• Home  
  • ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆಗಳು ನೀಡಲಾಯಿತು
- DAKSHINA KANNADA - HOME - LATEST NEWS

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆಗಳು ನೀಡಲಾಯಿತು

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ ಮೊದಲು ಹಂತ ಹಂತವಾಗಿ ಕಿರುದೀಕ್ಷೆಗಳ ಮೂಲಕ ಸೆಮಿನರಿ ವಿದ್ಯಾರ್ಥಿಗಳನ್ನು ಯಾಜಕಾಭಿಷೇಕಕ್ಕಾಗಿ ಸಿದ್ಧರಾಗುತ್ತಾರೆ. ಇದೀಗ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕಾಗಿ 3 ವಿದ್ಯಾರ್ಥಿಗಳು ಡೀಕನ್, 6 ವಿದ್ಯಾರ್ಥಿಗಳು ಮತ್ತಿತರ ಕಿರುದೀಕ್ಷೆಗಳನ್ನು ಸ್ವೀಕರಿಸಿದರು. ದೇವರ ಹಾಗು ಮಾನವ ಸೇವೆಗಾಗಿ ಜೀವನ ಮುಡಿಪಾಗಿಡುವ ಇವರಿಗೆ ದೇವರ ಆಶೀರ್ವಾದವಿರಲಿ. Share News

Share News

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ ಮೊದಲು ಹಂತ ಹಂತವಾಗಿ ಕಿರುದೀಕ್ಷೆಗಳ ಮೂಲಕ ಸೆಮಿನರಿ ವಿದ್ಯಾರ್ಥಿಗಳನ್ನು ಯಾಜಕಾಭಿಷೇಕಕ್ಕಾಗಿ ಸಿದ್ಧರಾಗುತ್ತಾರೆ. ಇದೀಗ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕಾಗಿ 3 ವಿದ್ಯಾರ್ಥಿಗಳು ಡೀಕನ್, 6 ವಿದ್ಯಾರ್ಥಿಗಳು ಮತ್ತಿತರ ಕಿರುದೀಕ್ಷೆಗಳನ್ನು ಸ್ವೀಕರಿಸಿದರು. ದೇವರ ಹಾಗು ಮಾನವ ಸೇವೆಗಾಗಿ ಜೀವನ ಮುಡಿಪಾಗಿಡುವ ಇವರಿಗೆ ದೇವರ ಆಶೀರ್ವಾದವಿರಲಿ.

Share News