Tag: ಬಿ.ಸಿ. ರೋಡ್ ಲಾವಣ್ಯ ಹತ್ಯೆ ಅತ್ಯಂತ ಪೈಶಾಚಿಕ ಕೃತ್ಯ; ಆರೋಪಿಗೆ ಗಲ್ಲು ಶಿಕ್ಷೆ ಅಥವಾ ಎನ್‌ಕೌಂಟರ್ ಮಾಡಿ: ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

LATEST NEWS

ಬಿ.ಸಿ. ರೋಡ್ ಲಾವಣ್ಯ ಹತ್ಯೆ ಅತ್ಯಂತ ಪೈಶಾಚಿಕ ಕೃತ್ಯ; ಆರೋಪಿಗೆ ಗಲ್ಲು ಶಿಕ್ಷೆ ಅಥವಾ ಎನ್‌ಕೌಂಟರ್ ಮಾಡಿ: ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಪುತ್ತೂರು: ಬಿ.ಸಿ. ರೋಡ್‌ನ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಬಳಿ ದುಷ್ಕರ್ಮಿಯಿಂದ ಬರ್ಬರವಾಗಿ ಹತ್ಯೆಯಾದ ಯುವತಿ ಲಾವಣ್ಯ ಅವರ ನಿವಾಸಕ್ಕೆ ವಿಧಾನ ಪರಿಷತ್ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಭೇಟಿ ನೀಡಿ, ಶೋಕತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ಘಟನೆಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶಾಸಕರು, ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಸಮಾಜದ ಮಾನಸಿಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸಮಾಜದ ಜಡತ್ವಕ್ಕೆ ಶಾಸಕರ ಬೇಸರ: “ನಡುಹಗಲಲ್ಲೇ ಹೆಣ್ಣುಮಗಳೊಬ್ಬಳಿಗೆ ರಕ್ಷಣೆ ಇಲ್ಲ […]