Tag: ಕೆನರಾಟಿವಿ

COMMUNITY NEWS HOME LATEST NEWS

ವಿಟ್ಲ: ದೇಲಂತಬೇಟ್ಟು ಚರ್ಚ್‌ಗೆ ನೂತನ ಧರ್ಮಗುರು ಆಗಮನ- ವಂ. ಸುನೀಲ್‌ ಪಿಂಟೋಗೆ ವಿದಾಯ

ವಿಟ್ಲ: ಸಂತ ಪೌಲರ ದೇವಾಲಯ ದೇಲಂತ ಬೇಟ್ಟು ಇಲ್ಲಿಗೆ ನೂತನ ಧರ್ಮ ಗುರುಗಳಾಗಿ ಫಾದರ್ ರಿಚಾರ್ಜ್ ಡಿಸೋಜ ಅವರು ಮೇ 27 ರಂದು ಆಗಮಿಸಿದರು. ಈ ವೇಳೆ ಅವರನ್ನು ಭಕ್ತಾದಿಗಳು ಸ್ವಾಗತಿಸಿದರು. ನಿರ್ಗಮಿತ ಧರ್ಮಗುರು ವಂ. ಸುನೀಲ್‌ ಅವರು ನೂತನ ಧರ್ಮಗುರುಗಳಿಗೆ ಅಧಿಕಾರ ಹಸ್ತಾಂತರಿಸಿದರು. ನಿರ್ಗಮಿತ ಧರ್ಮಗುರುಗಳಿಗೆ ವಿದಾಯ ಸಂತ ಪೌಲರ ದೇವಾಲಯದಲ್ಲಿ ಆರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಧರ್ಮಗುರು ವಂ. ಸುನೀಲ್‌ ಅವರನ್ನು ಚರ್ಚ್‌ ಭಕ್ತಾಧಿಗಳು ಭಾರವಾದ ಮನಸ್ಸಿನಿಂದ ವಿದಾಯ ಹೇಳಿದರು. ಈ ವೇಳೆ ಅವರು […]

COMMUNITY NEWS HOME INETRNATIONAL LATEST NEWS

267ನೇ ಪೋಪ್‌ ಆಗಿ ಕಾರ್ಡಿನಲ್‌ ರೋಬರ್ಟ್‌ ಫ್ರಾನ್ಸಿಸ್‌ ನೇಮಕ

ವ್ಯಾಟಿಕನ್‌ ಸಿಟಿ: ಕಾರ್ಡಿನಲ್‌ ರೋಬರ್ಟ್‌ ಫ್ರಾನ್ಸಿಸ್‌ ಅವರು 267ನೇ ನೂತನ ಪೋಪ್‌ ಆಗಿ ಆಯ್ಕೆಯಾಗಿದ್ದಾರೆ. ಅವರನ್ನು ಲೀಯೋ XIV ಆಗಿ ಮರುನಾಮಕರಣ ಮಾಡಲಾಗಿದೆ. ಅಮೇರಿಕ ಮೂಲದವರು. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ…..     ಮತದಾನದ ವೇಳಿನ ದೃಶ್ಯ

DAKSHINA KANNADA HOME LATEST NEWS

ಸುಹಾಸ್ ಶೆಟ್ಟಿ ನಿವಾಸಕ್ಕೆ ಮೇ 11ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಭೇಟಿ

ಮಂಗಳೂರು: ಇತ್ತೀಚಿಗೆ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಸಚಿವ ಜೆ. ಪಿ. ನಡ್ಡಾ ಮೇ 11 ರಂದು ಭೇಟಿ ನೀಡಲಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಜೆ. ಪಿ. ನಡ್ಡಾ ಮೇ11 ಮತ್ತು 12 ರಂದು ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದ ವೇಳೆ ಸುಹಾಸ್ ಶೆಟ್ಟಿ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಮೇ 11 ರಂದು ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೂ […]

COMMUNITY NEWS HOME INETRNATIONAL LATEST NEWS

ನೂತನ ಪೋಪ್‌ ಆಯ್ಕೆ: ವ್ಯಾಟಿಕನ್‌ ಚಿಮಣಿಯಿಂದ ಬಿಳಿ ಹೊಗೆ

ವ್ಯಾಟಿಕನ್ ಸಿಟಿ: ಪೋಪ್‌ ಫ್ರಾನ್ಸಿಸ್‌ ನಿಧನದಿಂದ ತೆರವಾದ ಪೋಪ್‌ ಸ್ಥಾನಕ್ಕೆ ಮತ್ತೋರ್ವರು ಆಯ್ಕೆಯಾಗಿದ್ದಾರೆ. ಇದರ ಸಂಕೇತವಾಗಿ ಕೆಲವೇ ಹೊತ್ತಿನ ಮುಂಚೆ ಚಿಮಣಿ ಮೂಲಕ ಬಿಳಿ ಹೊಗೆ ಹೊರ ಸೂಸಿದೆ. ಇಂದು ಬೆಳಗ್ಗೆ ಇಲ್ಲಿನ ಸಿಸ್ಟೈನ್ ಚಾಪೆಲ್‌ನ ಚರ್ಚ್ ಚಿಮಣಿಯಿಂದ ಕಪ್ಪು ಹೊಗೆ ಹೊರಬಂದಿತ್ತು. ಇದೀಗ ಮತ್ತೆ ನಡೆದ ಗೌಪ್ಯ ಮತದಾನದಲ್ಲಿ ನೂತನ ಪೋಪ್‌ ಆಯ್ಕೆಯಾದ ಬಗ್ಗೆ ಮಾಹಿತಿ ಹೊರಬಿದ್ದಿದೆ. ವಿಶ್ವದ ನಾನಾ ದೇಶಗಳನ್ನು ಪ್ರತಿನಿಧಿಸುವ 133 ಕಾರ್ಡಿನಲ್‌ಗಳು ನೂತನ ಪೋಪ್ ಅವರನ್ನು ಆಯ್ಕೆ ಮಾಡುತ್ತಾರೆ. ಪೋಪ್ ಆಗಿ […]

COMMUNITY NEWS HOME INETRNATIONAL LATEST NEWS

ಪೋಪ್ ಫ್ರಾನ್ಸಿಸ್ ಅಂತ್ಯಕ್ರಿಯೆ: ಭಾರತದ ರಾಪ್ಟ್ರಪತಿ ಮುರ್ಮು ಭಾಗಿ

ರೋಮ್‌: ಐದು ದಿನಗಳ ಹಿಂದೆ (ಏ. 21)ರಂದು ನಿಧನರಾಗಿದ್ದ ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಇಂದು ವ್ಯಾಟಿಕನ್ ಸಿಟಿಯಲ್ಲಿ ಜರುಗಲಿದೆ. ಈ ಅಂತ್ಯಕ್ರಿಯೆಗೆ ವಿಶ್ವದಿಂದ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಭಾರತದ ಪ್ರತಿನಿಧಿಯಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈಗಾಗಲೇ ರೋಮ್‌ ತಲುಪಿದ್ದಾರೆ. ಶುಕ್ರವಾರ ನಡೆದ ಅಂತಿಮ ನಮನ ಕಾರ್ಯಕ್ರಮದಲ್ಲಿ ಶ್ರದ್ದಾಂಜಲಿ ಅರ್ಪಿಸಿದರು. ಇದೇ ವೇಳೆ ಮುಂಬೈನ ಈ ಹಿಂದಿನ ಆರ್ಚ್‌ ಬಿಷಪ್‌ ಓಸ್ವಾಲ್ಡ್‌ ಕಾರ್ಡಿನಲ್‌ ಗ್ರೇಶಿಯಸ್‌ ಸೇರಿ ಹಲವರು  ಭಾಗವಹಿಸಿದ್ದರು.

