Tag: ಕೆನರಾಟಿವಿ

HOME LATEST NEWS NATIONAL

ರೈತರ ಖಾತೆಗೆ ಇಂದು ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’: 22ನೇ ಕಂತಿನ ಬಿಡುಗಡೆ

ಬೆಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಅಡಿಯಲ್ಲಿ 22ನೆ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರಧಾನಿ ಮೋದಿ ಇಂದು (ಮಾ.13) ಸಂಜೆ 5 ಗಂಟೆಗೆ ಅಸ್ಸಾಂನ ಗುವಾಹಟಿಯಲ್ಲಿ ಆಯೋಜಿಸಲಾದ ಬೃಹತ್ ಸಮಾರಂಭದಲ್ಲಿ ದೇಶಾದ್ಯಂತದ ರೈತರಿಗೆ ಹಣ ಬಿಡುಗಡೆಗೆ ಚಾಲನೆ ನೀಡಲಿದ್ದಾರೆ. ಕರ್ನಾಟಕದ ಒಟ್ಟು 41,40,106 ರೈತ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದೆ. ಕೇಂದ್ರ ಸರಕಾರವು ರಾಜ್ಯದ ರೈತರಿಗಾಗಿ ಒಟ್ಟು 828.02ಕೋಟಿ ರೂ.ಗಳ ಆರ್ಥಿಕ […]

HOME

ಅಂತರಾಷ್ಟ್ರೀಯ ಮಹಿಳಾ ದಿನದಂದು ‘ನಾಚೊಯಾಂ ಕುಂಪಾಸರ್’ ಚಿತ್ರದ ವಿಶೇಷ ಪ್ರದರ್ಶನ

ಮಂಗಳೂರು: ನಗರದ ಪಿವಿಆರ್ ನೆಕ್ಸಸ್‌ನಲ್ಲಿ ಮಾರ್ಚ್ 8ರ ಅಂತರಾಷ್ಟ್ರೀಯ ಮಹಿಳಾ ದಿನದಂದು ಬಾರ್ಡ್ರೋಯ್ ಬಾರೆಟ್ಟೊ ನಿರ್ದೇಶನದ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ‘ನಾಚೊಯಾಂ ಕುಂಪಾಸರ್’ ಚಲನಚಿತ್ರದ ವಿಶೇಷ ಪ್ರದರ್ಶನ ನಡೆಯಿತು. ಮಂಗಳೂರಿನ ಸ್ವಯಂಸೇವಕ ಹಿರಿಯ ನಾಗರಿಕರ ಆರೈಕೆ ಗುಂಪಾದ ‘ಸಿಲ್ವರ್ ಸರ್ಕಲ್’ ವತಿಯಿಂದ ಆಯೋಜಿಸಲಾಗಿದ್ದ ಈ ಪ್ರದರ್ಶನವು ‘ಸುಶೆಗ್ ಜಿವಿತ್ ಡಿಮೆನ್ಶಿಯಾ ಕೇರ್ ಸೆಂಟರ್’ಗಾಗಿ ನಿಧಿ ಸಂಗ್ರಹಿಸುವ ಉದಾತ್ತ ಉದ್ದೇಶವನ್ನು ಹೊಂದಿತ್ತು. ಈ ಚಿತ್ರವು 1960ರ ದಶಕದ ಬಾಂಬೆಯ ಜಾಝ್ ಕ್ಲಬ್‌ಗಳು ಮತ್ತು ಗೋವಾದ ಸಂಗೀತಗಾರರ ಹಿನ್ನೆಲೆಯಲ್ಲಿ ಒಬ್ಬ […]

DAKSHINA KANNADA HOME LATEST NEWS

ಗ್ಯಾರೇಜ್‌ನಿಂದ ಬಿಡಿಭಾಗ ಕಳವು: ಓರ್ವನ ಬಂಧನ

ಸುರತ್ಕಲ್ : ಗ್ಯಾರೇಜ್ ವೊಂದರಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಪ್ರಕರಣದಲ್ಲಿ ಓರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ಕಳವು ಗೈದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಲತಃ ರಾಜಸ್ಥಾನದ ಜೋದ್ ಪುರ ನಿವಾಸಿ ಸದ್ಯ ಬೆಂಗಳೂರಿನ ಬನಶಂಕರಿ ಶ್ರೀನಿವಾಸ ನಗರ ನಿವಾಸಿ ಮುಖೇಶ್ ದಾಸ್ ( 46) ಬಂಧಿತ ಆರೋಪಿ. ಆರೋಪಿಯ ಬಳಿಯಿದ್ದ 96 ಸಾವಿರ ರೂ. ಮೌಲ್ಯದ ವಾಹನಗಳ ಬಿಡಿಭಾಗಗಳು, ಕೃತ್ಯಕ್ಕೆ ಬಳಸಿದ್ದ 15 ಲಕ್ಷ ರೂ.‌ಮೌಲ್ಯದ ಈಚರ್ ಲಾರಿ ಸೇರಿದಂತೆ 15.96 ಲಕ್ಷ ರೂ.‌ಮೌಲ್ಯದ ಸೊತ್ತುಗಳನ್ನು ಪೊಲೀಸರು […]

