Month: March 2026

DAKSHINA KANNADA

*ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಅರ್ಥಪೂರ್ಣ ಸಂವಾದಾತ್ಮಕ ವಿಚಾರ ಸಂಕಿರಣ*

ಮಂಗಳೂರು: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿ (SSVP) ಮಂಗಳೂರು ಕೇಂದ್ರ ಮಂಡಳಿ ಹಾಗೂ ಬೆಂದೂರು ಕಾನ್ಫರೆನ್ಸ್‌ನ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಬೆಂದೂರು ಚರ್ಚ್ ಸಭಾಂಗಣದಲ್ಲಿ ವಿಶೇಷ ಸಂವಾದಾತ್ಮಕ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವು ಮಂಗಳೂರು ಕೇಂದ್ರ ಮಂಡಳಿಯ ಆಧ್ಯಾತ್ಮಿಕ ಸಲಹೆಗಾರರಾದ ವಂದನೀಯ ಫಾದರ್ ಫ್ಲೇವಿಯನ್ ಲೋಬೊ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಸುಮಾರು 100ಕ್ಕೂ ಹೆಚ್ಚು ಪದಾಧಿಕಾರಿಗಳು ಮತ್ತು ಸದಸ್ಯರು ಈ ಕಾರ್ಯಕ್ರಮ ದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಮಂಗಳೂರು ಕೇಂದ್ರ ಮಂಡಳಿಯ ಆಧ್ಯಾತ್ಮಿಕ ಸಲಹೆಗಾರರಾದ ವಂದನೀಯ ಫಾದರ್ […]

COMMUNITY NEWS HOME

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

ಮಂಗಳೂರು: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿ (SSVP) ಮಂಗಳೂರು ಕೇಂದ್ರ ಮಂಡಳಿ ಮತ್ತು ಬೆಂದೂರು ಕಾನ್ಫರೆನ್ಸ್‌ನ ಸಹಯೋಗದೊಂದಿಗೆ ಇತ್ತೀಚೆಗೆ ಬೆಂದೂರು ಚರ್ಚ್ ಸಭಾಂಗಣದಲ್ಲಿ ಅರ್ಥಪೂರ್ಣ ಸಂವಾದಾತ್ಮಕ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 10:30ಕ್ಕೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಸುಮಾರು 100 ಮಂದಿ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಮಂಗಳೂರು ಕೇಂದ್ರ ಮಂಡಳಿಯ ಆಧ್ಯಾತ್ಮಿಕ ಸಲಹೆಗಾರರಾದ ವಂದನೀಯ ಫಾದರ್ ಫ್ಲೇವಿಯನ್ ಲೋಬೊ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು ಮತ್ತು ಶ್ರೀ ಜ್ಯೊ ಕುವೆಲ್ಹೊ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. […]

DAKSHINA KANNADA HOME LATEST NEWS

ಗರ್ಭಕಂಠದ ಕ್ಯಾನ್ಸ‌ರ್ ತಡೆಗೆ ಹೆಣ್ಣುಮಕ್ಕಳಿಗೆ HPV ಲಸಿಕಾ ಅಭಿಯಾನ

ಮಂಗಳೂರು: ಗರ್ಭಕಂಠದ ಕ್ಯಾನ್ಸರ್ ನಮ್ಮ ದೇಶದಲ್ಲಿ ಮಾತ್ರವಲ್ಲದೆ ಜಾಗತಿಕವಾಗಿಯೂ ಸಾರ್ವಜನಿಕ ಆರೋಗ್ಯದ ಒಂದು ಮಹತ್ವಪೂರ್ಣ ಕಾಳಜಿಯಾಗಿದೆ. ಇದು ಹೂಮನ್ ಪ್ಯಾಪಿಲೋಮಾ ವೈರಸ್ (HPV) ನಿಂದ ಉಂಟಾಗುತ್ತದೆ. ಗರ್ಭಕಂಠದ ಕ್ಯಾನ್ಸರ್ ಲಸಿಕೆಯಿಂದ ತಡೆಯಬಹುದಾದ ಏಕೈಕ ಕ್ಯಾನ್ಸರ್ ಇದಾಗಿದೆ. ಗರ್ಭಕಂಠದ ಕ್ಯಾನ್ಸ‌ರ್ ತಡೆಗಟ್ಟುವ ಉದ್ದೇಶದಿಂದ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯವು ರಾಷ್ಟ್ರಮಟ್ಟದಲ್ಲಿ ದಿನಾಂಕ: 28ನೇ ಫೆಬ್ರವರಿ 2026 ರಂದು 14 ವರ್ಷ ವಯಸ್ಸಿನ (14 ವರ್ಷ ಪೂರ್ಣಗೊಂಡು 15 ವರ್ಷ ಪೂರ್ಣವಾಗದ) ಹೆಣ್ಣುಮಕ್ಕಳಿಗೆ HPV ಲಸಿಕಾ […]

