Tag: ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಚಾಲನೆ

LATEST NEWS

ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಚಾಲನೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅರಳ ಗ್ರಾಮಸ್ಥರ ಬಹುಕಾಲದ ಬೇಡಿಕೆಯಾಗಿದ್ದ ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ₹20 ಲಕ್ಷ ವಿಶೇಷ ಅನುದಾನ ಮಂಜೂರಾಗಿದೆ. ಈ ಮಹತ್ವದ ಕಾಮಗಾರಿಯ ಉದ್ಘಾಟನೆಯನ್ನು ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರು ನೆರವೇರಿಸಿದರು. ಗ್ರಾಮದ ಜನರ ಬಹುದಿನಗಳ ಮನವಿಗೆ ಸ್ಪಂದಿಸಿ, ಈ ರಸ್ತೆ ಅಭಿವೃದ್ಧಿಗಾಗಿ ವಿಶೇಷ ಅನುದಾನವನ್ನು ಮಂಜೂರು ಮಾಡಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ವಿಶೇಷ […]