Tag: *ಪೀಠಾಸೀನಾಧಿಕಾರಿಗಳ ಅಧಿಕಾರ ಪರಿಶೀಲನೆ ಸಮಿತಿ: ಯು.ಟಿ.ಖಾದರ್ ನೇಮಕ*

DAKSHINA KANNADA HOME STATE

*ಪೀಠಾಸೀನಾಧಿಕಾರಿಗಳ ಅಧಿಕಾರ ಪರಿಶೀಲನೆ ಸಮಿತಿ: ಯು.ಟಿ.ಖಾದರ್ ನೇಮಕ*

ಮಂಗಳೂರು, ಫೆ.10 :ಸಂವಿಧಾನದ 10ನೇ ಅನುಸೂಚಿ ಹಾಗೂ ಅದಕ್ಕೆ ಅನುಸಾರವಾಗಿ ರಚಿಸಲಾದ ನಿಯಮಾವಳಿಗಳಡಿಯಲ್ಲಿ ಪೀಠಾಸೀನಾಧಿಕಾರಿಗಳ ಅಧಿಕಾರಗಳನ್ನು ಪರಿಶೀಲಿಸುವ ಉದ್ದೇಶದಿಂದ ಲೋಕ ಸಭಾಧ್ಯಕ್ಷ ಓಂ ಬಿರ್ಲಾರವರು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಫರೀದ್ ಅವರನ್ನು ಸಮಿತಿ ಸದಸ್ಯರಾಗಿ ನೇಮಿಸುವ ಮೂಲಕ ಪೀಠಾಸೀನಾಧಿಕಾರಿಗಳ ಸಮಿತಿಯನ್ನು ರಚಿಸಿರುತ್ತಾರೆ. ಸಮಿತಿಯ ಸಭೆಯು ಮಹಾರಾಷ್ಟ್ರ ವಿಧಾನಸಭೆ ಮುಂಬೈಯಲ್ಲಿ ನಡೆಯಿತು. ಈ ಸಮಿತಿಯಲ್ಲಿ ಮಹಾರಾಷ್ಟ್ರ ವಿಧಾನಸಭೆ ಸಭಾಧ್ಯಕ್ಷ ರಾಹುಲ್ ನಾರ್ವೇಕರ್ (ಅಧ್ಯಕ್ಷರು),ಒಡಿಶಾ ವಿಧಾನ ಸಭೆ ಸಭಾಧ್ಯಕ್ಷೆ ಸುರಮ ಪಾದಿ (ಸದಸ್ಯರು), ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್ […]