Tag: ಕೆನರಾಟಿವಿ ನ್ಯೂಸ್‌

HOME LATEST NEWS NATIONAL

ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲ: ಬಿಜೆಪಿ ನಾಯಕನ ಮನೆಗೆ ಬೆಂಕಿ

ಇಂಫಾಲ್‌: ಕೇಂದ್ರದ ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲಿಸಿದ ಆರೋಪದ ಮೇಲೆ, ಬಿಜೆಪಿಯ ಮಣಿಪುರ ಘಟಕದ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷನ ಮನೆಗೆ ಗುಂಪೊಂದು ದಾಳಿ ಮಾಡಿ ಬೆಂಕಿ ಹಚ್ಚಿದೆ. ಬಿಜೆಪಿಯ ಮಣಿಪುರ ಘಟಕದ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಅಸ್ಕರ್‌ ಅಲಿ ಮನೆಗೆ ಗುಂಪೊಂದು ಭಾನುವಾರ ರಾತ್ರಿ ದಾಳಿ ಮಾಡಿ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯು ಥೌಬಾಲ್‌ ಜಿಲ್ಲೆಯ ಲಿಲೊಂಗ್ ಎಂಬಲ್ಲಿ ನಡೆದಿದೆ. ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿ ಅಸ್ಕರ್‌ ಅಲಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ […]

DAKSHINA KANNADA HOME LATEST NEWS STATE

ಬೆಳ್ತಂಗಡಿ: NIA ಜೊತೆ ಕರ್ತವ್ಯ ನಿರ್ವಹಿಸಿದ್ದ ಪೊಲೀಸ್ ಹೆಡ್ ಕಾನ್ಟೇಬಲ್‌ಗೆ ಮುಖ್ಯಮಂತ್ರಿ ಪದಕ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ ಇವರಿಗೆ ಈ ಭಾರಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು, ಎಪ್ರಿಲ್ 2 ರಂದು ಕರ್ನಾಟಕ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ ಅಣ್ಣು ದೇವಾಡಿಗ ಮತ್ತು ಬೇಬಿ ದೇವಾಡಿಗರ ಪ್ರಥಮ ಪುತ್ರ […]