ಮಂಗಳೂರಿ ನಲ್ಲಿ ಸೈನ್ಯಕ್ಕೆ ಸೇರುವವರಿಗೆ ಹಾಗೂ ದೇಶಪ್ರೇಮಿಗಳಿಗೆ ಸ್ಫೂರ್ತಿಯಾಗುವುದ ಕ್ಕಾಗಿ ಶರಲಾಗಿರುವ ಯುದ್ಧಬ್ಯಾಂಕ್ ಕೊನೆಗೂ ಸೂಕ್ತ ಗೌರವ ಲಭ್ಯವಾ ಗುವ ಲಕ್ಷಣ ಗೋಚರಿಸಿದೆ. ಈಗಿರುವ ಕದ್ರಿ ಯುದ್ಧ ಸ್ಮಾರಕದ ಪಕ್ಕದಲ್ಲೇ ಪುಟ್ ವಾತ್ನಲ್ಲಿ ಸೂಕ್ತ ಬದಲಾವಣೆ ನಿರ್ಮಿಸಿ, ಅದರ ಮೇಲೆ ಟ್ಯಾಂಕ್ ಇರಿಸಿ ನಾಗರಿಕರ ಗಮನ ಸೆಳೆಯುವ ರೀತಿಯಲ್ಲಿ ಯೋಜನೆ ರೂಪಿಸಲಾಗಿದೆ.
ಉಚಿತವಾಗಿ ಪಾಲಿಕೆಗೆ ಸಿಕ್ಕಿದ ಈ ಬ್ಯಾಂಕ್ ಅನ್ನು ಪ್ರಸ್ತುತ ಸರ್ಕೀಟ್ ಹೌಸ್ ಮೂಲೆಯಲ್ಲಿ ಇರಿಸಲಾಗಿದೆ.