HOME

10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ವತ್ ಕಾಲೇಜಿನಿಂದ ಪ್ರತಿಭಾನ್ವೇಷಣೆ ಪರೀಕ್ಷೆ – 2026

ಮಾ. 8 ರಿಂದ 11 ರವರೆಗೆ ವಿದ್ವತ್ ಪಿಯು ಕಾಲೇಜಿನಲ್ಲಿ ಆಯೋಜನೆ ಬೆಳ್ತಂಗಡಿ: ವಿದ್ಯಾರ್ಥಿ ಜೀವನದ ಪ್ರಮುಖ ಹಂತಗಳಲ್ಲಿ ಪಿಯು ಶಿಕ್ಷಣವೂ ಒಂದು ಪ್ರಮುಖ ಹಂತವಾಗಿದೆ. “10ನೇ ತರಗತಿಯ ಬಳಿಕ ಮುಂದೇನು?” ಎಂಬ ಪ್ರಶ್ನೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಾಮಾನ್ಯವಾಗಿ ಮೂಡುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಸರಿಯಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಸ್ತುತ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ (Talent Test) ಹಾಗೂ ವೃತ್ತಿ […]

HOME

ಮಂಜೇಶ್ವರ: ಸ್ನೇಹಾಲಯದಲ್ಲಿ ಮಹಿಳಾ ದಿನಾಚರಣೆ ಸಂಭ್ರಮ

ಮಂಜೇಶ್ವರ: ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಾ.8ರಂದು ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿರುವ ಸ್ನೇಹಾಲಯ ಸಭಾಂಗಣದಲ್ಲಿ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಹಿಳೆಯರ ಶಕ್ತಿ ಮತ್ತು ಕೊಡುಗೆಗಳನ್ನು ಗೌರವಿಸುವುದರ ಜೊತೆಗೆ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶವನ್ನು ವ್ಯಕ್ತಪಡಿಸಿದರು. ಪರಿಸರ ಜಾಗೃತಿಯನ್ನು ಪ್ರತಿಬಿಂಬಿಸುವಂತೆ ಸಸಿಯನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ವ್ಯಸನಮುಕ್ತಿ ಕೇಂದ್ರದ ವ್ಯವಸ್ಥಾಪಕರಾದ ರಾಕೇಶ್ ಲೋಬೋ ಅವರು ಸ್ವಾಗತ ಭಾಷಣ ಮಾಡಿ ಅಂತರಾಷ್ಟ್ರೀಯ ಮಹಿಳಾ ದಿನದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ […]

INETRNATIONAL

ಖಾಮಿನೈ ಅವರ ಎರಡನೇ ಪುತ್ರ ಮೊಜ್ತಬಾ ಇರಾನ್‌ನ ನೂತನ ಸರ್ವೋಚ್ಛ ನಾಯಕ

ಟೆಹ್ರಾನ್: ಆಯತುಲ್ಲಾ ಅಲಿ ಖಾಮಿನೈ ಅವರ ಎರಡನೇ ಪುತ್ರ ಮೊಜ್ತಬಾ ಖಾಮಿನೈ ಅವರನ್ನು ದೇಶದ ಹೊಸ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಗಲ್ಫ್‌ ಮಾಧ್ಯಮಗಳು  ವರದಿ ಮಾಡಿದೆ. ಇವರ ಆಯ್ಕೆಗೆ ಐಆರ್‌ಜಿಸಿ ಸಹ ಸಮ್ಮತಿ ನೀಡಿದೆ ಎಂದು ತಿಳಿದು ಬಂದಿದೆ. ಅಮೆರಿಕ ಹಾಗೂ ಇಸ್ರೇಲ್, ಇರಾನ್ ಮೇಲೆ ನಡೆಸಿದ ಯುದ್ಧದ ಮೊದಲ ದಿನವೇ ಸರ್ವೋಚ್ಚ ನಾಯಕರಾಗಿದ್ದ ಆಯತುಲ್ಲಾ ಅಲಿ ಖಾಮಿನೈ ಅವರು ಮೃತಪಟ್ಟಿದ್ದರು. 56 ವರ್ಷದ ಧರ್ಮಗುರು ಆಗಿರುವ ಮೊಜ್ತಬಾ ಖಾಮಿನೈ, ಇರಾನ್‌ ನ ಧಾರ್ಮಿಕ […]

DAKSHINA KANNADA HOME LATEST NEWS

ಮಂಗಳೂರು: 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು : ಕೊಲೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರೌಡಿ ಶೀಟರ್ ಸಫ್ವಾನ್ ಹುಸೈನ್ ಸಹಚರನೋರ್ವವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಳ್ಳಾರಿ ಜಿಲ್ಲೆಯ ಸದ್ಯ ಬೆಂಗಳೂರಿನ ಶ್ಯಾಮ್ ಪುರ ಬೇಕರಿ ಬಳಿಯ ನಿವಾಸಿ ಸುಫಿಯಾನ್ ಹುಸೈನ್ ಯಾನೆ ಕೊಟ್ರೇಶಿ (31) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯು ಗುಲ್ಬರ್ಗಾ, ಬಳ್ಳಾರಿ , ಮುಂಬೈ ಆಂಧ್ರ ಪ್ರದೇಶದಲ್ಲಿ ತಲೆ ಮರೆಸಿಕೊಂಡು ಬಳಿಕ ಬೆಂಗಳೂರಿನಲ್ಲಿ ಹುಸೈನ್ ಎಂದು ಬದಲಿಸಿ ಆಧಾರ್ ಕಾರ್ಡ್, […]

DAKSHINA KANNADA HOME LATEST NEWS

ವಿಟ್ಲ: ಪಟಾಕಿ ತಯಾರಿಕಾ ಘಟಕದಲ್ಲಿ ಸುಡುಮದ್ದು ಭಾರೀ ಸ್ಫೋಟ

ವಿಟ್ಲ: ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ  ಸುಡುಮದ್ದು ಸಿಡಿದು ಭಾರೀ ಸ್ಫೋಟಗೊಂಡ ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಳೆದ ವರ್ಷ ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಡ್ಕ ಪರಿಸರದ ಕೋರೆಯಲ್ಲಿ ಭಾರಿ ಪ್ರಮಾಣದಲ್ಲಿ ಸ್ಫೋಟ ಗೊಂಡ ಘಟನೆ ನಡೆದಿತ್ತು. ಈ ಘಟನೆಯಿಂದ ಆಸುಪಾಸಿನ ಮನೆಗಳಿಗೆ, ಮರ ಗಿಡಗಳಿಗೆ ಹಾನಿಯಾಗಿತ್ತು. ಅಲ್ಲದೆ ಕಳೆದ ಸುಮಾರು ವರ್ಷಗಳ ಹಿಂದೆ ನೂಜಿ ಎಂಬಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಬೆಚ್ಚಿ ಬೀಳಿಸಿತ್ತು. […]

DAKSHINA KANNADA HOME LATEST NEWS

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಸಾವು

ವಿಟ್ಲ: ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡ ಪರಿಣಾಮ 12 ವರ್ಷದ ಬಾಲಕ  ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ವಿಟ್ಲ ಸಮೀಪದ ಕೊಳ್ನಾಡುವಿನಲ್ಲಿ ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್‌ (12) ಎಂದು ಗುರುತಿಸಲಾಗಿದೆ. ನಿನ್ನೆ ಮನೆಯ ಹತ್ತಿರದ ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುವ ವೇಳೆ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಆಸೀಪ್‌ನ್ನು ತಕ್ಷಣ ಚಿಕಿತ್ಸೆಗಾಗಿ […]

COMMUNITY NEWS DAKSHINA KANNADA HOME LATEST NEWS

ವಿಶ್ವಶಾಂತಿಗಾಗಿ ಕ್ರೈಸ್ತರು ಮಾ.13ರಂದು ಉಪವಾಸ -ಪ್ರಾರ್ಥನೆ ಮಾಡಿ: ಮಂಗಳೂರು ಬಿಷಪ್‌ ಕರೆ

ಮಂಗಳೂರು: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಭಾರತದ ಬಿಷಪರ ಮಂಡಳಿ ಅಧ್ಯಕ್ಷ ಅ.ವಂ. ಫಿಲಿಫ್‌ ನೆರಿ ಕಾರ್ಡಿನಲ್‌ ಫೆರಾವೋ ಅವರು ಎಂದು ಕರೆ ನೀಡಿದ್ದು, ಅದರಂತೆ ಮಂಗಳೂರು ಕಥೊಲಿಕ ಧರ್ಮಪ್ರಾಂತ್ಯದಲ್ಲಿ ಮಾರ್ಚ್ 8 ರಂದು ಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಜೊತೆಗೆ  ಮಾರ್ಚ್ 8ರಿಂದ 14ರವರೆಗೆ ಪ್ರತಿದಿನವೂ ಶಾಂತಿಗಾಗಿ ವಿಶೇಷವಾಗಿ ಪವಿತ್ರ ಜಪಸರ ಪ್ರಾರ್ಥನೆ ಮಾಡುವಂತೆ  ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ಅ.ವಂ.ಡಾ. ಪೀಟರ್‌ ಪಾವ್ಲ್‌ ಸಲ್ಡಾನ […]