LATEST NEWS
ಬಿಜೆಪಿ ವೈಚಾರಿಕ ಶುದ್ಧತೆ ಕಾಯ್ದುಕೊಂಡಿರುವ ಏಕೈಕ ಪಕ್ಷ: ರಾಧಾಮೋಹನ್ದಾಸ್ ಅಗರವಾಲ್
ಮಂಗಳೂರು: ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿರುವ ಭಾರತೀಯ ಜನತಾ ಪಾರ್ಟಿ ಹುಟ್ಟಿನಿಂದ ಇದುವರೆಗೆ ವೈಚಾರಿಕ ಶುದ್ಧತೆಯನ್ನು ಕಾಪಾಡಿಕೊಂಡಿದೆ. ಯಾವುದೇ ಸಂದರ್ಭದಲ್ಲಿ ಪಕ್ಷದ ಸಿದ್ಧಾಂತದ ಜತೆ ರಾಜಿ ಮಾಡಿಕೊಂಡಿಲ್ಲ. ಯಾವುದೇ ಸವಾಲು ಎದುರಾದರೂ ಸಿದ್ಧಾಂತ ಬಿಟ್ಟು ಹೋಗಿಲ್ಲ. ಇದು ಬಿಜೆಪಿಯ ವಿಶೇಷತೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಾಧಾಮೋಹನ್ದಾಸ್ ಅಗರವಾಲ್ ಹೇಳಿದರು. ಪಂಡಿತ್ ದೀನ್ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ೨೦೨೬ ಅಂಗವಾಗಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ನಗರದ ಸಂಘನಿಕೇತ ನದಲ್ಲಿ ಮಂಗಳವಾರ […]


