Month: March 2026

DAKSHINA KANNADA HOME LATEST NEWS

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯಕ್ಕೆ ಹಾಜರಾಗದೆ ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರು ಕುಂಬಳಗೋಡು, ಗೇರುಪಾಳ್ಯ ನಿವಾಸಿ ವೆಂಕಟೇಶ್ ಡಾಬರ್ ವೆಂಕಟೇಶ್ (38) ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ತುಮಕೂರು ಜಿಲ್ಲೆಯ ತಿಪಟೂರ್ ಎಂಬಲ್ಲಿಂದ ಮಾ.4 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಮಾ.5 ರಂದು ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಸೂಕ್ತ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

DAKSHINA KANNADA HOME LATEST NEWS

ಮಂಗಳೂರು: ಭಾರತೀಯ ಸೇನೆಗೆ ಅರ್ಜಿ ಆಹ್ವಾನ

ಮಂಗಳೂರು:- ಭಾರತೀಯ ಸೇನೆಗೆ ಅಗ್ನಿವೀರ್ ಮತ್ತು ಶಾಶ್ವತ ವರ್ಗಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವೆಬ್‍ಸೈಟ್ www.joinindianarmy.nic.in ಮೂಲಕ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು. ಅಗ್ನಿವರ್ಗ ಮತ್ತು ಶಾಶ್ವತ ವರ್ಗಕ್ಕೆ ಫೆಬ್ರವರಿ 13 ರಿಂದ ಆನ್‍ಲೈನ್ ಅರ್ಜಿ ತೆರೆಯಲಾಗಿದೆ. ಜೂನ್ 1 ರಿಂದ ಜೂನ್ 15 ರವರೆಗೆ ತಾತ್ಕಾಲಿಕವಾಗಿ ಆನ್‍ಲೈನ್ ಪರೀಕ್ಷೆ ನಿಗದಿಪಡಿಸಲಾಗಿದೆ. ಅಗ್ನಿವೀರ್ ಜನರಲ್ ಡ್ಯೂಟಿ (ಜಿಡಿ) ಹುದ್ದೆಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸ್ ಆಗಿರಬೇಕು. ಐದು ವಿಷಯಗಳಲ್ಲಿ ಒಟ್ಟು 45% ಅಂಕಗಳು ಹಾಗೂ […]

DAKSHINA KANNADA HOME LATEST NEWS

ಸಿ.ಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌: KSRTC ಬಸ್ ನಿಲ್ದಾಣಗಳಲ್ಲಿ ಲೈವ್‌ ಪ್ರಸಾರ

ಮಂಗಳೂರು:- ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ. 17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ. ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾರ್ಚ್ […]

DAKSHINA KANNADA

*ಮಂಗಳೂರು-ಮೂಡುಜಪ್ಪು : ನೂತನ ಬಸ್ ಆರಂಭ*

ಮಂಗಳೂರು, ಮಾ 05 : ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ಬಸ್ಸು ನಿಲ್ದಾಣದಿಂದ ವಯಾ ಪಿವಿಎಸ್- ಮಲ್ಲಿಕಟ್ಟೆ-ಕುಡುಪು- ವಾಮಂಜೂರು-ಉಳಾಯಿಬೆಟ್ಟು ಮಾರ್ಗವಾಗಿ ಮೂಡುಜಪ್ಪುಗೆ ನೂತನ ಬಸ್ ಗುರುವಾರ ಪ್ರಾರಂಭಗೊಂಡಿತು. ನಗರದ ಕೆಎಸ್‍ಆರ್‍ಟಿಸಿ ಬಸ್ಸು ನಿಲ್ದಾಣದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಚಾಲನೆ ನೀಡಿದರು. ಸುರತ್ಕಲ್-ಫರಂಗಿಪೇಟೆ ಮತ್ತು ಆಕಾಶಭವನ- ಪಡೀಲ್‍ಗೆ ಶೀಘ್ರವೇ ಬಸ್ ಸಂಚಾರವನ್ನು ಆರಂಭಿಸುವಂತೆ ಅವರು ತಿಳಿಸಿದರು. ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಸಮಿತಿಯ ಸದಸ್ಯರು, ಮಂಗಳೂರು ವಿಭಾಗದ ಹಿರಿಯ […]

