Tag: ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

DAKSHINA KANNADA

ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಸಭೆ ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ಸಭಾ ಭವನದಲ್ಲಿ ಸ್ಥಾಪಕ ಅಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು, ಕಾರ್ಯಾಧ್ಯಕ್ಷ ಚಂದ್ರಶೇಖರ ಯು. ವಿಟ್ಲ ಮತ್ತು ಜಿಲ್ಲಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ ನೇತೃತ್ವದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಗೋಪಾಲ ಕೆ. ನೇರಳಕಟ್ಟೆ ಗೌರವ ಅಧ್ಯಕ್ಷರಾಗಿ ಸೋಮಪ್ಪ ನಾಯ್ಕ ಮಲ್ಯ ಮತ್ತು ದೇರಪ್ಪ ರಾಣ, ಸಂಚಾಲಕರಾಗಿ ಗೋವಿಂದ ನಾಯ್ಕ ಕುಂಡಡ್ಕ ಮತ್ತು ಪದ್ಮನಾಭ ಕುಳಾಲು, ಕಾರ್ಯದರ್ಶಿ ಪ್ರತೀಕ್ಷಾ ಬೆದ್ರಕಾಡು, ಜತೆ ಕಾರ್ಯದರ್ಶಿ ಶೋಭಿತ್ […]