DAKSHINA KANNADA
HOME
*ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ*
ಮಂಗಳೂರು ಅ 04: ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 04 ರಂದು ನೀಡಿದರು. ಗುರುದೀಕ್ಷೆ ಪಡೆದ ಉಪಯಾಜಕರು: ವಂ. ನಿಶಾಂತ್ ನೊರೊನ್ಹಾ, ವಂ. ಶರೂನ್ ಡಿ’ಸೋಜ, ವಂ. ಪ್ರಥ್ವಿ ರೋಡ್ರೀಗಸ್, ಹಾಗೂ ವಂ. ಪ್ರೀತೇಶ್ ಮಿಸ್ಕಿತ್. ತಮ್ಮ ಪ್ರಭೊಧನೆಯಲ್ಲಿ ಓರ್ವ ಯಾಜಕನು ಕ್ರಿಸ್ತನ ಪ್ರವಾದಿಯಾಗಿ ಕ್ರಿಸ್ತನನ್ನು ಎಲ್ಲೆಡೆಯಲ್ಲೂ ಪಸರಿಸುವ ಕಾರ್ಯದಲ್ಲಿ ತೊಡಗಬೇಕೆಂದು ಕರೆ […]