DAKSHINA KANNADA
HOME
*ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ ಕುರಿತು ವಿಚಾರ ಸಂಕಿರಣ*
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಹಯೋಗದಲ್ಲಿ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (Special Intensive Revision – SIR) ಕುರಿತು ಮಹತ್ವದ ವಿಚಾರ ಸಂಕಿರಣ ಕಾರ್ಯಕ್ರಮವು ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿಷಯ ಮಂಡನೆ ಮಾಡಿದ ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾದ ಶ್ರೀ ಸುಧೀರ್ ಕುಮಾರ್ ಮುರೊಳ್ಳಿ ಹಾಗೂ ಜಾಗೃತ ಕರ್ನಾಟಕದ ಸಂಚಾಲಕರಾದ ಡಾ. ವಾಸು ಎಚ್.ವಿ. ಅವರು, […]


