Month: November 2025

DAKSHINA KANNADA HOME LATEST NEWS

ಬಿಹಾರ ಚುನಾವಣೆ ಎನ್ ಡಿ ಎ ಮೈತ್ರಿಕೂಟಕ್ಕೆ ಪ್ರಚಂಡ ಗೆಲುವು, ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಸಂದ ಜಯ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು, ಬಿಹಾರದಲ್ಲಿ ಚುನಾವಣಾ ಫಲಿತಾಂಶದ ಕುರಿತು ಮಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನಾಯಕರ ವೋಟ್ ಚೋರಿ ಸುಳ್ಳು ಆರೋಪಕ್ಕೆ ಬಿಹಾರ ರಾಜ್ಯದ ಜನತೆ ತಕ್ಕ ಉತ್ತರ ಕೊಟ್ಟಿದ್ದಾರೆ. ಅಲ್ಲದೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯವನ್ನು ಜನರು ನೆಚ್ಚಿಕೊಂಡಿದ್ದಾರೆ. ಹೀಗಾಗಿ ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟಕ್ಕೆ ಭರ್ಜರಿ ಜಯ ಸಿಕ್ಕಿದೆ ಎಂದು ಹೇಳಿದರು.ದೇಶದಲ್ಲಿ ಪಕ್ಷ […]

DAKSHINA KANNADA HOME LATEST NEWS

*ಮಂಗಳೂರು. ಬೀದಿ ನಾಯಿ ದಾಳಿಗೆ ವ್ಯಕ್ತಿ ಬಲಿ.! ಜನವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಮೃತದೇಹ*

ಮಂಗಳೂರು ನ .14: ಉಳ್ಳಾಲ ತಾಲೂಕಿನ ಕುಂಪಲ ಬೈಪಾಸ್ ಸಮೀಪದ ಜನವಸತಿ ಪ್ರದೇಶದಲ್ಲಿ. ಬೀದಿ ನಾಯಿಯ ದಾಳಿಗೆ ಬಲಿಯಾದ ವ್ಯಕ್ತಿಯನ್ನು 60 ವರ್ಷ ಪ್ರಾಯದ ದಯಾನಂದ ಎಂದು ಗುರುತಿಸಲಾಗಿದೆ. ಇವರು ಕುಂಪಲ ಗ್ರಾಮದ ನಿವಾಸಿ. ಕುಂಪಲ ಬೈಪಾಸ್ ಸಮೀಪದಲ್ಲಿರುವ ಜನವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ದಯಾನಂದ ಅವರ ಮೃತದೇಹ ಪತ್ತೆಯಾದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಅವಿವಾಹಿತರಾಗಿದ್ದ ದಯಾನಂದ ಕುಡಿತದ ಚಟ ಹೊಂದಿದ್ದು ರಾತ್ರಿ ವೇಳೆ ಸ್ಥಳೀಯವಾಗಿ ನೇಮ,ಕೋಲ,ಜಾತ್ರೆಗಳಿಗೆ ತೆರಳಿ ಕುಂಪಲದ ಅಂಗಡಿ ಮುಂಭಾಗ ಮಲಗಿ […]

HOME LATEST NEWS STATE

*ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ* *ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ*

ಬೆಂಗಳೂರು, ನವೆಂಬರ್ 14: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಹುಟ್ಟೂರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮ ಜನಿಸಿದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ […]

DAKSHINA KANNADA HOME LATEST NEWS

*ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬಿಡುಗಡೆ*

ಮಂಗಳೂರು: ನ.14 : ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ಡಾ.ದೇವದಾಸ್ ಕಾಪಿಕಾಡ್ ಅವರು, “ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಜೈ ಸಿನಿಮಾ ಬಹಳ ಚೆನ್ನಾಗಿ ಮೂಡಿಬಂದಿದೆ. ಪ್ರತಿಯೊಂದು ತುಳು ಸಿನಿಮಾಕ್ಕೂ ಬೆಂಬಲ ನೀಡಬೇಕಾದ್ದು ನಮ್ಮೆಲ್ಲರ ಕರ್ತವ್ಯ. ತುಳುವರು ಸಿನಿಮಾ ನೋಡುವ […]

DAKSHINA KANNADA HOME

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ದಿಶಾ ಲಿಜನ್ ನ ಯೂತ್ ವಿಂಗ್* ನ *SALUTE THE SILENT STAR* ಕಾರ್ಯಕ್ರಮದಲ್ಲಿ ಪತ್ರಕರ್ತ ರಾಮಚಂದ್ರ ಭಟ್ ಸನ್ಮಾನ

