Tag: ನ. 5: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರ ಪಟ್ಟಾಭಿಷೇಕ

COMMUNITY NEWS DAKSHINA KANNADA

ನ. 5: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರ ಪಟ್ಟಾಭಿಷೇಕ, ಅಧಿಕಾರ ಸ್ವೀಕಾರ

ಬೆಳ್ತಂಗಡಿ, ನ. 2: ಧರ್ಮಪ್ರಾಂತ್ಯದ ಧ’ ರ್ವಾಧ್ಯಕ್ಷರಾಗಿ ನಿಯೋಜಿತರಾದ ಅತೀ ವಂ। ಎರಡನೇ ಜೇಮ್ಸ್ ಪಟೇರಿಲ್ ಅವರ ಪಟ್ಟಾಭಿಷೇಕ ಹಾಗೂ ಅಧಿಕಾರ ಸ್ವೀಕಾರ ಸಮಾರಂಭ ನ. 5 ರಂದು ಸಂತ ಲಾರೆನ್ಸ್ ಕ್ಯಾಥೆಡ್ರಲ್‌ನಲ್ಲಿ ನಡೆಯಲಿದೆ. ಬೆಳ್ತಂಗಡಿ ಧರ್ಮಪ್ರಾಂತ್ಯದ ಮಾಧ್ಯಮ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿಫಾ| ಸುನೀಲ್ ಐಸಾಕ್ ಜ್ಞಾನ ನಿಲಯದಲ್ಲಿ ಸೋಮವಾರ ಮಾಧ್ಯಮಗಳಿಗೆ ಈ ವಿಷಯವನ್ನು ತಿಳಿಸಿ, ಸಿರೋ ಮಲಬಾರ್‌ಕಥೋಲಿಕರಿಗಾಗಿ ಆರಂಭಗೊಂಡ ಈ ಧರ್ಮಪ್ರಾಂತ್ಯದ ಮೊದಲ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಪ್ರಸ್ತುತ ನಿವೃತ್ತಗೊಳ್ಳುತ್ತಿದ್ದಾರೆ. ಅವರ ಸ್ಥಾನಕ್ಕೆ ಬೆಳ್ತಂಗಡಿ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678