Tag: ತುಳು ಅಕಾಡೆಮಿಯಿಂದ ದಾಖಲೀಕರಣ ಘಟಕ ರೂಪಿಸುವ ಯೋಜನೆ ಅಗತ್ಯವಿದೆ: ಡಾ.ವೈ.ಎನ್ ಶೆಟ್ಟಿ

DAKSHINA KANNADA HOME

ತುಳು ಅಕಾಡೆಮಿಯಿಂದ ದಾಖಲೀಕರಣ ಘಟಕ ರೂಪಿಸುವ ಯೋಜನೆ ಅಗತ್ಯವಿದೆ: ಡಾ.ವೈ.ಎನ್ ಶೆಟ್ಟಿ

ಮಂಗಳೂರು ಆ 02: ಭೂತಾರಾಧನೆ, ನಾಗಾರಾಧನೆ, ಯಕ್ಷಗಾನ ಸೇರಿದಂತೆ ತುಳುನಾಡಿನ ವೈಶಿಷ್ಟ್ಯತೆಗಳನ್ನು ವ್ಯವಸ್ಥಿತವಾಗಿ ದಾಖಲಿಸುವ ಕಾರ್ಯ ಆಗಬೇಕಾಗಿದ್ದು ಇದಕ್ಕಾಗಿ ತುಳು ಅಕಾಡೆಮಿಯಿಂದ ‘ದಾಖಲೀಕರಣ ಘಟಕ’ ಸ್ಥಾಪನೆ ಮಾಡುವ ಅವಶ್ಯಕತೆ ಇದೆ ಎಂದು ಹಿರಿಯ ಜಾನಪದ ವಿದ್ವಾಂಸ, ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಡಾ ವೈ.ಎನ್.ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ. ಶನಿವಾರದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಉರ್ವಸ್ಟೋರ್ನ ತುಳುಭವನದಲ್ಲಿ ಜರಗಿದ ರಮೇಶ್ ಮಂಜೇಶ್ವರ ನಿರ್ದೇಶನದ ‘ಆಟಿದ ಬೂತಾರಾದನೆ’ ಸಾಕ್ಷ್ಯಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಅವರು […]