Tag: ಕ್ರೈಸ್ತ ಸಮುದಾಯದ ದಫನ ಪದ್ಧತಿ ಬಗ್ಗೆ ಜನಾರ್ಧನ ಪೂಜಾರಿಯವರ ಹೇಳಿಕೆಗೆ ಕಥೋಲಿಕ್ ಸಭಾ ಖಂಡಿಸುತ್ತದೆ

DAKSHINA KANNADA HOME

ಕ್ರೈಸ್ತ ಸಮುದಾಯದ ದಫನ ಪದ್ಧತಿ ಬಗ್ಗೆ ಜನಾರ್ಧನ ಪೂಜಾರಿಯವರ ಹೇಳಿಕೆಗೆ ಕಥೋಲಿಕ್ ಸಭಾ ಖಂಡಿಸುತ್ತದೆ

ಮಂಗಳೂರು ಆಗಸ್ಟ್ 16: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕ್ರೈಸ್ತ ಸಮುದಾಯದವರು ಶಾಂತಿ ಪ್ರೀಯರಾಗಿದ್ದು, ತಮ್ಮ ಧರ್ಮದ ಆಚರಣೆಗಳನ್ನು ದೇವಾಲಯಗಳಲ್ಲಿ ಹಾಗೂ ಮನೆಗಳಲ್ಲಿ ಮಾತ್ರ ನಡೆಸುತ್ತಾ ಬಂದಿದ್ದಾರೆ. ಇತರ ಧರ್ಮಗಳನ್ನು ಗೌರವಿಸುತ್ತಾ, ಸಾಮಾಜಿಕ, ಆರೋಗ್ಯ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರ ಕೊಡುಗೆಯನ್ನು ನೀಡುತ್ತಿರುವ ಕ್ರೈಸ್ತ ಸಮುದಾಯವು ಇತ್ತೀಚೆಗೆ ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಲೋಕಸಭಾ ಸದಸ್ಯರಾದ ಜನಾರ್ಧನ ಪೂಜಾರಿಯವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678