Tag: ಕೆನರಾಟಿವಿ

COMMUNITY NEWS DAKSHINA KANNADA HOME LATEST NEWS

ಕಯ್ಯಾರು ಹಳೆ ಚರ್ಚ್‌ ಕೆಡವಿದ್ದು ನಮಗೆ ನೋವುಂಟು ಮಾಡಿದೆ: ವಿಲ್ಸನ್ ಕಯ್ಯಾರ್‌

ಮಂಗಳೂರು: ಕಾಸರಗೋಡಿನ ಕಯ್ಯಾರು ಗ್ರಾಮದಲ್ಲಿರುವ 73 ವರ್ಷ ಹಳೆಯದಾದ ಕ್ರಿಸ್ತರಾಜ ದೇವಾಲಯವು  ಕೆಡವಿದ್ದು ನೋವುಂಟು ಮಾಡಿದೆ ಎಂದು ವಿಲ್ಸನ್ ಕಯ್ಯಾರ್‌ ಆರೋಪಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 1953ರಲ್ಲಿ ಫಾ. ಲಾರೆನ್ಸ್ ಎಸ್. ಪಾಯ್ಸ್ ಅವರ ನೇತೃತ್ವದಲ್ಲಿ ನಿರ್ಮಿಸಲಾಗಿತ್ತು. 1956ರ ಏಪ್ರಿಲ್ 25ರಂದು ಮಂಗಳೂರು ಧರ್ಮಪ್ರಾಂತ್ಯದ ಆಗಿನ ಬಿಷಪ್ ಅ.ವಂ. ಬೇಸಿಲ್ ಎಫ್. ಡಿ’ಸೋಜಾ ಅವರಿಂದ ಉದ್ಘಾಟಿಸಲ್ಪಟ್ಟಿತ್ತು.   ಕಯ್ಯಾರ್ ಹಳೆ ಚರ್ಚ್ ಕೆಡವಲು ಚರ್ಚ್ ಮಹಾಸಭೆಯಲ್ಲೇ ಒಪ್ಪಿಗೆ: ಆಡಳಿತ ಮಂಡಳಿ ಸ್ಪಷ್ಟನೆ     […]

COMMUNITY NEWS DAKSHINA KANNADA HOME LATEST NEWS

ಕಯ್ಯಾರ್ ಹಳೆ ಚರ್ಚ್ ಕೆಡವಲು ಚರ್ಚ್ ಮಹಾಸಭೆಯಲ್ಲೇ ಒಪ್ಪಿಗೆ: ಆಡಳಿತ ಮಂಡಳಿ ಸ್ಪಷ್ಟನೆ

ಚರ್ಚ್ ಉಳಿಸಲು, ಹಣಕಾಸಿನ ನೆರವಿಗೆ 5 ತಿಂಗಳ ಕಾಲಾವಕಾಶ ಹೊಸ ಚರ್ಚ್ ಪೂರ್ಣಗೊಳಿಸಲು ಹಳೆ ಚರ್ಚ್ ಪರಿಕರಗಳ ಬಳಕೆ ಮಂಗಳೂರು: ಕಯ್ಯಾರ್ ಕ್ರಿಸ್ತರಾಜ ದೇವಾಲಯದ ಹಳೆ ಕಟ್ಟಡ ತೆರವುಗೊಳಿಸುವ ಬಗ್ಗೆ ಆಡಳಿತ ಮಂಡಳಿಯಿಂದ ಸ್ಪಷ್ಟೀಕರಣ ನೀಡಿದ್ದು, ಈ ಬಗ್ಗೆ ಚರ್ಚ್ ಆಡಳಿತ ಮಂಡಳಿ ಉಪಾಧ್ಯಕ್ಷ ಹಾಗೂ ಕಾರ್‍ಯದರ್ಶಿ ಸೇರಿದಂತೆ ಆಡಳಿತ ಮಂಡಳಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ ಅದರ ವಿವರ ಇಂತಿದೆ. ಕಯ್ಯಾರ್ ಕ್ರಿಸ್ತರಾಜ ದೇವಾಲಯ ಕಯ್ಯಾರ್ ಕ್ರಿಸ್ತರಾಜ ದೇವಾಲಯದ ಹಳೆ ಕಟ್ಟಡ ತೆರವುಗೊಳಿಸುವ ಬಗ್ಗೆ ಸಾಮಾಜಿಕ […]

