Tag: ಬಾಲಯೇಸು

DAKSHINA KANNADA HOME LATEST NEWS

ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ

ಮಂಗಳೂರು: ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೊವೇನಾದ ನಾಲ್ಕನೇ ದಿನವನ್ನು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಈ ದಿನದ ಮುಖ್ಯ ಚಿಂತನೆಯ ವಿಷಯ “ನಿಮ್ಮ ಕರೆಯನ್ನು ದೃಢಪಡಿಸಿಕೊಳ್ಳಲು ಸಕಲ ಪ್ರಯತ್ನ ಮಾಡಿ” ಎಂಬುದಾಗಿತ್ತು. ಸಂತ ಶಿಲುಬೆಯ ಯೋವಾನರ ಆಧ್ಯಾತ್ಮಿಕ ಬರಹಗಳ ಬೆಳಕಿನಲ್ಲಿ, ಕ್ರೈಸ್ತ ಕರೆಯ ಬಗ್ಗೆ ನಿಷ್ಠೆ, ಶಿಸ್ತು ಮತ್ತು ಬದ್ಧತೆಯನ್ನು ಉಳಿಸಿಕೊಳ್ಳುವ ಕುರಿತು ಈ ದಿನದಂದು ವಿಶೇಷ ಪ್ರಬೋಧನೆ ನೀಡಲಾಯಿತು. ಸಂತ ಶಿಲುಬೆಯ ಯೋವಾನರ ಪುಣ್ಯಪಟ್ಟದ 300ನೇ ವರ್ಷಾಚರಣೆ ಮತ್ತು […]

DAKSHINA KANNADA HOME LATEST NEWS

ಮಂಗಳೂರು: ಬಾಲ ಯೇಸುವಿನ ವಾರ್ಷಿಕ ಮಹೋತ್ಸವ- ಹೊರೆ ಕಾಣಿಕೆ ಮೆರವಣಿಗೆ

ಮಂಗಳೂರು: ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಜ 3 ರಂದು , ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಅನೇಕ ಭಕ್ತರು ಕೃತಜ್ಞತೆ, ನಂಬಿಕೆ ಮತ್ತು ಆಶಯದೊಂದಿಗೆ ಕಾಣಿಕೆಗಳನ್ನು ಸಮರ್ಪಿಸಿದರು. ವಂ. ವಿಜಯ್ ಮೊಂತೆರೋ, (ಸಹಾಯಕ ಧರ್ಮಗುರು , ಕೊರ್ಡೆಲ್ ಚರ್ಚ್) ಆಶೀರ್ವಾದ ನೀಡಿ, ಶ್ರೀಮತಿ ರೂತ್ ಕ್ಯಾಸ್ಟೆಲಿನೊ, (ಉಪಾಧ್ಯಕ್ಷೆ, ಕೊರ್ಡೆಲ್ ಚರ್ಚ್) ಮೆರವಣಿಗೆಗೆ ಧ್ವಜ ಹಾರಿಸಿ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಸಾಮಾಜಿಕ […]

COMMUNITY NEWS HOME LATEST NEWS

ಬಿಕರ್ನಕಟ್ಟೆಯಲ್ಲಿ ಏ.15 ರಿಂದ ನಿರಂತರ 40 ಗಂಟೆಗಳ ಆರಾಧನ ಸ್ತುತಿ

ಮಂಗಳೂರು: ಬಾಲಯೇಸುವಿನ ಪುಣ್ಯಕ್ಷೇತ್ರ ಬಿಕರ್ನಕಟ್ಟೆಯಲ್ಲಿ ಏ.15 ರಿಂದ ನಿರಂತರ 40 ಗಂಟೆಗಳ ಆರಾಧನ ಸ್ತುತಿ ಏರ್ಪಡಿಸಲಾಗಿದೆ. ಈ ಆರಾಧನ ಸ್ತುತಿಯು ಏ.15 ರಂದು ಮುಂಜಾನೆ 6 ಗಂಟೆಗೆ ಪವಿತ್ರ ಬಲಿಪೂಜೆಯ ಮೂಲಕ ಆರಂಭಗೊಳ್ಳಲಿದೆ. ನಂತರ 40 ಗಂಟೆಗಳ ನಿರಂತರ ಆರಾಧನ ಸ್ತುತಿ ನಡೆಯಲಿದೆ. ಇದರಲ್ಲಿ ಪೊಲೀಸ್‌ ಹಾಗೂ ಸೈನಿಕರಿಗಾಗಿ, ಶಿಕ್ಷಕರು, ದಿವ್ಯಾಂಗರು, ನನ ವಿವಾಹಿತ ಜೋಡಿ, ರೈತರು ಹೀಗೆ ಹತ್ತುವ ಹಲವರಿಗಾಗಿ ವಿಶೇಷ ಪ್ರಾರ್ಥನೆ ನಡೆಯಲಿದೆ. ಈ ಆರಾಧನೆಯ ವಿಶೇಷತೆ ಎಂದರೆ ಮಕ್ಕಳಿಂದ ಆರಾಧನೆ, ಗುಮ್ಟಾ ಹಾಗೂ […]