Month: January 2026

DAKSHINA KANNADA HOME LATEST NEWS

ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ: ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್

ಮಂಗಳೂರು: ಜನರಿಗೆ ಮನೆ, ಕಾರು, ಚಿನ್ನದ ಆಮಿಷ ಒಡ್ಡಿ ಜನರಿಂದ ಸಾವಿರಾರು ಮಂದಿಗೆ ಪಂಗನಾಮ ಹಾಕುತ್ತಿರುವ ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಒಂದು ಒತ್ತಾಯಿಸಿದ್ದಾರೆ. ಲಕ್ಕಿ ಸ್ಕೀಮ್ ಕಂಪೆನಿಯಿಂದ ವಂಚನೆಗೆ ಒಳಗಾದ ಸಂತ್ರಸ್ತರ ಪ್ರತಿಭಟನೆಯನ್ನು ನಗರದ ಕ್ಲಾಕ್ ಟವರ್ ಬಳಿ ಉದ್ಘಾಟಿಸಿ ಮಾತನಾಡಿದರು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗಸೂಚಿಗಳನ್ನು ಧಿಕ್ಕರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲಾಗಿದೆ ಮಂಗಳೂರಲ್ಲಿ ಸುಮಾರು 100ಕ್ಕೂ ಹೆಚ್ಚು ಬ್ಲೇಡ್ ಕಂಪೆನಿಗಳು ಸಾವಿರಾರು ಕೋಟಿ ಜನರಿಂದ […]

DAKSHINA KANNADA HOME LATEST NEWS

ಮಂಗಳೂರು: ಅಪಘಾತದಲ್ಲಿ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ ಕುಟುಂಬಕ್ಕೆ ₹ 70 ಲಕ್ಷ ರೂ. ಆರ್ಥಿಕ ನೆರವು

ಮಂಗಳೂರು: ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು, ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ಪೊಲೀಸ್ ಸಿಬ್ಬಂದಿ ದಿವಂಗತ  ಹರೀಶ್ ಜಿ. ಎನ್. ಅವರ ಕುಟುಂಬಕ್ಕೆ ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಶೂರೆನ್ಸ್ ಸ್ಕೀಮ್’ ಅಡಿಯಲ್ಲಿ ಆರ್ಥಿಕ ನೆರವು ನೀಡಿದೆ. ಬ್ಯಾಂಕಿನ ಈ ಬೆಂಬಲ ಉಪಕ್ರಮದ ಭಾಗವಾಗಿ, ಮೃತರ ಕುಟುಂಬಕ್ಕೆ ₹ 70 ಲಕ್ಷ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಲಾಯಿತು. ಮಂಗಳೂರು ನಗರ ಪೊಲೀಸ್ ಕಮಿಷನರ್ ಶ್ರೀ ಸುಧೀರ್ ಕುಮಾರ್ ರೆಡ್ಡಿ, ಬ್ಯಾಂಕ್ ಆಫ್ ಬರೋಡಾ ಮಂಗಳೂರು ನಗರ […]

DAKSHINA KANNADA HOME LATEST NEWS

ನುಡಿ ನಮನ: ದಿ. ಜುಡಿತ್ ಮಸ್ಕರೇನ್ಹಸ್ ಬದುಕು-ಸಾಧನೆಗೆ ಗೌರವಪೂರ್ವಕ ಶ್ರದ್ಧಾಂಜಲಿ

ಮಂಗಳೂರು: ಸಮಾಜ ಸೇವಕಿ, ದಿ.ಜುಡಿತ್ ಮಸ್ಕರೇನ್ಹಸ್ ಅವರ 9ನೇ ಪುಣ್ಯಸ್ಮರಣೆಯ ಅಂಗವಾಗಿ, ಸೊಸೈಟಿ ಆಫ್ ಸೇಂಟ್ ವಿನ್ಸೆಂಟ್ ಡಿ ಪೌಲ್ (SSVP) ಕೇಂದ್ರ ಮಂಡಳಿಯ ವತಿಯಿಂದ ಜನವರಿ 9 ರಂದು ಅವರಿಗೆ ‘ನುಡಿ ನಮನ’ ಎಂಬ ಅರ್ಥಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವು  ಟೈಟಸ್ ನೊರೊನ್ಹಾ ಅವರ ಪ್ರಸ್ತಾವನೆಯೊಂದಿಗೆ ಆರಂಭವಾಯಿತು. SSVP ಕೇಂದ್ರ ಮಂಡಳಿಯ ಅಧ್ಯಕ್ಷರಾದ  ಜ್ಯೊ ಕುವೆಲ್ಹೊ ಅವರು ಸ್ವಾಗತ ಭಾಷಣ ಮಾಡಿ, ಕಾರ್ಯಕ್ರಮಕ್ಕೆ ಘನತೆಯ ಅಡಿಪಾಯ ಹಾಕಿಕೊಟ್ಟರು. ಜುಡಿತ್ ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸುವ […]

