ ನಡೆಯಲಿದೆ. ಎಂದು ಮಾಂಡ್ ಸೊಭಾಣ್ ಅಧ್ಯಕ್ಷರು ಲುವಿಸ್ ಜೆ ಪಿಂಟೊ ಪತ್ರಿಕಾ […]

DAKSHINA KANNADA HOME

*ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ*

ಸುಳ್ಯ: ನ 20 : ಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಇಂದು ಬೆಳಗ್ಗೆ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾ. ಚೌಟ ಅವರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಆ ಬಳಿಕ ಸ್ಥಳೀಯರ ಕುಂದು-ಕೊರತೆ ಆಲಿಸಿದ್ದಾರೆ. ಈ ವೇಳೆ ಅನೇಕ ಸ್ಥಳೀಯ ನಾಗರಿಕರು ತಮ್ಮ ಊರಿನ ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತಂದಿದ್ದಾರೆ. ಸಂಸದರು […]

COMMUNITY NEWS DAKSHINA KANNADA HOME LATEST NEWS

ಸೈಂಟ್ ಎಲೋಶಿಯಸ್‌ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಫಾದರ್ ಸ್ವೀಬರ್ಟ್ ಡಿಸಿಲ್ವ ಎಸ್.ಜೆ.ಯವರು ಹೃದಯಾಘಾತದಿಂದ ನಿಧನ

ಮಂಗಳೂರಿನ ಪ್ರತಿಷ್ಠಿತ ಸೈಂಟ್ ಎಲೋಶಿಯಸ್‌ ಕಾಲೇಜಿನಲ್ಲಿ 2007 ರಿಂದ 2017 ರವರೆಗೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ 68 ವರ್ಷ ಪ್ರಾಯದ ವಂದನೀಯ ಫಾದರ್ ಸ್ವೀಬರ್ಟ್ ಡಿಸಿಲ್ವ ಎಸ್‌.ಜೆ.ಯವರು ಇಂದು ನವೆಂಬರ್ 20ರಂದು ಗುರುವಾರ ಬೆಂಗಳೂರಿನ ಸೈಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಇವರು ಮಂಗಳೂರು ಸೈಂಟ್ ಎಲೋಶಿಯಸ್‌ ಕಾಲೇಜು ಹಾಗೂ ಇತರ ಕಾಲೇಜುಗಳಲ್ಲಿ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಜಿ ರೆಕ್ಟರ್ ಹಾಗೂ ಪ್ರೋ-ಚಾನ್ಸಲರ್ ಆಗಿದ್ದ ಇವರು, […]