DAKSHINA KANNADA HOME

*ಸಂಘಟನೆಯೇ ಶಕ್ತಿ, ಶಿಸ್ತೇ ಅದರ ಉಸಿರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ*

ಮಂಗಳೂರು, ಮಾರ್ಚ್ 05: ಪಕ್ಷದ ಸಿದ್ಧಾಂತ ಮತ್ತು ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ನಮ್ಮ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ, ಶಿಸ್ತು ಮತ್ತು ರಾಷ್ಟ್ರಭಕ್ತಿಯೊಂದಿಗೆ ಸಾಗಲು ‘ಪ್ರಶಿಕ್ಷಣ ವರ್ಗ’ವು ಭದ್ರ ಬುನಾದಿಯಾಗಲಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಿಳಿಸಿದರು. ಪಂಡಿತ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026ರ ಭಾಗವಾಗಿ ಇಂದು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಜನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಹೊಸ ವಿಚಾರ ಹಾಗೂ ಆಲೋಚನೆಗಳೊಂದಿಗೆ […]

DAKSHINA KANNADA HOME LATEST NEWS

ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಗುಂಡು ಹೊಡೆಯುವ ಬೆದರಿಕೆ: ಆರೋಪಿ ಬಂಧನ

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಪ್ರಯತ್ನಿಸಿದ ಘಟನೆ ಪುತ್ತೂರು ನಗರದಲ್ಲಿ ನಡೆದಿದೆ. ತಕ್ಷಣ ಎಚ್ಚೆತ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಘಟನೆ ವಿವರ ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ಎಂಬವರು ಮಾ.2 ರಂದು ಪುತ್ತೂರಿನಿಂದ ಕೂರ್ನಡ್ಕಕ್ಕೆ ತನ್ನ ಕಾರಿನಲ್ಲಿ ಹೋಗುತ್ತಿದ್ದಾಗ, ಪುತ್ತೂರು ರಿಲ್ಯಾನ್ಸ್ ಮಾಲ್ ಬಳಿ, ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ ಸುಮಾರು 30 ವರ್ಷ ಪ್ರಾಯದ ವ್ಯಕ್ತಿಯೊಬ್ಬ ಪಿರ್ಯಾದಿದಾರರ ಕಡೆಗೆ ಪಿಸ್ತೂಲ್ ನ್ನು […]

HOME

P.A ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್

ಮಂಗಳೂರು:  ಮಂಗಳೂರು ವಿಶ್ವವಿದ್ಯಾಲಯವು 2025ನೇ ಶೈಕ್ಷಣಿಕ ವರ್ಷದ ವಿವಿಧ ಪದವಿ ಕೋರ್ಸ್‌ಗಳ ರ‍್ಯಾಂಕ್ ಪಟ್ಟಿಯನ್ನು ಪ್ರಕಟಿಸಿದೆ. ಇದರಲ್ಲಿ  ಮಂಗಳೂರು ನಗರದ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಆಯಿಷತ್ ಲುತ್‌ಫಾ ನಜಾ ಕೆ.ಎ. (ನೋಂದಣಿ ಸಂಖ್ಯೆ: U05PA22S0023) ರವರು ಬಿ.ಎಸ್‌.ಸಿ. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್) ಪದವಿ ಕೋರ್ಸ್ ನಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ಒಟ್ಟು 4550 ಅಂಕಗಳಲ್ಲಿ 4220 ಅಂಕಗಳನ್ನು ಪಡೆದು ಶೇಕಡ 92.75 ಸಾಧನೆ ಮಾಡಿದ್ದು, 9.56 ಸಿಜಿಪಿಎ (CGPA) […]

HOME UDUPI

ಮಧ್ಯಪ್ರಾಚ್ಯದಲ್ಲಿ ಶಾಂತಿಗಾಗಿ ಮಾ.8 ರಂದು ವಿಶೇಷ ಪ್ರಾರ್ಥನೆ ಸಲ್ಲಿಸಿ: ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ

ಉಡುಪಿ: ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ಎಂದು ಕರೆ ನೀಡಲಾಗಿದ್ದು ಅದರಂತೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದಲ್ಲಿ ಮಾರ್ಚ್ 8 ರಂದು ಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಕ್ರೈಸ್ತ ಸಮುದಾಯಕ್ಕೆ ಮನವಿ ಮಾಡಿದ್ದಾರೆ. ಯುದ್ಧ ಮತ್ತು ಅಸ್ಥಿರತೆಯಿಂದ ಉಂಟಾಗುತ್ತಿರುವ ಮಾನವೀಯ ದುಃಖವು ವಿಶ್ವಮಾನವ ಕುಟುಂಬಕ್ಕೆ ಆಳವಾದ ಗಾಯವನ್ನುಂಟುಮಾಡುತ್ತಿದೆ. […]

DAKSHINA KANNADA HOME LATEST NEWS

ಇಂದು ಮಂಗಳೂರಿನಿಂದ ಗಲ್ಫ್‌ ರಾಷ್ಟ್ರಗಳಿಗೆ ತೆರಳುವ ವಿಮಾನಗಳು ರದ್ದು

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಮಾ.5ರಂದು ಮಂಗಳೂರು-ದೋಹಾ (ಐಎಕ್ಸ್ 821), ದೋಹಾ – ಮಂಗಳೂರು (ಐಎಕ್ಸ್ 822), ಮಂಗಳೂರು-ದುಬೈ (ಐಎಕ್ಸ್ 831), ದುಬೈ-ಮಂಗಳೂರು (ಐಎಕ್ಸ್ 832), ಮಂಗಳೂರು – ದುಬೈ (ಐಎಕ್ಸ್ 813), ಮಾ.6ರ ದುಬೈ-ಮಂಗಳೂರು (ಐಎಕ್ಸ್ 814), ಮಾ5ರ ಮಂಗಳೂರು-ಬಹರೇನ್(ಐಕ್ಸ್ 841), ಮಾ.6ರ ಬಹರೇನ್-ಮಂಗಳೂರು (ಐಎಕ್ಸ್ 842), ಮಾ.5ರ ಮಂಗಳೂರು-ಕುವೈತ್ (ಐಎಕ್ಸ್ 851), ಮಾ.6ರ ಕುವೈತ್-ಮಂಗಳೂರು (ಐಎಕ್ಸ್ 852), ಮಾ.5ರ ಮಂಗಳೂರು-ದಮ್ಮಾಮ್ (ಐಎಕ್ಸ್ 847), ಮಾ.6ರ ದಮ್ಮಾಮ್-ಮಂಗಳೂರು (ಐಎಕ್ಸ್ 848), ಮಾ.5ರ ಮಂಗಳೂರು-ಅಬುಧಾಬಿ (ಐಎಕ್ಸ್ 815), […]

DAKSHINA KANNADA HOME

*ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು: ಅತ್ಯಂತ ಹಿರಿಯ ನಾಗರಿಕ ವ್ಯಕ್ತಿಯ ಅಂಗಾಂಗ ದಾನ *

ಮಂಗಳೂರು: ಮಾ.04: ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ 65 ವರ್ಷ ಪ್ರಾಯದ ವ್ಯಕ್ತಿಯೊಬ್ಬರ ಅಂಗಾಂಗ ದಾನ ಪ್ರಕ್ರಿಯೆ ನಡೆದಿದ್ದು, ಇದು ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ಹಿರಿಯ ನಾಗರಿಕರೊಬ್ಬರು ಮಾಡಿದ ಅಂಗಾಂಗ ದಾನ ಎಂಬುದಾಗಿ ಗುರುತಿಸಲ್ಪಟ್ಟಿದೆ. ಮಂಗಳೂರಿನ ಬಜಪೆ ಮೂಲದ ದಯಾಕರ ಕೋಟ್ಯಾನ್ ಅವರು ಕೋಲಾರದಲ್ಲಿ ವಾಸಿಸುತ್ತಿದ್ದು, ಫೆಬ್ರವರಿ 22 ರಂದು ಕೋಲಾರದ ಮಾಲೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ಅವರನ್ನು ನರಶಸ್ತ್ರಚಿಕಿತ್ಸೆ ಮತ್ತು ಸಂಕೀರ್ಣ ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ […]