ಬಂಟ್ವಾಳ, ಜುಲೈ 18: ಧಾರ್ಮಿಕ ಸಂಸ್ಥೆಗಳು ಕೇವಲ ಆರಾಧನೆಯ ಕೇಂದ್ರಗಳಾಗಿರದೆ, ಸಮಾಜದಲ್ಲಿ ಶಿಕ್ಷಣ, ಸೇವೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕೇಂದ್ರಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಬಿ. ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳ, ಜುಲೈ 18: ಧಾರ್ಮಿಕ ಸಂಸ್ಥೆಗಳು ಕೇವಲ ಆರಾಧನೆಯ ಕೇಂದ್ರಗಳಾಗಿರದೆ, ಸಮಾಜದಲ್ಲಿ ಶಿಕ್ಷಣ, ಸೇವೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕೇಂದ್ರಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಬಿ. ರಮಾನಾಥ ರೈ ಹೇಳಿದ್ದಾರೆ.