ಮಂಗಳೂರು : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ದಿಶಾ ಲಿಜನ್ ನ ಯೂತ್ ವಿಂಗ್* ನ *SALUTE THE SILENT STAR* ಕಾರ್ಯಕ್ರಮದಲ್ಲಿ ಮಂಗಳೂರಿನ ಡೀಲ್ಸ್ ಗ್ರೂಪ್ ಹಾಗೂ ಟೀಂ ಬಿ ಹ್ಯೂಮನ್ ಹಾಗೂ ಇದರ ಸಂಸ್ಥಾಪಕರಾದ ಆಸೀಫ್ ಡೀಲ್ಸ್ ಇವರ ಉಪಸ್ಥಿತಿಯಲ್ಲಿ. ಹಿರಿಯ ಪತ್ರಕರ್ತ ರಾಮಚಂದ್ರ ಭಟ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು ಇವರು ಕಳೆದ 30 ವರ್ಷಗಳಿಂದ ಮಂಗಳೂರಿನ ವಿವಿಧ ವಾರ್ತಾ ಸಂಚಿಕೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಇವರನ್ನು ಗುರುತಿಸಿ ಕಾರ್ಯಕ್ರಮದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು […]

COMMUNITY NEWS HOME LATEST NEWS

*ನಮ್ಮ ಪ್ರಾರ್ಥನಾ ವಿಧಿಯ ಭಾಷೆ ಬಗ್ಗೆ ಹಸ್ತಕ್ಷೇಪ ಸಲ್ಲದು*ರೊಯ್‌ ಕ್ಯಾಸ್ತೆಲಿನೊ

ಮಂಗಳೂರು :ಬೆಂಗಳೂರು ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲೂ ಕನ್ನಡದೊಡನೆ, ಇಂಗ್ಲೀಷ್‌, ತಮಿಳು, ಮಲಯಾಳಂ, ಕೊಂಕಣಿ ಭಾಷೆಗಳ ಪ್ರಾರ್ಥನಾ ವಿಧಿಗಳಿಗೆ ಅವಕಾಶವಿದೆ. ಕೇವಲ ಕನ್ನಡದಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕು ಎಂಬ ಇಂದಿನ ಮನವಿ, ಮುಂದೆ ಹೇರಿಕೆಯಾಗುವ ಸಂಭವವಿದೆ. ಇದನ್ನು ನಾವು ಸ್ಪಷ್ಟವಾಗಿ ನಿರಾಕರಿಸುತ್ತೇವೆ. ನಮ್ಮ ಪ್ರಾರ್ಥನಾ ವಿಧಿಯ ಭಾಷೆ ಬಗ್ಗೆ ಹಸ್ತಕ್ಷೇಪ ಸಲ್ಲದು ಎಂದು ಮಂಗಳೂರು ಕಥೊಲಿಕ ಧರ್ಮ ಪ್ರಾಂತ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ರೊಯ್‌ ಕ್ಯಾಸ್ತೆಲಿನೊ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಪತ್ರಿಕಾ ವರದಿಗಳಲ್ಲಿ ಗಮನಿಸಿದಂತೆ, ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರು ಮತ್ತವರ […]

DAKSHINA KANNADA HOME LATEST NEWS

ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ನೆಹರೂ ಅವರು ನೀಡಿದ ಕೊಡುಗೆ ಅಪಾರ. ಬಿ.ರಮಾನಾಥ ರೈ

ಮಂಗಳೂರು:ನ.14: ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ನೆಹರೂ ಅವರು ನೀಡಿದ ಕೊಡುಗೆ ಅಪಾರ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಾಜಿ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 136ನೇ ಜನ್ಮ ದಿನಾಚರಣೆ ಪ್ರಯುಕ್ತ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ನೆಹರೂ ಮೈದಾನದಲ್ಲಿ ನೆಹರೂ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಬಳಿಕ ಅವರು ಮಾತನಾಡುತ್ತಿದ್ದರು. ದ.ಕ ಜಿಲ್ಲೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ನವ ಮಂಗಳೂರು ಬಂದರು, […]

