*ಕಾರ್ಯಕರ್ತನ ಮನೆಗೆ ತಡರಾತ್ರಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ: ಮಾನವೀಯತೆಗೆ ಸಾಕ್ಷಿಯಾದ ಶಾಸಕರ ನಡೆಗೆ*
ಪುತ್ತೂರು: ಜನಪ್ರತಿನಿಧಿಯೊಬ್ಬರು ತನ್ನ ಕಾರ್ಯಕರ್ತರ ಸುಖ-ದುಃಖಗಳಿಗೆ ಹೇಗೆ ಸ್ಪಂದಿಸಬೇಕು ಎಂಬುದಕ್ಕೆ ಪುತ್ತೂರು ಶಾಸಕ ಅಶೋಕ್ ರೈ ಅವರು ಮತ್ತೊಮ್ಮೆ ಮಾದರಿಯಾಗಿದ್ದಾರೆ. ಪಾಣಾಜೆ ಗ್ರಾಮದ ಯುವ ಕಾಂಗ್ರೆಸ್ ಮುಖಂಡ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಶ್ರೀಪ್ರಸಾದ್ ಅವರ ಮನೆಗೆ ತಡರಾತ್ರಿ ಭೇಟಿ ನೀಡಿ ಆರೋಗ್ಯ ವಿಚಾರಿಸುವ ಮೂಲಕ ಶಾಸಕರು ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಮಾ.19 ರಂದು ಪಾಣಾಜೆ ಗ್ರಾಮದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ದಲ್ಲಿ ಶಾಸಕ ಅಶೋಕ್ ರೈ ಅವರು ಪಾಲ್ಗೊಂಡಿದ್ದರು. ಸಂಜೆ 4 […]











