COMMUNITY NEWS
HOME
LATEST NEWS
ಬಿಕರ್ನಕಟ್ಟೆಯಲ್ಲಿ ಏ.15 ರಿಂದ ನಿರಂತರ 40 ಗಂಟೆಗಳ ಆರಾಧನ ಸ್ತುತಿ
ಮಂಗಳೂರು: ಬಾಲಯೇಸುವಿನ ಪುಣ್ಯಕ್ಷೇತ್ರ ಬಿಕರ್ನಕಟ್ಟೆಯಲ್ಲಿ ಏ.15 ರಿಂದ ನಿರಂತರ 40 ಗಂಟೆಗಳ ಆರಾಧನ ಸ್ತುತಿ ಏರ್ಪಡಿಸಲಾಗಿದೆ. ಈ ಆರಾಧನ ಸ್ತುತಿಯು ಏ.15 ರಂದು ಮುಂಜಾನೆ 6 ಗಂಟೆಗೆ ಪವಿತ್ರ ಬಲಿಪೂಜೆಯ ಮೂಲಕ ಆರಂಭಗೊಳ್ಳಲಿದೆ. ನಂತರ 40 ಗಂಟೆಗಳ ನಿರಂತರ ಆರಾಧನ ಸ್ತುತಿ ನಡೆಯಲಿದೆ. ಇದರಲ್ಲಿ ಪೊಲೀಸ್ ಹಾಗೂ ಸೈನಿಕರಿಗಾಗಿ, ಶಿಕ್ಷಕರು, ದಿವ್ಯಾಂಗರು, ನನ ವಿವಾಹಿತ ಜೋಡಿ, ರೈತರು ಹೀಗೆ ಹತ್ತುವ ಹಲವರಿಗಾಗಿ ವಿಶೇಷ ಪ್ರಾರ್ಥನೆ ನಡೆಯಲಿದೆ. ಈ ಆರಾಧನೆಯ ವಿಶೇಷತೆ ಎಂದರೆ ಮಕ್ಕಳಿಂದ ಆರಾಧನೆ, ಗುಮ್ಟಾ ಹಾಗೂ […]