DAKSHINA KANNADA HOME LATEST NEWS

ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ರೋಹನ್ ಕಾರ್ಪೊರೇಷನ್‌ಗೆ 32 ವರ್ಷಗಳ ಸಂಭ್ರಮ

ಮಂಗಳೂರು: ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರ್ಣಗೊಳಿಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ ಸಂಸ್ಥೆ, ಇಂದು ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ಮತ್ತು ಗೌರವಾನ್ವಿತ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಳೆದ ಮೂರು ದಶಕಗಳಲ್ಲಿ ರೋಹನ್ ಕಾರ್ಪೊರೇಷನ್ ಒಟ್ಟು 25 ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಪ್ರಸ್ತುತ 12 ಯೋಜನೆಗಳು ವಿವಿಧ ಹಂತಗಳಲ್ಲಿ ನಿರ್ಮಾಣದಲ್ಲಿವೆ. ಅಲ್ಲದೆ, 16 ಹೊಸ ಯೋಜನೆಗಳು ಪ್ರಸ್ತುತ ನಿರ್ಮಾಣದ ಹಂತದಲ್ಲಿವೆ. […]

DAKSHINA KANNADA HOME

ಬಿಕರ್ನಕಟ್ಟೆ ಬಾಲ ಯೇಸು ವಾರ್ಷಿಕ ಹಬ್ಬ: ಸಾವಿರಾರು ಭಕ್ತರ ಸಮಾಗಮ

ಮಂಗಳೂರು: ಬಿಕರ್ನಕಟ್ಟೆಯ ಬಾಲ ಯೇಸು ದೇವಾಲಯದಲ್ಲಿ ಜನವರಿ 14ರಂದು ವಾರ್ಷಿಕ ಹಬ್ಬವನ್ನು ಭಕ್ತಿಭಾವ ಮತ್ತು ಧಾರ್ಮಿಕ ಉತ್ಸಾಹದೊಂದಿಗೆ ಆಚರಿಸಲಾಯಿತು. ಬೆಳಿಗ್ಗೆಯ ಪ್ರಾರಂಭಿಕ ಘಳಿಗೆಯಿಂದಲೇ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ಹಬ್ಬದ ಆಚರಣೆಯಲ್ಲಿ ಭಾಗವಹಿಸಿದರು. ಹಬ್ಬದ ದಿನದಂದು ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಳ್ಳಲು ಅನುಕೂಲವಾಗುವಂತೆ ಒಟ್ಟು ಐದು ಯುಕರಿಸ್ತಿಕ್ ಬಲಿದಾನಗಳನ್ನು ನೆರವೇರಿಸಲಾಯಿತು. ಬೆಳಗಿನ ಭವ್ಯ ಹಬ್ಬದ ಬಲಿದಾನವನ್ನು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಪರಮಪೂಜ್ಯ ಎಲೋಷಿಯಸ್ ಪಾವ್ಲ್ ಡಿ’ಸೋಜಾ ಅವರು ನೆರವೇರಿಸಿದರು. ಸಂಜೆಯ ಭವ್ಯ ಹಬ್ಬದ ಬಲಿದಾನವನ್ನು ಉಡುಪಿ […]

DAKSHINA KANNADA HOME

*ಉಭಯ ಜಿಲ್ಲೆಯ ಶಾಸಕ,ಸಂಸದರು‌ ಮನಸ್ಸು ಮಾಡಿದರೆ ಕುಮ್ಕಿಯನ್ನೇ ತೆಗೆದುಹಾಕಬಹುದು: ಶಾಸಕ ಅಶೋಕ್ ರೈ*

