DAKSHINA KANNADA
HOME
ದೈವಜ್ಞ ಬ್ರಾಹ್ಮಣರ ಚಿನ್ನ – ಬೆಳ್ಳಿ ಕೆಲಸಗಾರರ ಸಂಘ (ರಿ.) ದ ಮುಖಂಡರು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ಭೇಟಿ
ಮಂಗಳೂರು ಜುಲೈ 22:ದೈವಜ್ಞ ಬ್ರಾಹ್ಮಣ ಸಮುದಾಯವನ್ನು ಕರ್ನಾಟಕ ಸರಕಾರದ ಶಿಕ್ಷಣದ RTE, ಸ್ಕಾಲರ್ಶಿಪ್ ಇತ್ಯಾದಿಗೆ ಸಂಬಂಧಿಸಿದ SATS ವೆಬ್ ಸೈಟ್ ನಲ್ಲಿ, ಇತರೆ ಹಿಂದುಳಿದ ವರ್ಗ 2ಎ ದಿಂದ ಸಾಮಾನ್ಯ ವರ್ಗಕ್ಕೆ ಸೇರಿಸಿರುವುದು ಅನ್ಯಾಯವಾಗಿದ್ದು, ಕೂಡಲೇ ಸರ್ಕಾರದ ಗಮನಕ್ಕೆ ತಂದು ನ್ಯಾಯ ಒದಗಿಸುವಂತೆ ದೈವಜ್ಞ ಬ್ರಾಹ್ಮಣರ ಚಿನ್ನ – ಬೆಳ್ಳಿ ಕೆಲಸಗಾರರ ಸಂಘ (ರಿ.) ದ ಮುಖಂಡರು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಸಮುದಾಯದ ಮುಖಂಡರ ಅಹವಾಲನ್ನು […]