HOME

ಮಂಗಳೂರು: ರೋವಿನಾ ಶ್ಯಾರನ್ ಸೋನ್ಸ್‌ಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ

ಮಂಗಳೂರು: ಡಾ| ರೋವಿನಾ ಶ್ಯಾರನ್ ಸೋನ್ಸ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ‘ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿನ ಆಯ್ದ (ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳು) ಐಟಿಇಎಸ್ ಕಂಪನಿಗಳಲ್ಲಿ ಆರೋಗ್ಯ ಮತ್ತು ಕ್ಷೇಮ ಕಾರ್ಯಕ್ರಮಗಳ ಉದ್ಯೋಗಿಗಳ ಉತ್ಪಾದಕತೆಯ ಮೇಲೆ ಇರುವ ಪರಿಣಾಮ: ಒಂದು ಅಧ್ಯಯನ’ (Impact of Health and Wellness Programs on Employee Productivity in Select ITES Companies: A Study in the Coastal Districts of Karnataka) ವಿಷಯದ ಮೇಲೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರ್ […]

DAKSHINA KANNADA HOME

*ಮಂಗಳೂರು ನಗರದ ಬಸ್ ಸಂಚಾರ ಸಮಸ್ಯೆಗೆ ಮುಕ್ತಿ ನೀಡಿ: ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಆಗ್ರಹ*

ಬೆಂಗಳೂರು: ಮಂಗಳೂರು ನಗರ ವ್ಯಾಪ್ತಿಯ ಹಲವು ಭಾಗಗಳಲ್ಲಿ ಸಿಟಿ ಬಸ್‌ಗಳು ನಿಗದಿತ ಸ್ಥಳಗಳಿಗೆ ತೆರಳದೆ ಸಾರ್ವಜನಿಕರು ಎದುರಿಸುತ್ತಿರುವ ತೀವ್ರ ಸಮಸ್ಯೆಯನ್ನು ಶಾಸಕ ವೇದವ್ಯಾಸ ಕಾಮತ್ ಅವರು ರಾಜ್ಯ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. ಸಾರ್ವಜನಿಕರ ಸಾರಿಗೆ ಸಮಸ್ಯೆಗೆ ಕೂಡಲೇ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದರು. ಮಂಗಳೂರು ನಗರದ ಕೆಲವು ಸಿಟಿ ಬಸ್ ಗಳು ಆರ್ಥಿಕ ಕಾರಣ ನೀಡಿ ಒಂದಷ್ಟು ಪ್ರದೇಶಗಳಿಗೆ ಸೇವೆಯನ್ನು ಸೀಮಿತಗೊಳಿಸುವುದು, ಟ್ರಿಪ್ ಕಡಿತಗೊಳಿಸುವುದು ಮೊದಲಾದ ಕಾರಣಗಳಿಗೆ ಅಲ್ಲಿ ಸರ್ಕಾರಿ ಬಸ್ ಗಳನ್ನು ಹಾಕಲಾಗಿತ್ತು. ಆದರೆ […]

DAKSHINA KANNADA HOME

*ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ ಹೆಸರಿನಲ್ಲಿ ಭಾರಿ ಅವ್ಯವಹಾರ: ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಗಂಭೀರ ಆರೋಪ*

ಮಂಗಳೂರು: ಮಾ. 24: ಪ್ರವಾಸಿ ವಾಹನಗಳಲ್ಲಿ ‘ಪ್ಯಾನಿಕ್ ಬಟನ್’ ಅಳವಡಿಕೆಯನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ಆದೇಶದ ಹಿಂದೆ ಭಾರಿ ಅವ್ಯವಹಾರ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಗಂಭೀರ ಆರೋಪ ಮಾಡಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಆನಂದ ಕೆ., ಈ ಸಾಧನವು ತಾಂತ್ರಿಕವಾಗಿ ವಿಫಲವಾಗಿದ್ದು, ಕೇವಲ ಹಣ ಮಾಡುವ ದಂಧೆಯಾಗಿ ಮಾರ್ಪಟ್ಟಿದೆ. ಈ ಅವೈಜ್ಞಾನಿಕತೆಯನ್ನು ನಿಲ್ಲಿಸದೇ ಇದ್ದರೆ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ […]

DAKSHINA KANNADA

*ಯುವಜನತೆ ಮಹಾನ್ ವ್ಯಕ್ತಿಗಳ ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು-ಮಮತಾ ಗಟ್ಟಿ*

