Month: February 2026

DAKSHINA KANNADA HOME

*ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಮಹಿಳಾ ವೈಭವ’ಕ್ಕೆ :ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೈಲಿ ಚಾಲನೆ*

ಮಂಗಳೂರು: ಮಹಿಳೆಯರು ಸ್ವಸಹಾಯ ಗುಂಪು ರಚಿಸುವ ಬಗ್ಗೆ ಹೆಚ್ಚು ಆಸಕ್ತಿ ವಹಿಸಿ ಸ್ವಾವಲಂಬನೆಯ ಜೀವನಕ್ಕೆ ಬೇಕಾದ ಸೂಕ್ತ ತರಬೇತಿ ಪಡೆಯಬೇಕಿದೆ. ಪ್ರಸಕ್ತ ಕಾಲಕ್ಕೆ ಅನುಕೂಲವಾಗುವ ಎಐ ‘ಕೌಶಲದ ಮಾಹಿತಿಯನ್ನು ಪಡೆದು ಜೀವನದಲ್ಲಿ ಸಾಧನೆ ಮಾಡಲು ದಾರಿ ಕಂಡುಕೊಳ್ಳಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೈಲಿ ಅಭಿಪ್ರಾಯಪಟ್ಟರು. ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ ‘ಮಹಿಳಾ ವೈಭವ’ ಕಾರ್ಯಕ್ರಮಕ್ಕೆ ಮಂಗಳೂರು వి.వి. ಕಾಲೇಜಿನ ಮೈದಾನದಲ್ಲಿ […]

DAKSHINA KANNADA HOME LATEST NEWS

ವಿಟ್ಲ: ವಕೀಲರ ಮನೆಯಲ್ಲಿ ಕಳವು

ವಿಟ್ಲ: ಇಲ್ಲಿನ ಒಕ್ಕೆತ್ತೂರು ರೋಯಲ್ ವಿಲ್ಲಾ ಸಮೀಪ ವಕೀಲರೊಬ್ಬರ ಮನೆಯಲ್ಲಿ ಕಳವು ನಡೆದಿದೆ. ವಕೀಲೆ ಸಫಿಯಾ ನೌಫಲ್ ಅವರ ಮನೆಯಲ್ಲಿ ಘಟನೆ ನಡೆದಿದೆ. ಮನೆಮಂದಿ ಎಲ್ಲ ಒಂದು ತಿಂಗಳ ಹಿಂದೆ ವಿದೇಶಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮುಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯ ಒಳಗಡೆ ಇದ್ದ ಕಪಾಟನ್ನು ಹುಡುಕಾಟ ನಡೆಸಿ, ಅಲ್ಲಿ ಏನೂ ಸಿಗದ ಕಾರಣ ವಕೀಲರಿಗೆ ಸಂಬಂಧಪಟ್ಟ ಕೆಲ ದಾಖಲೆಗಳನ್ನು ಕೊಂಡೊಯ್ದಿದ್ದಾರೆ. ಈ ಘಟನೆ ಸ್ಥಳೀಯರ ಗಮನಕ್ಕೆ ಬಂದಿದ್ದು, ಅವರು ಮನೆಯವರಿಗೆ ಮಾಹಿತಿ […]

HOME LATEST NEWS NATIONAL

2026–27ನೇ ಸಾಲಿನ ಬಜೆಟ್‌: ಏನೆಲ್ಲಾ ಇಳಿಕೆ ಮತ್ತು ಏರಿಕೆ…

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಿನ್ನೆ ಸತತ 9ನೇ ಬಾರಿ ಬಜೆಟ್‌ ಮಂಡಿಸಿದ್ದಾರೆ. 2026–27ನೇ ಸಾಲಿನ ಬಜೆಟ್‌ ಅನ್ನು 1 ಗಂಟೆ 25 ನಿಮಿಷದಲ್ಲಿ ಓದಿ ಮುಗಿಸಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಯಾವುದೆಲ್ಲ ಇಳಿಕೆ ಮತ್ತು ಏರಿಕೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ.. ಇಳಿಕೆ ಚರ್ಮದ ಆಮದು ಸುಂಕ ಇಳಿಕೆ ಮಾಡಲಾಗಿದ್ದು, ಪಾದರಕ್ಷೆ ಸೇರಿ ಚರ್ಮದ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ ಸಮುದ್ರ ಆಹಾರ ಮೈಕ್ರೋ ಓವನ್‌ ಮೇಕ್‌ ಇನ್‌ ಇಂಡಿಯಾ ಅಡಿ ತಯಾರಾಗುವ ಟ್ಯಾಬ್ಲೆಟ್ […]

DAKSHINA KANNADA HOME

ಪುತ್ತೂರು: ನೆಟ್ಟಣಿಗೆ ಮುಡ್ನೂರಿನಲ್ಲಿ ಮಹಿಳಾ ಕಾಂಗ್ರೆಸ್ ಸಭೆ

ಪುತ್ತೂರು: ಕಾಂಗ್ರೆಸ್ ನ ನೆಟ್ಟಣಿಗೆ ಮೂಡ್ನೂರು ವಲಯದ ಮಹಿಳಾ ಘಟಕದ ಸಭೆ ನಿನ್ನೆ  ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಪುತ್ತೂರಿನ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಹಾಗೂ ಪುತ್ತೂರಿನ ಅಭಿವೃದ್ಧಿ ಬಗ್ಗೆ ಶಾಸಕರು ಬಿಡುಗಡೆಗೊಳಿಸಿದ ಅನುದಾನ, ಹಾಗೆಯೇ ಶಾಸಕರ ಅವಧಿಯಲ್ಲಿ ಮಹಿಳಾ ಕಾಂಗ್ರೆಸನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಬೂತ್ ಅಧ್ಯಕ್ಷರುಗಳ ನೇಮಕ, ನರೇಗಾ ಹಕ್ಕೊತ್ತಾಯ ಪಾದಯಾತ್ರೆಯ ಯಶಸ್ವಿಗೊಳಿಸುವ ವಿಚಾರ, ಹಾಗೆಯೇ ಜಿಲ್ಲಾ ಹಾಗೂ ನಗರ ಪಂಚಾಯತ್ ಚುನಾವಣೆಗೆ ಸೂಕ್ತ ಮಹಿಳಾ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ […]

DAKSHINA KANNADA HOME

*ಅಭಿವೃದ್ಧಿಯಲ್ಲಿ ಹೊಸ ಭರವಸೆ ಮೂಡಿಸಿದ ಕೇಂದ್ರ ಬಜೆಟ್:- ಶಾಸಕ ಕಾಮತ್*

ಮಂಗಳೂರು : ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2026ರ ಕೇಂದ್ರ ಬಜೆಟ್ ಭವಿಷ್ಯದ ಭಾರತದ ಅಭಿವೃದ್ಧಿಯಲ್ಲಿ ಹೊಸ ಭರವಸೆ ಮೂಡಿಸಿರುವ ದೂರದೃಷ್ಟಿತ್ವದ ಬಜೆಟ್ ಎಂದು ಮಂಗಳೂರು ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರು ಪ್ರತಿಕ್ರಿಯಿಸಿದರು. ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು, ನಾಗರಿಕರ ಆಶಯಗಳನ್ನು ಈಡೇರಿಸಲು ಮತ್ತು ಸಂಪನ್ಮೂಲಗಳ ಸಾರ್ವತ್ರಿಕ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ‘ಮೂರು ಕರ್ತವ್ಯ’ ಎಂಬ ವ್ಯವಸ್ಥಿತ ಚೌಕಟ್ಟನ್ನು ಪರಿಚಯ ಮಾಡಿದೆ. ಈ ಮೂರು ಕರ್ತವ್ಯಗಳು ರೈತರು, ಯುವಕರು, ಮಹಿಳೆಯರು, ಹಿಂದುಳಿದ ವರ್ಗದವರು ಮತ್ತು ಪ್ರತಿ ಪ್ರದೇಶಕ್ಕೆ […]

DAKSHINA KANNADA HOME

*ಕಾಂಗ್ರೆಸ್ ಹಿರಿಯ ನಾಯಕರ ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಬೇಟಿ*

