*ಪೆರುವಾಯಿ ಫಾತಿಮಾ ಮಾತೆಯ ದೇವಾಲಯ ಮುಚ್ಚಿರಪದವು ಇದರ ವಾರ್ಷಿಕ ಮಹೋತ್ಸವ*
ವಿಟ್ಲ.: ಪೆರುವಾಯಿ ಫಾತಿಮಾ ಮಾತೆಯ ದೇವಾಲಯ ಮುಚ್ಚಿರಪದವು ಇದರ ವಾರ್ಷಿಕ ಮಹೋತ್ಸವವು ಇತ್ತೀಚೆಗೆ ಬಹಳ ವಿಜೃಂಭಣೆಯಿಂದ ನೆರವೇರಿತು. ಈ ಮಹೋತ್ಸವಕ್ಕೆ ಮಂಗಳೂರು ಧರ್ಮಪ್ರಾಂತ್ಯದ ನಿವೃತ ಧರ್ಮಾಧ್ಯಕ್ಷರಾದ ಪರಮಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪೌಲ್ ಡಿಸೋಜಾ ಇವರು ಪ್ರಧಾನ ಗುರುಗಳಾಗಿ ಆಗಮಿಸಿ ಬಲಿ ಪೂಜೆಯನ್ನು ನೆರವೇರಿಸಿದರು. ಏಸು ನಮ್ಮ ಭರವಸೆ, ಮತ್ತೆ ಮರಿಯಮ್ಮ ನಮ್ಮ ಆಶ್ರಯ ಎಂದು ವಂದನೀಯ ಅರುಣ್ ವಿಲ್ಸನ್ ಲೋಬೊ ಇವರು ಸಂದೇಶ ನೀಡಿದರು. ಈ ಸುಸಂದರ್ಭದಲ್ಲಿ ಪರಮಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ […]