DAKSHINA KANNADA HOME LATEST NEWS

ಶ್ರೀನಿವಾಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸ್ಥಾಪಕ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಶ್ರೀನಿವಾಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸ್ಥಾಪಕ ಡಾ. ಸಿಎ ಎ. ರಾಘವೇಂದ್ರ ರಾವ್ (89) ಮಂಗಳವಾರ ರಾತ್ರಿ ನಿಧನರಾದರು. ಅವರಿಗೆ ಪುತ್ರ ಸಿಎ ಶ್ರೀನಿವಾಸ ರಾವ್ ಮತ್ತು ಪುತ್ರಿ ಪದ್ಮಿನಿ ರಾವ್ ಇದ್ದಾರೆ. ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ‌ ದರ್ಶನಕ್ಕಾಗಿ ಬೆಳಗ್ಗೆ 11 ಗಂಟೆಗೆ ಮುಕ್ಕ ಶ್ರೀನಿವಾಸ ಕಾಲೇಜುಗಳ ಕ್ಯಾಂಪಸ್‌ನಲ್ಲಿ ಇರಿಸಲಾಗುತ್ತದೆ. ಮಧ್ಯಾಹ್ನದ ನಂತರ ಅಂತಿಮ ಸಂಸ್ಕಾರ ನಡೆಯಲಿದೆ. ನಗರದ ಪ್ರಸಿದ್ಧ ಚಾರ್ಟರ್ಡ್ ಅಕೌಂಟೆಂಟ್, ಶಿಕ್ಷಣ ತಜ್ಞ ಮತ್ತು ಉದ್ಯಮಿಯಾಗಿದ್ದು, 1988ರಲ್ಲಿ […]

DAKSHINA KANNADA HOME LATEST NEWS

ಶಬರಿಮಲೆ ಯಾತ್ರೆ ವೇಳೆ ಉಪ್ಪಿನಂಗಡಿ ಬಜರಂಗದಳ ಮುಖಂಡ ಹೃದಯಾಘಾತದಿಂದ ಸಾವು

ಉಪ್ಪಿನಂಗಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳದ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖ್ ಆಗಿದ್ದ ಬೆಳ್ತಂಗಡಿ ತಾಲ್ಲೂಕು ತೆಕ್ಕಾರು ಗ್ರಾಮದ ನಿವಾಸಿ ಸುಧೀರ್ ತೆಕ್ಕಾರ್ (26) ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ಶಬರಿಮಲೆಯಲ್ಲಿ ಹೃದಯಾಘಾತ ಸಂಭವಿಸಿದ್ದು, ಮೃತದೇಹವನ್ನು ಮಂಗಳವಾರ ತೆಕ್ಕಾರು ಮನೆಗೆ ತಂದು ಮೆರವಣಿಗೆಯಲ್ಲಿ ಉಪ್ಪಿನಂಗಡಿಯ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು. ಈ ಬಾರಿ ಶಬರಿಮಲೆ ಯಾತ್ರೆ ಸಂದರ್ಭ ಹಲವರಿಗೆ ಹೃದಯಾಘಾತ ಆಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ತನಿಖಾ ತಂಡಗಳು ನಿಗಾ ವಹಿಸಬೇಕಿದೆ […]

DAKSHINA KANNADA HOME LATEST NEWS

ನಾಳೆಯಿಂದ ದ.ಕ- ಉಡುಪಿ ಜಿಲ್ಲೆಗಳಲ್ಲಿ ಪವಿತ್ರ ರಮಝಾನ್ ಉಪವಾಸ ಆರಂಭ

ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಮಂಗಳವಾರ ಆಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ. ಗುರುವಾರದಿಂದ ರಮಝಾನ್ ಪ್ರಾರಂಭ ಎಂದು ಉಳ್ಳಾಲ ಖಾಝಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ತಿಳಿಸಿರುತ್ತಾರೆಂದು ಉಳ್ಳಾಲ ದರ್ಗಾ ಅಧ್ಯಕ್ಷ ಬಿ.ಜಿ ಹನೀಫ್ ಹಾಜಿ ಅವರು […]

