Tag: *ತುಳು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಣೆ ಮಾಡುವ ವಿಚಾರ ಶಾಸಕ ಅಶೋಕ್ ರೈ ಸದನದಲ್ಲೇ ನೇರ ಪ್ರಶ್ನೆ*

DAKSHINA KANNADA HISTORY

*ತುಳು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಣೆ ಮಾಡುವ ವಿಚಾರ ಶಾಸಕ ಅಶೋಕ್ ರೈ ಸದನದಲ್ಲೇ ನೇರ ಪ್ರಶ್ನೆ*

ಪುತ್ತೂರು: ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಬೇಕು ಎಂದು ನಾನು ಶಾಸಕನಾಗಿ ಮೊದಲ ಅಧಿವೇಶನದಲ್ಲೇ ಸರಕಾರದ ಮುಂದೆ ಮನವಿ ಮಾಡಿದ್ದೆ, ಇದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ನಡೆದಿದೆ, ಹೊರ ರಾಜ್ಯಗಳಿಗೆ ಅಧ್ಯಯನ ಸಮಿತಿಯನ್ನು ಕಳುಹಿಸಲಾಗಿದೆ, ಘೋಷಣೆ ಮಾಡುವುದರಿಂದ ಸರಕಾರಕ್ಕೇನು ಆರ್ಥಿಕ ಹೊರೆಯಿಲ್ಲ . ಯಾಕೆ ಘೋಷಣೆಗೆ ಇಷ್ಟೊಂದು ತಡವಾಗುತ್ತಿದೆ? ಯಾವಾಗ ಘೋಷಣೆ ಮಾಡುವುದು ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ವಿಧಾನಸಭಾ ವಿಶೇಷ ಅಧಿವೇಶನದಲ್ಲಿ ನೇರ ಪ್ರಶ್ನೆಯನ್ನು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಕನ್ನಡ ಮತ್ತು […]