COMMUNITY NEWS HOME INETRNATIONAL LATEST NEWS

ಇಂದು ಪೋಪ್‌ ಅಂತ್ಯಕ್ರಿಯೆ: ನೇರಪ್ರಸಾರ ಎಲ್ಲಿ; ಸಂಪೂರ್ಣ ವಿವರ ಇಲ್ಲಿದೆ…

ರೋಮ್‌: ಐದು ದಿನಗಳ ಹಿಂದೆ (ಏ. 21)ರಂದು ನಿಧನರಾಗಿದ್ದ ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಇಂದು ವ್ಯಾಟಿಕನ್ ಸಿಟಿಯಲ್ಲಿ ಜರುಗಲಿದೆ. ಪೋಪ್ ಅವರು ಬದುಕಿದ್ದಾಗ ತಮ್ಮ ಅಂತ್ಯಕ್ರಿಯೆಯನ್ನು ವ್ಯಾಟಿಕನ್ ಸಿಟಿಯ ಸೇಂಟ್ ಮರಿಯಾ ಮಗೊಯ್ರ್ ನ ಆವರಣದಲ್ಲಿ ನೆರವೇರಿಸಬೇಕು ಎಂದು ಕೋರಿದ್ದರಂತೆ. ಹಾಗಾಗಿ, ಅಂತಿಮ ಇಚ್ಛೆಯನ್ನು ಪೂರೈಸುವ ಸಲುವಾಗಿ ಸಂತ ಮರಿಯಾ ಮಗೊಯ್ರ್ ನಲ್ಲೇ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಭಾರತೀಯ ಕಾಲಮಾನ ಇಂದು (ಏ. 26ರಂದು) ಮಧ್ಯಾಹ್ನ 1.30ರ ಸುಮಾರಿಗೆ ಆರಂಭವಾಗುವ ಅಂತಿಮ […]

COMMUNITY NEWS LATEST NEWS

ಮಂಗಳೂರು ಕ್ರೈಸ್ತರಿಂದ ಜಗದ್ಗುರು ಪೋಪ್ ಫ್ರಾನ್ಸಿಸ್‌ಗೆ ನುಡಿನಮನ

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ವತಿಯಿಂದ ಕೆಥೋಲಿಕರ ಪರಮೋಚ್ಛ  ಜಗದ್ಗುರು ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ಧಾಂಜಲಿ ಸಭೆ ಶುಕ್ರವಾರ ನಗರದ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿ ನಡೆಸಲಾಯಿತು. ಮಂಗಳೂರು ಬಿಷಪ್ ಅ.ವಂ.ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಶ್ರದ್ದಾಂಜಲಿ ಅರ್ಪಿಸಿ ಮಾತನಾಡಿ, ಪೋಪ್ ಫ್ರಾನ್ಸಿಸ್ ಅವರು ಜಗತ್ತಿಗೆ ಬೆಳಕಾಗಿದ್ದಾರೆ. ಮಕ್ಕಳು, ಯುವಕರು, ಬಡವರು, ದೀನರು ಮತ್ತು ವಲಸಿಗರಿಗೆ ಹತ್ತಿರವಾಗಿದ್ದರು. ಪೋಪ್ ಫ್ರಾನ್ಸಿಸ್ ನಮಗೆ ಸಹೋದರತ್ವವನ್ನು ಕಲಿಸಿದ್ದಾರೆ ಎಂದರು. ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, […]

COMMUNITY NEWS LATEST NEWS

ಪೆಹಲ್ಗಾಮ್‌ ದಾಳಿ ಖಂಡಿಸಿದ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ

ಮಂಗಳೂರು: ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಅಖಿಲ ಭಾರತ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಇದರ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕಥೊಲಿಕ್ ಸಭಾ ಕೂಡ ಜೊತೆಗಿರಲಿದೆ. ಭಾರತದ ಪ್ರತಿ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಭಯೋತ್ಪಾದನೆ ದಾಳಿ ಕ್ರೂರ ಅಪರಾಧ. ಇದಕ್ಕೆ ಯಾವುದೇ […]

COMMUNITY NEWS LATEST NEWS

ಮಂಗಳೂರು: MCC ಬ್ಯಾಂಕ್‌ನಿಂದ ಪೋಪ್ ಫ್ರಾನ್ಸಿಸ್‌ಗೆ ಗೌರವ ನಮನ

ಮಂಗಳೂರು: ಎಂ.ಸಿ.ಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಛೇರಿಯಲ್ಲಿ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ದಿನಾಂಕ ಏ.24 ರಂದು ಬ್ಯಾಂಕಿನ ಆಡಳಿತ ಕಛೇರಿಯಲ್ಲಿ ನಡೆಯಿತು. ಶ್ರೀಮತಿ ಕ್ಯಾರೆನ್ ಕ್ರಾಸ್ತಾ ತಂಡದಿಂದ ಪ್ರಾರ್ಥನಾ ಗೀತೆಯೊಂದಿಗೆ ಸಭೆ ಪ್ರಾರಂಭವಾಯಿತು. ಈ ಸಂದರ್ಭದಲ್ಲಿ ಫಾ. ಮುಲ್ಲರ್ಸ್ ಸಂಸ್ಥೆಯ ನಿಯೋಜಿತ ನೀರ್ದೇಶಕರಾದ ವಂದನೀಯ ಪೌಸ್ತಿನ್ ಲೋಬೊ ಹಾಜರಿದ್ದರು. ವಂ. ಪೌಸ್ತಿನ್ ಲೋಬೊ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರ ಆತ್ಮಕ್ಕೆ ಗೌರವ ಸಲ್ಲಿಸಿ ಅವರು ಹಲವಾರು ಸಂದರ್ಭಗಳಲ್ಲಿ ಪೋಪ್ ಆವರೊಂದಿಗಿನ […]

COMMUNITY NEWS HOME INETRNATIONAL LATEST NEWS

“ಚರ್ಚ್‌ಗಳು ಬಡವರ ಪರವಾಗಿ ಇರಬೇಕು” ಎಂದಿದ್ದ ಪೋಪ್‌ ಫ್ರಾನ್ಸಿಸ್‌

ವ್ಯಾಟಿಕನ್‌ ಸಿಟಿ: ಪೋಪ್ ಫ್ರಾನ್ಸಿಸ್ ಅವರು ತಮ್ಮ ಸರಳತೆ ಹಾಗೂ ಸಹಾನೂಭೂತಿಯ ಮೂಲಕ ಜನರ ಪೋಪ್‌ ಎಂದು ಹೆಗ್ಗಳಿಕೆ ಗಳಿಸಿದ್ದರು. ಇದೇ ಕಾರಣಕ್ಕೆ ಜಗತ್ತಿನಾದ್ಯಂತ ಕೋಟ್ಯಂತರ ಮಂದಿಯ ಪ್ರೀತಿಗೆ ಪಾತ್ರರಾಗಿದ್ದ ಸಂದರ್ಭದಲ್ಲೇ, ಚರ್ಚ್‌ನೊಳಗಿನ ಸಂಪ್ರದಾಯವಾದಿಗಳಿಂದ ವಿರೋಧವನ್ನೂ ಎದುರಿಸಿದ್ದಾರೆ. “ಚರ್ಚ್‌ಗಳು ಬಡವರ ಪರವಾಗಿ ಇರಬೇಕು” 13ನೇ ಶತಮಾನದಲ್ಲಿ ಪೋಪ್‌ ಆಗಿದ್ದ, ತನ್ನೆಲ್ಲಾ ಸಂಪತ್ತನ್ನು ತ್ಯಜಿಸಿ ಬಡವರಿಗಾಗಿ ಜೀವನವನ್ನು ಮುಡಿಪಾಗಿಟ್ಟ ಸೇಂಟ್‌ ಫ್ರಾನ್ಸಿಸ್‌ ಬಳಿಕ ಫ್ರಾನ್ಸಿಸ್‌ ಎಂಬ ಹೆಸರನ್ನು ಪಡೆದ ಮೊದಲ ಪೋಪ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.‘ಚರ್ಚ್‌ಗಳು ಬಡವರ ಪರವಾಗಿ […]