COMMUNITY NEWS HOME LATEST NEWS

ಮಂಜೇಶ್ವರ: ವರ್ಕಾಡಿಯಲ್ಲಿ 35ನೇ ವರ್ಷದ ವೆಲಂಕಣಿ ಮಾತೆಯ ವಾರ್ಷಿಕ ಮಹೋತ್ಸವ

ಮಂಜೇಶ್ವರ: ಮಂಜೇಶ್ವರದ ವರ್ಕಾಡಿಯ ಯೇಸುಕ್ರಿಸ್ತರ ತಿರು ಹೃದಯದ ದೇವಾಲಯದಲ್ಲಿ ನಡೆದ ವೆಲಂಕಣಿ ಮಾತೆಯ 35ನೇ ವಾರ್ಷಿಕ ಮಹೋತ್ಸವ ಸಂಭ್ರಮ ನಡೆಯಿತು. ಈ ಬಲಿಪೂಜೆಯಲ್ಲಿ ಬೆಂಗಳೂರಿನ ನಿವೃತ್ತ ಆರ್ಚ್‌ ಬಿಷಪ್‌ ಅ.ವಂ. ಡಾ. ಬರ್ನಾಡ್‌ ಮೊರಾಸ್‌ ಅವರು ಪ್ರಧಾನ ಧರ್ಮಗುರುಗಳಾಗಿ ಭಾಗವಹಿಸಿದರು. ನಂತರ ನಡೆದ ಪ್ರಬೋಧನೆಯಲ್ಲಿ “ವೆಲಂಕಣಿ ಮಾತೆ ಯೇಸುಕ್ರಿಸ್ತರ ಮಾತೆ ಹೇಗೋ ನಮ್ಮ ಮಾತೆಯೂ ಹೌದು”. ತಮಿಳುನಾಡಿನ ವೆಲಂಕಣಿಯಲ್ಲಿ ಕ್ರಿ.ಶ 1570 ಇಸವಿಯಲ್ಲಿ ಬಾಲಕನೊಬ್ಬನಿಗೆ ಕಾಣಿಸಿಕೊಂಡು ಪವಾಡಗಳನ್ನು ಸೃಷ್ಟಿಸಿ ಪ್ರಸಿದ್ಧಿ ಹೊಂದಿದರು. ಇದರಿಂದ ಆಕೆಗೆ ವೆಲಂಕಣಿ ಮಾತೆ […]

DAKSHINA KANNADA HOME LATEST NEWS

ಪುಲ್ವಾಮಾ ದಾಳಿಗೆ 7 ವರ್ಷ: ಹುತಾತ್ಮರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ

ನವದೆಹಲಿ: ಪುಲ್ವಾಮಾ ದಾಳಿ ನಡೆದು 7 ವರ್ಷದ ಹಿನ್ನೆಲೆ ಘಟನೆಯಲ್ಲಿ ಮೃತಪಟ್ಟ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಹುತಾತ್ಮ ಯೋಧರನ್ನು ವೀರ ಸೇನಾನಿಗಳು ಎಂದು ಶ್ಲಾಘಿಸಿದ್ದಾರೆ. 2019ರ ಈ ದಿನ ಪುಲ್ವಾಮಾ ದಾಳಿಯಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ ವೀರ ಸೇನಾನಿಗಳನ್ನು ಸ್ಮರಿಸುತ್ತಿದ್ದೇವೆ. ಅವರ ದೇಶಭಕ್ತಿ ಮತ್ತು ಸೇವೆ ಸದಾ ನಮ್ಮ ಮನಸ್ಸಿನಲ್ಲಿ ಉಳಿಯುತ್ತದೆ. ಅವರ ಧೈರ್ಯವು ಪ್ರತಿಯೊಬ್ಬ ಭಾರತೀಯನಿಗೂ ಪ್ರೇರಣೆ ನೀಡುತ್ತದೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ ಲೋಕಸಭಾ […]

HOME

ರಾಷ್ಟ್ರ ಮಟ್ಟದ ವಿಶೇಷ ಮಕ್ಕಳ ಅಥ್ಲೆಟಿಕ್ ಸ್ಪರ್ಧೆಗೆ ಮಂಗಳೂರು ಸೆಂಟ್ ಲಾರೆನ್ಸ್ ಶಾಲೆಯ ವಿದ್ಯಾರ್ಥಿ ಆಯ್ಕೆ