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ‌ಕುಮ್ಕಿ ವಿಚಾರವೇ‌ದೊಡ್ಡ ಕಿರಿಕಿರಿಯಾಗಿದೆ, ಬಹುತೇಕ ಬಡವರ ಜಾಗವನ್ನು ಅಧಿಕಾರಿಗಳು ಕುಮ್ಕಿ ಎಂದು ಬರೆದಿದ್ದಾರೆ,ಕುಮ್ಕಿ ಎಂಬುದೇ ಇಲ್ಲ, ಉಭಯ ಜಿಲ್ಲೆಯ‌ಶಾಸಕರುಗಳು, ಇಬ್ಬರು‌ಸಂಸದರೆಲ್ಲಾ ಒಟ್ಟು ಸೇರಿ ಹೋರಾಟ ಮಾಡಿದರೆ ಕುಮ್ಕಿಯನ್ನೇ ತೆಗೆದು ಹಾಕಬಹುದು ಎಂದು ಶಾಸಕ ಅಶೋಕ್ ರೈ ಹೇಳಿದರು. ಪುತ್ತೂರು ತಾಲೂಕಿನ ಬನ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ತಾಲೂಕಿನಲ್ಲಿ‌ನಡೆಯುತ್ತಿರುವ 18 ನೇ ಅಕ್ರಮ ಸಕ್ರಮ ಬೈಠಕ್ ಉದ್ಘಾಟಿಸಿ‌ಮಾತನಾಡಿದರು. ಜನ ನಮ್ಮನ್ನು ವೋಟು ಹಾಕಿ ಗೆಲ್ಲಿಸಿದ್ದು ಅವರ ಸೇವೆ ಮಾಡಲು, ಸೇವೆ ಮಾಡಲು […]

DAKSHINA KANNADA HOME

*ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ರೋಹನ್ ಕಾರ್ಪೊರೇಷನ್‌ಗೆ 32 ವರ್ಷಗಳ ಸಂಭ್ರಮ*

ಮಂಗಳೂರು: ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರ್ಣಗೊಳಿಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ ಸಂಸ್ಥೆ, ಇಂದು ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ಮತ್ತು ಗೌರವಾನ್ವಿತ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಳೆದ ಮೂರು ದಶಕಗಳಲ್ಲಿ ರೋಹನ್ ಕಾರ್ಪೊರೇಷನ್ ಒಟ್ಟು 25 ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಪ್ರಸ್ತುತ 12 ಯೋಜನೆಗಳು ವಿವಿಧ ಹಂತಗಳಲ್ಲಿ ನಿರ್ಮಾಣದಲ್ಲಿವೆ. ಅಲ್ಲದೆ, 16 ಹೊಸ ಯೋಜನೆಗಳು ಪ್ರಸ್ತುತ ನಿರ್ಮಾಣದ ಹಂತದಲ್ಲಿವೆ. […]

DAKSHINA KANNADA HOME

*ಸುಧೀಂದ್ರ ತೀರ್ಥರ ಅನುಗ್ರಹದಿಂದ ಸಮಾಜದಲ್ಲಿ ಐಕ್ಯತೆ – ಸಂಯಮೀಂದ್ರ ತೀರ್ಥ ಸ್ವಾಮೀಜಿ*

ಮಂಗಳೂರು. ಜ.12: ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರು ಸಮಾಜದಲ್ಲಿ ಐಕ್ಯತೆ, ಒಗ್ಗಟ್ಟು ಮೂಡಿ ಸಮಾಜ ಅಭಿವೃದ್ಧಿಯಾಗಬೇಕೆಂದು ಅನುಗ್ರಹಿಸಿದ ಕಾರಣ ಗೌಡ ಸಾರಸ್ವತ ಸಮಾಜ ಆದರ್ಶಯುತವಾಗಿ ಬೆಳೆದು ನಿಂತಿದೆ. ಸ್ವಾಮೀಜಿಯವರು ಎಲ್ಲರನ್ನು ಪ್ರೀತಿ, ವಿಶ್ವಾಸದಿಂದ ಆರ್ಶೀವಾದ ಮಾಡಿದ ಪರಿಣಾಮ ಸಮಾಜದ ಏಳಿಗೆಯಾಗಿದೆ. ಅದಕ್ಕೆ ಒಂದೂವರೆ ವರ್ಷದಿಂದ ನಿರಂತರವಾಗಿ ನಡೆದುಕೊಂಡು ಬಂದ ಕಾರ್ಯಕ್ರಮಗಳ ಅದ್ದೂರಿತನ ಹಾಗೂ ಮಂಗಳೋತ್ಸವ ವೈಭವವೇ ಸಾಕ್ಷಿ ಎಂದು ಕಾಶೀಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಹೇಳಿದರು. ಅವರು ಮಂಗಳೂರು ರಥಬೀದಿ ಶ್ರೀವೆಂಕಟರಮಣದ ಮುಂಭಾಗದಲ್ಲಿ ನಡೆದ ಮಂಗಳೋತ್ಸವದ […]