DAKSHINA KANNADA HOME

*ಎಂಸಿಸಿ ಬ್ಯಾಂಕಿನಲ್ಲಿ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮ*

ಮಂಗಳೂರು. ನವೆಂಬರ್ 11: ಎಂಸಿಸಿ ಬ್ಯಾಂಕ್ ತನ್ನ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮವನ್ನು “ಸೈಬರ್ ಸೇಫ್ ಬ್ಯಾಂಕ್” ಎಂಬ ಶೀರ್ಷಿಕೆಯೊಂದಿಗೆ ನವೆಂಬರ್ 8 ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆಸಿತು. ಬ್ಯಾಂಕಿನ ಅಧ್ಯಕ್ಷರಾದ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೋಂದೆಲ್‌ನ ಸೇಂಟ್ ಲಾರೆನ್ಸ್ ಚರ್ಚಿನ ಧರ್ಮಗುರು ವಂದನೀಯ ಫಾ| ಆಂಡ್ರ‍್ಯೂ ಲಿಯೋ ಡಿಸೋಜಾ ಮುಖ್ಯ ಅತಿಥಿಯಾಗಿದ್ದರು. Principal Investigator & […]

DAKSHINA KANNADA HOME

ವಿಶ್ವ ಹಿಂದೂ ಪರಿಷದ್ ಸಹಯೋಗದ ಸೇವಾ ಸಂಸ್ಥೆ ಗೋವನಿತಾಶ್ರಯ ಟ್ರಸ್ಟ್ ಗೋಶಾಲೆಗೆ ಗೋವಿಗಾಗಿ ಹೊರೆಕಾಣೆಕೆ ಅರ್ಪಣಾ ಕಾರ್ಯಕ್ರಮ

ಮಂಗಳೂರು: ವಿಶ್ವ ಹಿಂದೂ ಪರಿಷದ್ ಸಹಯೋಗದ ಸೇವಾ ಸಂಸ್ಥೆ ಗೋವನಿತಾಶ್ರಯ ಟ್ರಸ್ಟ್ ಗೋಶಾಲೆಗೆ ಗೋವಿಗಾಗಿ ಹೊರೆಕಾಣೆಕೆ ಅರ್ಪಣಾ ಕಾರ್ಯಕ್ರಮವು ನವೆಂಬರ್ 09 ಜಿಲ್ಲೆಯ ವಿವಿಧ ಸ್ಥಳಗಳಿಂದ ಬಂದ ಹೊರೆಕಾಣಿಕೆ ಮಂಗಳೂರಿನ ಕದ್ರಿ ದೇವಸ್ಥಾನಾದಿಂದ ಗೋಶಾಲೆಗೆ “ಗೋಕಾಣಿಕಾ ಮೆರವಣಿಗೆ’ ನಡೆಯಿತು, ಕರಾವಳಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ ಗಣೇಶ್ ರಾವ್ ರವರು ಹೊರೆಕಾಣಿಕೆ ಮೆರವಣಿಗೆಯನ್ನು ಉದ್ಘಾಟನೆ ಮಾಡಿದರು, ಹಾಗೂ ಕದ್ರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ ಏ ಜೆ ಶೆಟ್ಟಿ, ಶ್ರೀ ಎಸ್.ಜಿ. ಹೆಗ್ಗಡೆ, ನಿವೃತ್ತ JDPI, ಸಣ್ಣ […]

DAKSHINA KANNADA HOME LATEST NEWS

ಪೆರುವಾಯಿ ಫಾತಿಮಾ ಮಾತೆಯ ದೇವಾಲಯದಲ್ಲಿ ಯುವ ಸಮಾವೇಶ: ‘ಡಿಜಿಟಲ್ ಮೀಡಿಯಾ’ ಕುರಿತು ಮಾಹಿತಿ

ವಿಟ್ಲ :ಪೆರುವಾಯಿ ಫಾತಿಮಾ ಮಾತೆಯ ದೇವಾಲಯದ ಭಾರತೀಯ ಕಥೋಲಿಕ್ ಯುವ ಸಂಚಾಲನ (ಐ.ಸಿ.ವೈ.ಎಂ.) ಘಟಕದ ವತಿಯಿಂದ ಯುವ ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದೇಲಂತಬೆಟ್ಟು ಚರ್ಚ್ ನ ವಂದನೀಯ ಫಾ. ರಿಚರ್ಡ್ ಡಿಸೋಜ ಅವರು ದೀಪ ಬೆಳಗಿಸುವ ಮೂಲಕ ಸಮಾವೇಶವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ವಂದನೀಯ ಫಾ. ಸೈಮನ್ ಡಿ ಸೋಜ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಡೆನಿಸ್ ಮೊಂತೆರೊ, ಐ.ಸಿ.ವೈ.ಎಂ. ಪೆರುವಾಯಿ ಘಟಕದ ಸಂಚಾಲಕಿ ಜ್ಯೋತಿ ಡಿ ಸೋಜ, ಅಧ್ಯಕ್ಷ ಸ್ಟ್ಯಾನಿ ಡಿ ಸೋಜ […]