ಮಂಗಳೂರು: ನಗರದ ಸೆಂಟ್ ಲಾರೆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಬೊಂದೇಲ್‌ನ ವಿದ್ಯಾರ್ಥಿ ಶ್ರೇಯಸ್ ಕುಮಾರ್ ಕೆ ರಾಜ್ಯ ಮಟ್ಟದ ವಿಶೇಷ ಮಕ್ಕಳ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಸಾಧನೆ ಮಾಡಿ ಶಾಲೆ ಹಾಗೂ ಕುಟುಂಬಕ್ಕೆ ಹೆಮ್ಮೆ ತಂದಿದ್ದಾನೆ. ಬೆಂಗಳೂರಿನ ರಾಮನಗರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಶ್ರೇಯಸ್ ಶಾಟ್‌ಪುಟ್ ಮತ್ತು ಜಾವೆಲಿನ್ ಎಸೆತ ಸ್ಪರ್ಧೆಗಳಲ್ಲಿ ಭಾಗವಹಿಸಿ, ಶಾಟ್‌ಪುಟ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಶ್ರೇಯಸ್ ಅವರು ಶ್ರೀ ಪ್ರವೀಣ್ ಕುಮಾರ್ ಹಾಗೂ ಶ್ರೀಮತಿ ಕವಿತಾ ಜೆಕೆ ಅವರ […]

LATEST NEWS

AICCಯ “ಸಂಘಟನ್ ಸೃಜನ್ ಅಭಿಯಾನ್” ಗೆ MLC ಐವನ್ ಡಿ’ಸೋಜಾ ಆಯ್ಕೆ

ಮಂಗಳೂರು: ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿಯ ಆದೇಶದಂತೆ, ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೆಣುಗೋಪಾಲ್ ರವರ ನೇತೃತ್ವದಲ್ಲಿ ಆಯೋಜಿಸಲಾದ ನಾಗಾಲ್ಯಾಂಡ್ ರಾಜ್ಯದ ಕಿಫಿರ್ ಜಿಲ್ಲೆ ಮತ್ತು ನೋಕ್ಲಾಕ್ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆಗೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ಎ.ಐ.ಸಿ.ಸಿ ಯ ಮಹತ್ವಾಕಾಂಕ್ಷಿ “ಸಂಘಟನ್ ಸೃಜನ್ ಅಭಿಯಾನ್” ಕಾರ್ಯಕ್ರಮದ ಅನುಷ್ಠಾನ ಪ್ರಕ್ರಿಯೆ, ಸಂಘಟನಾ ಸ್ಥಿತಿ ಹಾಗೂ ನೆಲಮಟ್ಟದ ಬಲವರ್ಧನೆ ಕಾರ್ಯಗಳನ್ನು ಸಮಗ್ರವಾಗಿ ವೀಕ್ಷಿಸಿ ವರದಿ ಸಲ್ಲಿಸುವ ಜವಾಬ್ದಾರಿಯನ್ನು ಕೆ.ಪಿ.ಸಿ.ಸಿ ಉಪಾಧ್ಯಕ್ಷ […]

DAKSHINA KANNADA HOME LATEST NEWS

ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ರಸ್ತೆ ಅಭಿವೃದ್ಧಿ: ಪರ್ಯಾಯ ಸಂಚಾರ ಸಲಹೆ

ಮಂಗಳೂರು: ನಗರದ ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದ ದಿನಾಂಕ 15-02-2026 ರಿಂದ 15-06-2026 ರವರೆಗೆ 4 ತಿಂಗಳುಗಳ ಕಾಲ ನಡೆಯಲಿದೆ. ಮೇಲ್ಕಂಡ ಅಭಿವೃದ್ದಿ ಕಾಮಗಾರಿಗಳು ನಡೆಯುವ ಅವಧಿಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಪಂಪುವೆಲ್ ವೃತ್ತದಿಂದ ಕಂಕನಾಡಿ ಹಳೇ ರಸ್ತೆ – ಕಂಕನಾಡಿ ಜಂಕ್ಷನ್‌ಗೆ (ಮಂಗಳೂರು ನಗರಕ್ಕೆ ಒಳಬರುವ ರಸ್ತೆ) ಮತ್ತು ಕರಾವಳಿ ಜಂಕ್ಷನ್‌ನಿಂದ – ಪಂಪುವೆಲ್ ವೃತ್ತ ದವರೆಗಿನ (ಮಂಗಳೂರು ನಗರದಿಂದ ಹೊರ ಹೋಗುವ ರಸ್ತೆ) ಬೈಪಾಸ್ […]