DAKSHINA KANNADA HOME

*ಕೈಗೊಂಡ ಕೆಲಸದಲ್ಲಿ ಬದ್ಧತೆ, ವಿತ್ತೀಯ ಸಮಗ್ರತೆ ಮತ್ತು ಹೊಣೆಗಾರಿಕೆ ಸರಿಯಾಗಿ ದ್ದಲ್ಲಿ ಸಮಾಜವು ನಮ್ಮ ಬೆನ್ನೆಲುಬಾಗಿ ನಿಲ್ಲುತ್ತದೆ.ಮೈಕಲ್ ಡಿ’ಸೋಜಾ**

ಮಂಗಳೂರು. ಜ.12 : ಅಭಯ ಫ್ರೆಂಡ್ಸ್‌ ಟ್ರಸ್ಟ್‌ನ ಉದ್ಘಾಟನಾ ಸಮಾರಂಭವನ್ನು ರವಿವಾರದಂದು ಹಮ್ಮಿಕೊಳ್ಳಲಾಗಿತ್ತು ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ, ಮಹಾದಾನಿ ಮತ್ತು ಸಮಾಜಸೇವಕ ಶ್ರೀಯುತ ಮೈಕಲ್ ಡಿ. ಸೋಜಾರವರು, ಅಭಯ ಫ್ರೆಂಡ್ಸ್ ಟ್ರಸ್ಟನ್ನು ಉದ್ಘಾಟಿಸಿದರು. ನಂತರ ಮಾತನಾಡಿದವರು ಮಂಗಳೂರು ಕಳೆದ ಆರು ವರ್ಷಗಳಿಂದ ಸಮಾನ ಮನಸ್ಕರಾಗಿದ್ದು, ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡ 15 ಮಿತ್ರರು ‘ಅಭಯ ಫ್ರೆಂಡ್ಸ್’ ಎಂಬ ಸಂಘಟನೆಯ ಹೆಸರಿನಲ್ಲಿ ತಮ್ಮ ಆದಾಯದಲ್ಲಿ ಸ್ವಲ್ಪ ಧನವನ್ನು ಸಮಾಜಸೇವೆಗಾಗಿ ಮೀಸಲಿಟ್ಟು, ಅನೇಕ ಸಮಾಜಮುಖಿ ಕೆಲಸಗಳನ್ನು ಕೈಗೊಳ್ಳುತ್ತಿದ್ದು, ಪ್ರಸ್ತುತ […]

DAKSHINA KANNADA HOME

ಜ.12-16;ಆಳ್ವಾಸ್‌ನಲಿ ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಕೂಟ *85ನೇ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್2026

ಮಂಗಳೂರು,ಜ.11;ಜನವರಿ 12ರಿಂದ16 ರವರೆಗೆ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ೮೫ನೇ ಅಖಿಲ ಭಾರತಪುರುಷ ಹಾಗೂ ಮಹಿಳೆಯರ ಅಂತರ್‌ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನ್ನು ಆಯೋಜಿಸಲಾಗಿದೆ ಎಂದುಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಕ್ರೀಡಾಕೂಟವು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದ್ದು, ಕ್ರೀಡಾಕೂಟದಲ್ಲಿ ದೇಶದ 312ಕ್ಕೂ ಅಧಿಕ ವಿಶ್ವವಿದ್ಯಾಲಯಗಳ 4288 ಅಥ್ಲೀಟ್‌ಗಳು ಹಾಗೂ ಸುಮಾರು 1000 ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ. ಜ.12 […]