Month: May 2026

DAKSHINA KANNADA HOME LATEST NEWS

ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಮಂಗಳೂರು: ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರು ಬರೆದಿರುವ ‘ವಿಂಚ್ಣಾರ್ ಕಾಣಿಯೊ’ ಪುಸ್ತಕದ ಲೋಕಾರ್ಪಣೆ ಸಮಾರಂಭವು 2026ರ ಮೇ 10, ಭಾನುವಾರ ಸಂಜೆ 5:00 ಗಂಟೆಗೆ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಸಹೋದಯ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಮತ್ತು ಕೊಂಕಣಿ ಸಲಹಾ ಸಮಿತಿ, ಸಾಹಿತ್ಯ ಅಕಾಡೆಮಿ, ಹೊಸ ದೆಹಲಿಯ ಸಂಚಾಲಕರಾದ ಶ್ರೀ ಮೆಲ್ವಿನ್ ರೊಡ್ರಿಗಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕೃತಿಯು […]

HOME INETRNATIONAL LATEST NEWS

ಶಾರ್ಜಾದಲ್ಲಿ ಭೀಕರ ಅಪಘಾತ: ಮೂಡಬಿದ್ರೆ ಮೂಲದ 5 ವರ್ಷದ ಬಾಲಕಿ ಕೊನೆಯುಸಿರು

ಶಾರ್ಜಾ: ಶಾರ್ಜಾ- ದುಬೈ ಬಾರ್ಡರ್ ನ ಅನ್ಸಾರ್ ಮಾಲ್ ಬಳಿ ಭಾನುವಾರ ರಾತ್ರಿ ನಡೆದ ಕಾರು ಅಪಘಾತದಲ್ಲಿ ಮೂಡುಬಿದಿರೆ ಸಮೀಪದ ಶಿರ್ತಾಡಿ ಮೂಲದ ಬಾಲಕಿಯೋರ್ವಳು ಮೃತಪಟ್ಟಿದ್ದಾಳೆ. ಶಿರ್ತಾಡಿಯ ದಿ.ಟಿ.ಆಲಿಯಬ್ಬ ಅವರ ಪುತ್ರ ಹಕೀಮ್ ಎಂಬವರ ಪುತ್ರಿ ಫಾತಿಮಾ ಅನಿಹಾ (5) ಈ ಅಪಘಾತದಲ್ಲಿ ಮೃತಪಟ್ಟ ಬಾಲಕಿ.< ಹಕೀಮ್ ಅವರು ಶಾರ್ಜಾದಲ್ಲಿ ಉದ್ಯೋಗದಲ್ಲಿದ್ದು ಅವರ ಕುಟುಂಬ ಕೂಡಾ ಅಲ್ಲೇ ವಾಸವಾಗಿದ್ದಾರೆ. ಭಾನುವಾರ ಶಾಪಿಂಗ್ ಮುಗಿಸಿ ವಾಪಾಸ್ ಬಂದು ತಮ್ಮ ಕಾರಲ್ಲಿ ಕೂರಲು ಸಿದ್ಧರಾದಾಗ ಹಿಂದಿನಿಂದ ಬಂದ ಮತ್ತೊಂದು ಕಾರು […]

LATEST NEWS

ಬಂಟರ ಯಾನೆ ನಾಡವರ ಮಾತೃ ಸಂಘ : ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್‌ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ ಅಜಿತ್ ಕುಮಾರ್ ರೈ […]

LATEST NEWS

ಎಂಸಿಸಿ ಬ್ಯಾಂಕ್ ವತಿಯಿಂದ ಗೋವಾದಲ್ಲಿ ಎರಡು ದಿನಗಳ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ವತಿಯಿಂದ ಗೋವಾದ ‘ಕೋರ್ಟ್‌ಯಾರ್ಡ್ ಬೈ ಮ್ಯಾರಿಯಟ್’ (Courtyard by Marriott) ಸಭಾಂಗಣದಲ್ಲಿ ಎರಡು ದಿನಗಳ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ದಿನೇ ದಿನೇ ಬದಲಾಗುತ್ತಿರುವ ತಾಂತ್ರಿಕ ಮತ್ತು ಆರ್ಥಿಕ ಪರಿಸ್ಥಿತಿಗಳನ್ನು ವಿಶ್ಲೇಷಿಸುವುದು ಹಾಗೂ ಅಂತರರಾಜ್ಯ ಸಹಕಾರವನ್ನು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂವಾದದ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ […]