Month: December 2025

DAKSHINA KANNADA HOME LATEST NEWS

*ರೈತರಿಗೆ ಬೆಳೆ ವಿಮೆ ಶೀಘ್ರ ಪಾವತಿಗೆ ಸಂಸದ ಕ್ಯಾ. ಚೌಟ ಒತ್ತಾಯ; ಇಲಾಖಾಧಿಕಾರಿಗಳಿಗೆ ತುರ್ತು ಸಭೆ*

ಮಂಗಳೂರು: ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (ಆರ್‌ಡಬ್ಲ್ಯುಬಿಸಿಐಎಸ್‌)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಿ, ತತಕ್ಷಣವೇ ಬೆಳೆ ವಿಮಾ ಮೊತ್ತ ಬಿಡುಗಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ವಿಮಾ ಕಂಪೆನಿಗಳು ಅರ್ಹ ರೈತರಿಗೆ ಆರ್‌ಡಬ್ಲ್ಯುಬಿಸಿಐಎಸ್‌ ಯೋಜನೆಯಡಿ ವಿಮಾ ಮೊತ್ತ ಪಾವತಿಸುವುದಕ್ಕೆ ಸಾಕಷ್ಟು ವಿಳಂಬವಾಗಿರುವುದನ್ನು […]

COMMUNITY NEWS DAKSHINA KANNADA HOME

ಪೆರುವಾಯಿ ಫಾತಿಮಾ ಮಾತೆಯ ದೇವಾಲಯದ ವಾರ್ಷಿಕ ಮಹೋತ್ಸವ ಹಿನ್ನೆಲೆ ಪರಮ ಪ್ರಸಾದದ ಮೆರವಣಿಗೆ

ಪೆರುವಾಯಿ ಫಾತಿಮಾ ಮಾತೆಯ ದೇವಾಲಯದ ವಾರ್ಷಿಕ ಮಹೋತ್ಸವ ಹಿನ್ನೆಲೆ ಪರಮ ಪ್ರಸಾದದ ಮೆರವಣಿಗೆ ಹಾಗೂ ಆರಾಧನೆ ರವಿವಾರ ನಡೆಯಿತು. ಜಪ್ಪು ಸೆಮಿನರಿಯ ಪ್ರಾಧ್ಯಾಪಕ ವಂ. ಡಾ. ಆಂಟನಿ ಜಾರ್ಜ್ ಪಿಂಟೊ ಅವರು ಪ್ರಧಾನ ಯಾಜಕರಾಗಿ ಭಾಗವಹಿಸಿ ಬಲಿಪೂಜೆ ಅರ್ಪಿಸಿದರು. ಪ್ರವಚನ ನೀಡಿದ ಅವರು, ಸಾಮೂಹಿಕ ಪ್ರಾರ್ಥನೆ ನಮ್ಮ ಕೋರಿಕೆಗಳನ್ನು ದೇವರಿಗೆ ಸಲ್ಲಿಸಲು ಇರುವ ಮುಖ್ಯ ಹಾದಿಯಾಗಿದೆ. ಸೇವಾ ಮನೋಭಾವನೆಯಿಂದ ಬದುಕಿದಾಗ ನಮ್ಮ ಜೀವನ ಪಾವನವಾಗುತ್ತದೆ ಎಂದರು. ಚರ್ಚ್ ಧರ್ಮಗುರು ವಂ. ಸೈಮನ್ ಡಿಸೋಜ ಬಲಿಪೂಜೆಯಲ್ಲಿ ಭಾಗವಹಿಸಿದ್ದರು. ಉಪಾಧ್ಯಕ್ಷ […]