Tag: ದ ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಜಿಲ್ಲೆಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

HOME STATE

ದ ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಜಿಲ್ಲೆಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಂಗಳೂರು ಜುಲೈ 31 :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಇಂದು ಜಿಲ್ಲೆಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು. ಕರ್ನಾಟಕದ ಕರಾವಳಿ ಹಾಗು ಮಲೆನಾಡಿನ ಭಾಗಗಳಲ್ಲಿ ಭೂಮಿಯ ಮೇಲ್ಪದರದಲ್ಲಿ ಗಟ್ಟಿ ಮುರ ಇದ್ದು ಕೃಷಿ ಕಾರ್ಯಗಳನ್ನು ನಿರ್ವಹಿಸಲು ಕಷ್ಟಕರವಾಗಿರುವುದರಿಂದ ಬಹುಕಾಲದಿಂದಲೂ ಕಾರ್ಮಿಕರ ಸಹಾಯದಿಂದ ಅದನ್ನು ಜನಸಾಮಾನ್ಯರ ಉಪಯೋಗಕ್ಕೆ ಇಟ್ಟಿಗೆಯ ರೂಪದಲ್ಲಿ ಕತ್ತರಿಸಿ ತೆಗೆದು ಬಳಸುವುದು ಪ್ರತೀತಿ. ಕಾಲಕ್ರಮೇಣ ಕಾರ್ಮಿಕರ ಅಭಾವ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678