DAKSHINA KANNADA
HOME
*ಅಶೋಕ್ ರೈ ಯವರೇ ನಿಮ್ಮ ಅವಧಿಯಲ್ಲಿ ಪುತ್ತೂರಿನ ಚಿತ್ರಣವೇ ಬದಲಾಗಿದೆ: ನಿವೃತ್ತ ನ್ಯಾಯಮೂರ್ತಿ ಅಬ್ದುಲ್ ನಝೀರ್*
ಪುತ್ತೂರು: ಅಶೋಕ್ ರೈ ಡೈನಾಮಿಕ್ ಎಂ ಎಲ್ ಎ , ಅವರ ಸಮಯದಲ್ಲಿ ಪುತ್ತೂರಿನ ಚಿತ್ರಣವೇ ಬದಲಾಗಿದೆ ಎಂದು ಸುಪ್ರಿಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ , ಅಂದ್ರಪ್ರದೇಶದ ರಾಜ್ಯಪಾಲರಾದ ಅಬ್ದುಲ್ ನಝೀರ್ ರವರು ಹೇಳಿದರು. ಇಂದು ಪುತ್ತೂರಿನ ಆನೆಮಜಲಿನಲ್ಲಿ ನೂತನ ಕೋರ್ಟು ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಕೋರ್ಟು ಕಟ್ಟಡ ಏನಾದರು ಬೇಕಾದರೆ ಕೇಳಿ ಉಸ್ತುವಾರಿ ಸಚಿವರಿದ್ದಾರೆ ಕೊಡುತ್ತಾರೆ. ಆ ಪ್ರಕಾರ ಪುತ್ತೂರು ಶಾಸಕ ಅಶೋಕ್ ರೈ ಅವರು ಡೈನಾಮಿಕ್ ಎಂಎಲ್ಎ ಎಂದು ಹೇಳಿದ […]