ಬಂಟ್ವಾಳ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೇಂದ್ರದ ಮಾಜಿ ಸಚಿವರಾದ ಬಿ ಜನಾರ್ದನ ಪೂಜಾರಿಯವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಹಾಗೂ ಮಾಜಿ ಕೇಂದ್ರ ಸಚಿವರಾದ ಎಂ.ವೀರಪ್ಪ ಮೊಯ್ಲಿ ಭೇಟಿ ಬಂಟ್ವಾಳದ ಪೂಜಾರಿಯವರ ನಿವಾಸದಲ್ಲಿ ನಡೆಯಿತು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದ ಸಚಿವರಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದ ಮೊಯ್ಲಿ ಹಾಗೂ ಕೇಂದ್ರದ ಪ್ರಭಾವಿ ಸಚಿವರಾಗಿ ಜನಪ್ರಿಯರಾಗಿದ್ದ ಜನಾರ್ದನ ಪೂಜಾರಿ ಪ್ರಭಾವಿ ನಾಯಕರಾಗಿದ್ದವರು. ಭಾನುವಾರ ಅಪರಾಹ್ನ ಮೊಯ್ಲಿ ಅವರು ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬಳಿಕ ಉಭಯ ನಾಯಕರು […]

DAKSHINA KANNADA HOME STATE

*ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್: ಕ್ಯಾ. ಬ್ರಿಜೇಶ್ ಚೌಟ*

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ ಸಿದ್ಧಗೊಂಡ ‘ಯುವ ಶಕ್ತಿ’ ಆಧಾರಿತ ದೂರದೃಷ್ಟಿಯ ಬಜೆಟ್ ಎಂಬುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಸಂಸದರು, ಇಂದು ಮಂಡಿಸಿದ ಬಜೆಟ್‌ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಬಡವರು, ಶೋಷಿತ […]

HOME

*ಗಾರ್ಡಿಯನ್ ಏಂಜಲ್ ಚರ್ಚ್ ನಾಗೋರಿ ನಲ್ಲಿ ಪೋಲಿಸ್ ಜನಸಂಪರ್ಕ ಸಭೆ*

ಮಂಗಳೂರು. : ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ), ಆಂಜೆಲೊರ್ ಘಟಕ, ಗಾರ್ಡಿಯನ್ ಏಂಜಲ್ ಚರ್ಚ್, ನಾಗೋರಿ, ಮಂಗಳೂರು, ಇದರ ಮುಂದಾಳುತ್ವದಲ್ಲಿ ಸಾಮಾಜಿಕ ಅಭಿವೃದ್ಧಿ ಆಯೋಗ ಮತ್ತು ನೀತಿ ಹಾಗೂ ಶಾಂತಿ ಆಯೋಗದ ಸಹಯೋಗದೊಂದಿಗೆ ಫೆಬ್ರವರಿ 1, 2026ರಂದು ಗಾರ್ಡಿಯನ್ వింజలా ಚರ್ಚ್ ಸಭಾಭವನದಲ್ಲಿ ಪೋಲಿಸ್ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಅಂಜೆಲೊರ್ ಧರ್ಮಕ್ಷೇತ್ರದ ಪ್ರಧಾನ ಧರ್ಮಗುರುಗಳಾದ ವಂದನೀಯ ಫ್ರೆಡ್ರಿಕ್ ಮೊಂತೇರೊ, ದಕ್ಷಿಣ ವಲಯದ ಸಹಾಯಕ ಪೋಲಿಸ್ ಆಯುಕ್ತ ಕುಮಾರಿ ವಿಜಯಕ್ರಾಂತಿ, ಮಂಗಳೂರು ನಗರ ಪೋಲಿಸ್ ಠಾಣೆಯ […]

DAKSHINA KANNADA HOME

*ವಿಕಸಿತ ಭಾರತಕ್ಕೆ ಭದ್ರ ತಳಹದಿ:ನಳಿನ್‌ಕುಮಾರ್ ಕಟೀಲ್*

ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಬಜೆಟ್ ಮಂಡನೆಯಾಗಿದೆ. ಎಂದು ಮಾಜಿ ಸಂಸದ -ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ ತೆಂಗಿನಕಾಯಿ, ಕೋಕೋ ಬೆಳೆಗಳಿಗೆ ಆರ್ಥಿಕ ಬೆಂಬಲ ನೀಡುವ ಮೂಲಕ ಕೃಷಿ ಅಭಿವೃದ್ಧಿಗೆ ಉತ್ತೇಜಿಸಿರುವುದು ಕರಾವಳಿ ಭಾಗದ ಕೃಷಿಕರಿಗೆ ವರದಾನವಾಗಲಿದೆ. ಮೀನುಗಾರಿಕಾ ಕ್ಷೇತ್ರವನ್ನು ಬಲಪಡಿಸಲು ಸುಂಕ ವಿನಾಯಿತಿ, ಸಮುದ್ರ […]