Tag: ನಶಾಮುಕ್ತ – ದ್ವೇಷಮುಕ್ತ ಸಮಾಜ ನಿರ್ಮಿಸೋಣ: ಯು.ಟಿ. ಖಾದರ್

DAKSHINA KANNADA HOME LATEST NEWS

ನಶಾಮುಕ್ತ – ದ್ವೇಷಮುಕ್ತ ಸಮಾಜ ನಿರ್ಮಿಸೋಣ: ಯು.ಟಿ. ಖಾದರ್

ಮಂಗಳೂರು, ನವೆಂಬರ್ 29 : ನಮ್ಮ ದೇಶವನ್ನು, ರಾಜ್ಯವನ್ನು ನಶಾಮುಕ್ತ ಹಾಗೂ ದ್ವೇಷಮುಕ್ತಗೊಳಿಸುವ ಮೂಲಕ ಆಹ್ಲಾದಕರ ಮತ್ತು ಆರೋಗ್ಯಕರ ವಾತಾವರಣವನ್ನು ನಿರ್ಮಿಸಬೇಕಿದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ RGUHS ಕಾಲೇಜುಗಳ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಸಂಯುಕ್ತವಾಗಿ ಆಯೋಜಿಸಿದ್ದ ನಶಾಮುಕ್ತ ಕ್ಯಾಂಪಸ್ ಮತ್ತು ಅಂಗಾಂಗ ದಾನ ಪ್ರತಿಜ್ಞಾ ಅಭಿಯಾನದ ವಾಕ್‌ಥಾನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶ ಮತ್ತು ರಾಜ್ಯ […]