Tag: ಜೆ.ಕೊರಗಪ್ಪ ಅವರಿಗೆ ಸೇವಾ ತ್ರಿವಿಕ್ರಮ ಬಿರುದು ಪ್ರದಾನ

LATEST NEWS

ಜೆ. ಕೊರಗಪ್ಪ ಅವರಿಗೆ ಪ್ರತಿಷ್ಠಿತ ‘ಸೇವಾ ತ್ರಿವಿಕ್ರಮ’ ಬಿರುದು ಪ್ರದಾನ

ಮಂಗಳೂರು : ರಿಯಲ್‌ ಎಸ್ಟೇಟ್‌ ಸಂಸ್ಥೆ ಲ್ಯಾಂಡ್ ಲಿಂಕ್ಸ್ ರೂವಾರಿ, ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್ ಅವರ ಮುಂದಾಳತ್ವದಲ್ಲಿ ಮೇರಿಹಿಲ್‌ನಲ್ಲಿ ನಿರ್ಮಾಣಗೊಂಡ ಪಾಲೆಮಾರ್ ಕನ್ವೆಷನ್ ಸೆಂಟರ್ ಸಹಿತ ನಾಲ್ಕು ಸಭಾಂಗಣಗಳ ಲೋಕಾರ್ಪಣೆ ಸಮಾರಂಭ ನಡೆದ ವೇಳೆ ಕೃಷ್ಣ ಪಾಲೆಮಾರ್ ಅವರ ನಿಕಟವರ್ತಿ ಜೆ. ಕೊರಗಪ್ಪ ಅವರಿಗೆ ಆಂಧ್ರ ಪ್ರದೇಶದ ಗೌರವಾನ್ವಿತ ರಾಜ್ಯಪಾಲ, ಜಸ್ಟೀಸ್ ಎಸ್ ಅಬ್ದುಲ್ ನಝೀರ್ ಅವರ ದಿವ್ಯಹಸ್ತದಲ್ಲಿ ಸೇವಾ ತ್ರಿವಿಕ್ರಮ ಬಿರುದು ನೀಡಿ ಗೌರವಾಭಿನಂದನ ಪತ್ರ ಸಲ್ಲಿಸಲಾಯಿತು. ದೇರೆಬೈಲ್‌ ಕೊಂಚಾಡಿಯ ವಿದ್ಯಾ ಆಂಗ್ಲ […]