LATEST NEWS
ಮಂಗಳೂರು: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಹಾಯವಾಣಿ ಕೇಂದ್ರಕ್ಕೆ ಚಾಲನೆ
ಮಂಗಳೂರು, ಜೂನ್.16: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಶಾಸಕರ ಕಛೇರಿಯಲ್ಲಿ ‘ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಹಾಯವಾಣಿ ಕೇಂದ್ರ (SIR)’ ವನ್ನು ಪ್ರಾರಂಭಿಸಲಾಗಿದೆ. ಜೂನ್ 15, ರಂದು ಈ ಹೊಸ ಸಹಾಯವಾಣಿ ಕೇಂದ್ರವನ್ನು ಉದ್ಘಾಟಿಸಲಾಯಿತು. ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು, ತಿದ್ದುಪಡಿ ಮಾಡಲು ಮತ್ತು ಸರಿಯಾದ ದಾಖಲೆಗಳನ್ನು ನೀಡಿ ಹೆಸರು ಖಾತ್ರಿಪಡಿಸಿಕೊಳ್ಳಲು ಈ […]


