DAKSHINA KANNADA
HOME
LATEST NEWS
ನಾಗೋರಿ ಭೂಕುಸಿತ, ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಎಂಎಲ್ಸಿ ಎಸ್.ಎಲ್. ಭೋಜೆಗೌಡ ಭೇಟಿ: ಶಾಶ್ವತ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ
ಮಂಗಳೂರು, ಜುಲೈ 16: ರಾಜ್ಯದಲ್ಲಿ ಮುಂಗಾರು ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಪ್ರಕೃತಿ ವಿಕೋಪ ಪೀಡಿತ ಪ್ರದೇಶಗಳ ಅಧ್ಯಯನಕ್ಕಾಗಿ ರಚಿಸಲಾದ ಜನತಾದಳ (ಜಾತ್ಯತೀತ) ಅಧ್ಯಯನ ತಂಡದ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರು ಎಸ್.ಎಲ್. ಭೋಜೆಗೌಡ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವಿಕೋಪ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬೆಳಿಗ್ಗೆ ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ,ಯುವ ಘಟಕ ಜಿಲ್ಲಾದ್ಯಕ್ಷ ಅದ್ಯಕ್ಷರಾದ ಅಕ್ಷಿತ್ ಸುವರ್ಣ, ಜಿಲ್ಲಾ ಮಹಾ ಪ್ರಧಾನ […]