ಮಂಗಳೂರು, ಮಾ.24 : ದೇವರ ದಾಸಿಮಯ್ಯ ಅವರು ವಚನ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸರ್ಕಾರವು ಮಹನೀಯರ ಜಯಂತಿಗಳನ್ನು ಆಚರಿಸುತ್ತಿದ್ದು, ಈ ಬಗ್ಗೆ ಯುವಜನರು ಜಯಂತಿಯ ಸಂದೇಶಗಳನ್ನು ತಿಳಿದುಕೊಳ್ಳಬೇಕು. ಯುವಜನತೆ ಜಯಂತಿ ಆಚರಣೆ ವಿಚಾರಗಳನ್ನು ತಿಳಿದುಕೊಳ್ಳುವ ಜೊತೆಗೆ ಮಹಾನ್ ವ್ಯಕ್ತಿಗಳ ವಿಚಾರಧಾರೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ಸೋಮವಾರ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು […]

DAKSHINA KANNADA HOME LATEST NEWS

ವಿಟ್ಲ: KSRTC ಬಸ್- ಲಾರಿ ಮಧ್ಯೆ ಅಪಘಾತ

ವಿಟ್ಲ: ವಿಟ್ಲ- ಪೆರುವಾಯಿ ಸಂಪರ್ಕಿಸುವ ಮುಳಿಯದ ದಂಬೆಯಲ್ಲಿ KSRTC ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತ ಉಂಟಾಯಿತು. ಘಟನೆಯಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ತರಚಿದ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

DAKSHINA KANNADA

*ಅಕ್ರಮ-ಸಕ್ರಮ ಜಮೀನಿನ ಅರಣ್ಯ–ಕಂದಾಯ ಭೂ ಗಡಿ ಪ್ಲಾಟಿಂಗ್ ಮಾಡುವಂತೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಆಗ್ರಹ*

ಬೆಂಗಳೂರು: ಕರಾವಳಿ ಜಿಲ್ಲೆಗಳ ರೈತರು ಎದುರಿಸುತ್ತಿರುವ ಅರಣ್ಯ ಮತ್ತು ಕಂದಾಯ ಭೂಮಿಯ ಗಡಿ ವಿವಾದವನ್ನು ತಕ್ಷಣವೇ ಬಗೆಹರಿಸಿ, ಜಮೀನಿನ ಪ್ಲಾಟಿಂಗ್ (ಪೋಡಿ) ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಪುತ್ತೂರು ಶಾಸಕ ಕಿಶೋರ್ ಕುಮಾರ್ ಅವರು ವಿಧಾನ ಪರಿಷತ್ತಿನ ಅಧಿವೇಶನ ದಲ್ಲಿ ಸರ್ಕಾರವನ್ನು ಒತ್ತಾಯಿಸಿದರು. ಅಧಿವೇಶನದಲ್ಲಿ ಅರಣ್ಯ ಸಚಿವರ ಉತ್ತರಕ್ಕೆ ಪ್ರತಿಯಾಗಿ ಮಾತನಾಡಿದ ಶಾಸಕರು, “ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ದಶಕಗಳಿಂದ ಕೃಷಿ ಮಾಡುತ್ತಿರುವ ರೈತರಿಗೆ ಬಗರ್ ಹುಕುಂ ಸಮಿತಿಯ ಮೂಲಕ ಹಕ್ಕುಪತ್ರ ನೀಡಲಾಗಿದ್ದರೂ, ಅರಣ್ಯ ಮತ್ತು ಕಂದಾಯ ಭೂಮಿಯ […]

DAKSHINA KANNADA

*ಜೇನು ನೊಣ ಕಡಿತಕ್ಕೆ ಬಲಿಯಾದ ಬಾಲಕಿಯ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಹಸ್ತಾಂತರ: ಕೊಟ್ಟ ಮಾತಿನಂತೆ ನಡೆದ ಶಾಸಕ ಅಶೋಕ್ ರೈ*

ಪುತ್ತೂರು: ಸಾರ್ವಜನಿಕರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವ ಮೂಲಕ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ. ಕಳೆದ ಕೆಲವು ತಿಂಗಳ ಹಿಂದೆ ಜೇನು ನೊಣಗಳ ದಾಳಿಯಿಂದ ಮೃತಪಟ್ಟಿದ್ದ ಬಾಲಕಿ ಜಿಶಾ ಅವರ ಕುಟುಂಬಕ್ಕೆ ಶಾಸಕರು ನೀಡಿದ್ದ ಭರವಸೆಯಂತೆ ಸರ್ಕಾರದಿಂದ ₹5 ಲಕ್ಷ ಮೊತ್ತದ ಪರಿಹಾರವನ್ನು ಕೊಡಿಸಿದ್ದಾರೆ. ಪುತ್ತೂರಿನ ವಿವೇಕಾನಂದ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಜಿಶಾ, ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಸೆಡಿಯಾಪು ಎಂಬಲ್ಲಿ ಜೇನು ನೊಣಗಳ ದಾಳಿಗೆ ಒಳಗಾಗಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿ […]