Udupi News

National News

ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: 2026ಕ್ಕೆ ಕಾಲಿಡುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಈ

ಆಫೀಸ್‌ ಕೆಲ್ಸ ಮುಗಿದ ಮೇಲೆ ಫೋನ್‌ ಕಾಲ್-ಮೇಲ್ ಮಾಡೋ

ನವದೆಹಲಿ: ಇತ್ತೀಚೆಗೆ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಮಸೂದೆಗಳನ್ನು ಜಾರಿ ಮಾಡುವ ಮೂಲಕ  ಕಾರ್ಮಿಕರಿಗೆ ಶುಭ ಸುದ್ದಿ ನೀಡಿತ್ತು. ಇದೀಗ

SDPI ಹೆಸರಿನಲ್ಲಿ ನಿಷೇಧಿತ PFIನ ಹಿಂಬಾಗಿಲ ರಾಜಕೀಯ ಪ್ರವೇಶ:

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ

*ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ  ವಿಮಾನ

ಮಂಗಳೂರು, ನ.28: ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ

Top most stories

DAKSHINA KANNADA
ದ.ಕ. ಯುವಜನತೆಯ ಪ್ರತಿಭೆ, ವೃತ್ತಿಜೀವನ, ಉದ್ಯಮಶೀಲತೆ ಉತ್ತೇಜನಕ್ಕಾಗಿ ‘ಯುವ್ವಿಕಾಸ’ ಸಂಕಲ್ಪ: ಸಂಸದ ಕ್ಯಾ. ಚೌಟ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಮುದಾಯಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುವ, ಅವರ ಯೋಚನೆ- ಕನಸುಗಳಿಗೆ ಶಕ್ತಿ ಕೊಡುವ ಹಾಗೂ ಸಾಧ್ಯತೆಗಳನ್ನು ಅನ್ವೇಷಿಸುವ ಗುರಿಯೇ

DAKSHINA KANNADA HOME LATEST NEWS
ಯೆಯ್ಯಾಡಿಯಲ್ಲಿ ಚೂರಿ ಇರಿತಕ್ಕೊಳಗಾದ ಯುವಕ ಸಾ*ವು

ಮಂಗಳೂರು: ಜೂನ್ 6ರಂದು ಯೆಯ್ಯಾಡಿಯಲ್ಲಿ ನಡೆದ ಚೂರಿ ಇರಿತದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಕೌಶಿಕ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟರೆಂದು ತಿಳಿದು

DAKSHINA KANNADA HOME
ದ.ಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮತಗಳ್ಳತನ ವಿರುದ್ಧ ಪಂಜಿನ ಮೆರವಣಿಗೆ

ಮಂಗಳೂರು: ಮತಗಳ್ಳತನ‌ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ

DAKSHINA KANNADA
ರಾಜ್ಯದಾದ್ಯಂತ ಯುವ ಸಬಲೀಕರಣಕ್ಕಾಗಿ ಯುವ ಕಾಂಗ್ರೆಸ್ ಕಾರ್ಯಕ್ರಮ; ಮಂಜುನಾಥ ಗೌಡ

ಮಂಗಳೂರು:   ಯುವ ಜನರ ಉದ್ಯೋಗ, ಶಿಕ್ಷಣ ಹಾಗೂ ಬದುಕು ಕಟ್ಟಿಕೊಳ್ಳಲು ಯುವ ಕಾಂಗ್ರೆಸ್ ರಾಜ್ಯದಾದ್ಯಂತ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಪಕ್ಷ ಸಂಘಟನೆಯೊಂದಿಗೆ ಯುವ

HOME INETRNATIONAL LATEST NEWS NATIONAL

ಗಗನಮುಖಿಯಾದ ಚಿನ್ನದ ಬೆಲೆ: 10 ಗ್ರಾಂ ಚಿನ್ನದ ಬೆಲೆ ರೂ. 91,950

ನವದೆಹಲಿ:  ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ 10 ಗ್ರಾಂ ಚಿನ್ನದ ಬೆಲೆ ರೂ.700 ಏರಿಕೆಯಾಗಿ, ಸಾರ್ವಕಾಲಿಕ ರೂ. 91,950 ಆಗಿದೆ ಎಂದು ಅಖಿಲ ಭಾರತ ಸರಾಫ್‌ ಸಂಘ ತಿಳಿಸಿದೆ. ಇದಲ್ಲದೇ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ ಮತ್ತು ಅಮೆರಿಕದ ಆರ್ಥಿಕ

HOME LATEST NEWS STATE
*ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ*

ಬೆಂಗಳೂರು. ನ.27: ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ 60ನೇ ಘಟಿಕೋತ್ಸವದ ಅಂಗವಾಗಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ನೀಡಲಾಗಿರುವ ಡಾಕ್ಟರ್ ಆಫ್ ಲೆಟರ್ಸ್ (ಡಿ.ಲಿಟ್.) ಗೌರವ

DAKSHINA KANNADA HOME
“ಮಂಗಳೂರಿನ ಕೊಣಾಜೆ ಮಂಗಳ ಗಂಗೋತ್ರಿ ಕ್ಯಾಂಪಸ್‌ ಡಿ 3ರಂದು “ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದದ ಶತಮಾನೋತ್ಸವ”

ಮಂಗಳೂರು ವಿಶ್ವವಿದ್ಯಾಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಮತ್ತು ವರ್ಕಳದ ಶಿವಗಿರಿ ಮಠ ಸಹಭಾಗಿತ್ವದಲ್ಲಿ ಡಿ 3ರಂದು ಮಂಗಳೂರಿನ ಕೊಣಾಜೆ ಯಲ್ಲಿರುವ ವಿಶ್ವವಿದ್ಯಾಲಯದ

DAKSHINA KANNADA HOME LATEST NEWS
ದ.ಕ. ಜಿಲ್ಲಾ ಕಾರ್ಯನಿರತ ಪತ್ರರ್ಕರ ಸಂಘದ ನೂತನ ಸಮಿತಿ ಪದಗ್ರಹಣ

ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೆ ಸಾಲಿನ ನೂತನ ಸಮಿತಿಯ ಪದ್ರಹಣ ಸಮಾರಂಭ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆಯಿತು. ಸಂಘದ ಮಾಜಿ ಅಧ್ಯಕ್ಷ

DAKSHINA KANNADA HOME
ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 124ನೇ ಜನ್ಮದಿನಾಚರಣೆ

ಮಂಗಳೂರು ನಗರದ ಕದ್ರಿ ಜೋಗಿ ಮಠ ಸಮೀಪದ ಉಳ್ಳಾಲ ಶ್ರೀನಿವಾಸ ಮಲ್ಯ ಉದ್ಯಾವನದಲ್ಲಿ ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ

Share News