Tag: ದೈವಾರಾಧಾನೆಯಲ್ಲಿ ನಿರತರಾಗಿರುವ ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು

DAKSHINA KANNADA HOME

*ದೈವಾರಾಧಾನೆಯಲ್ಲಿ ನಿರತರಾಗಿರುವ ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು,ರಾಜ್ಯಸರ್ಕಾರ ಅವರ ನೆರವಿಗೆ ಧಾವಿಸಬೇಕು. ಶಾಸಕ ವೇದವ್ಯಾಸ ಕಾಮತ್*

ಬೆಳಗಾವಿ. ಡಿಸೆಂಬರ್ 11: ದೈವಾರಾಧಾನೆಯಲ್ಲಿ ನಿರತರಾಗಿರುವ ತುಳುನಾಡಿನ ಹಲವು ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಅವರ ನೆರವಿಗೆ ಕೂಡಲೇ ಧಾವಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಪರಿಶಿಷ್ಟ ಜಾತಿಗೆ ಸೇರಿದ ಬಂಧುಗಳಾದ ದೈವ ನರ್ತಕರಲ್ಲಿ ನಲಿಕೆ, ಪರವ, ಪಂಬದ, ಪಾಣರ ಹೀಗೆ ವಿವಿಧ ವರ್ಗಳಿದ್ದು, ದೈವ ಪಾತ್ರಿಗಳಲ್ಲಿ ಮುಂಡಾಲ, ಆದಿ ದ್ರಾವಿಡ, ಮುಗೇರ, ಬಾಕುಡ, ಸಮಗಾರ ಅಲ್ಲದೇ ರಾಜನ್ ದೈವ ಪಾತ್ರಿಗಳಾಗಿ ಜೈನ, ಬಂಟ, ಬಿಲ್ಲವದವರಿದ್ದು, […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678